EXCLUSIVE: ಬೆಂಗಳೂರು ಕಾಲ್ತುಳಿತ ದುರಂತ: ವಿಧಾನಸೌಧದ ಮುಂದಿನ ಕಾರ್ಯಕ್ರಮ ರದ್ದುಗೊಳಿಸಲು ಮುಂದಾಗಿದ್ದ ಸಿಎಂ

ಬೆಂಗಳೂರು: ಆರ್ ಸಿ ಬಿ ವಿಜಯೋತ್ಸವ ಕಾರ್ಯಕ್ರಮದ ವೇಳೆಯಲ್ಲಿ ಕಾಲ್ತುಳಿತ ದುರಂತ ಉಂಟಾಗಿ 11 ಮಂದಿ ಸಾವನ್ನಪ್ಪಿದ್ದಾರೆ. ಇದಕ್ಕೂ ಮುನ್ನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ  ಓರ್ವ ಆರ್ ಸಿ ಬಿ ಅಭಿಮಾನಿ ಸಾವನ್ನಪ್ಪಿದಂತ ವಿಷಯ ತಿಳಿದಂತ ಸಿಎಂ ಸಿದ್ಧರಾಮಯ್ಯ ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಿದ್ದಂತ ಸನ್ಮಾನ ಕಾರ್ಯಕ್ರಮವನ್ನೇ ರದ್ದುಗೊಳಿಸೋದಕ್ಕೆ ಮುಂದಾಗಿದ್ದರು ಎನ್ನುವಂತ ವಿಷಯ ತಡವಾಗಿ ಬೆಳಕಿಗೆ ಬಂದಿದೆ. ಹೌದು. 11 ಮಂದಿ ಸಾವಿನ ಸುದ್ದಿ ಕೇಳಿ ಸಿಎಂ ಶಾಕ್ ಆಗಿದ್ದರು. ಕಿವಿಗೆ ಸುದ್ದಿ ಬೀಳುತ್ತಲೇ ತೀರ್ವ ನೋವಿಗೊಳಗಾಗಿದ್ದರು. ವಿಧಾನಸೌಧದ ಮುಂಭಾಗದ ಕಾರ್ಯಕ್ರಮವನ್ನೇ … Continue reading EXCLUSIVE: ಬೆಂಗಳೂರು ಕಾಲ್ತುಳಿತ ದುರಂತ: ವಿಧಾನಸೌಧದ ಮುಂದಿನ ಕಾರ್ಯಕ್ರಮ ರದ್ದುಗೊಳಿಸಲು ಮುಂದಾಗಿದ್ದ ಸಿಎಂ