Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Watch video: ಬುರ್ಖಾ ಧರಿಸಿ ಕನ್ವರ್ ಯಾತ್ರೆ ಕೈಗೊಂಡ ಮುಸ್ಲಿಂ ಮಹಿಳೆ | Kanwar Yatra

15/02/2026 11:14 AM

ದಕ್ಷಿಣಕನ್ನಡ : ತಾಯಿಯ ಮೇಲಿನ ಹಲ್ಲೆಗೆ ಪ್ರತಿಕಾರ : ತಂದೆಯ ಕೊಲೆ ಕೇಸ್ ನಲ್ಲಿ ಪುತ್ರ ಸೇರಿದಂತೆ ಮೂವರು ಅರೆಸ್ಟ್!

15/02/2026 11:11 AM

Private Jobs : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ವಾರದಲ್ಲಿ 5 ದಿನ ಕೆಲಸ, 13 ಲಕ್ಷ ಸಂಬಳ, ಈಗಲೇ ಅರ್ಜಿ ಸಲ್ಲಿಸಿ !

15/02/2026 11:06 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ಹೆಚ್ಚಾದ ‘ರಸ್ತೆ ಗುಂಡಿ’ ವಿಚಾರ: ಕಾಲೇಜು ದಿನಗಳ ‘ಬೈಕ್’ ಏರಿ ಡಿಕೆಶಿ ವೀಕ್ಷಣೆ | DK Shivakumar
KARNATAKA

ಬೆಂಗಳೂರಲ್ಲಿ ಹೆಚ್ಚಾದ ‘ರಸ್ತೆ ಗುಂಡಿ’ ವಿಚಾರ: ಕಾಲೇಜು ದಿನಗಳ ‘ಬೈಕ್’ ಏರಿ ಡಿಕೆಶಿ ವೀಕ್ಷಣೆ | DK Shivakumar

By kannadanewsnow0902/09/2024 5:17 PM

ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿಗಳ ಸಂಖ್ಯೆ ಹೆಚ್ಚಾಗುತ್ತಿವೆ. ಈ ರಸ್ತೆ ಗುಂಡಿಗಳನ್ನು ವಾರದೊಳಗೆ ಮುಚ್ಚುವಂತೆ ಡಿಸಿಎಂ ಡಿಕೆ ಶಿವಕುಮಾರ್ ಬಿಬಿಎಂಪಿಗೆ ಸೂಚಿಸಿದ್ದಾರೆ. ಇದಲ್ಲದೇ ತಾವೇ ಖುದ್ದು ತಮ್ಮ ಕಾಲೇಜು ದಿನಗಳ ಬೈಕ್ ಏರಿ ನಗರ ಪ್ರದಕ್ಷಿಣೆ ಮೂಲಕ ವೀಕ್ಷಣೆ ಕೂಡ ಮಾಡಲಿದ್ದಾರೆ.

ರಸ್ತೆಗುಂಡಿ ಸಮಸ್ಯೆ ಹೆಚ್ಚಾಗುತ್ತಿರುವ ಬಗ್ಗೆ ಕೇಳಿದಾಗ “ಸಾರ್ವಜನಿಕರಿಗಾಗಿ ʼರಸ್ತೆ ಗುಂಡಿ ಗಮನʼ ಎನ್ನುವ ಆಪ್ ಅನ್ನು ಪರಿಚಯಿಸಿದ್ದು ಅದರಲ್ಲಿ ಗುಂಡಿಗಳ ಫೋಟೋ ತೆಗೆದು ಅಪ್ ಲೋಡ್ ಮಾಡುವ ವ್ಯವಸ್ಥೆ ರೂಪಿಸಲಾಗಿದೆ. ರಸ್ತೆಗಳ ವೀಕ್ಷಣೆಗೆ ಎಂದೇ ನನ್ನ ಹಳೆಯ ಬೈಕ್ ದುರಸ್ತಿ ಮಾಡಿಸಿದ್ದೇನೆ. ಅಧಿಕಾರಿಗಳು ಮುಖ್ಯರಸ್ತೆಗಳನ್ನು ಮಾತ್ರ ತೋರಿಸುತ್ತಾರೆ, ಅದಕ್ಕೆ ಒಳ ರಸ್ತೆಗಳನ್ನು ಬೈಕ್ ಅಲ್ಲಿ ಓಡಾಡಿ ವೀಕ್ಷಿಸುತ್ತೇನೆ. ಜೊತೆಗೆ ಕಮಿಷನರ್ ಕೂರಿಸಿಕೊಂಡು ಒಂದು ಸುತ್ತು ಹೋಗುತ್ತೇನೆ” ಎಂದರು.

ಬಿಬಿಎಂಪಿ ಗುತ್ತಿಗೆದಾರರು ಬಿಲ್ ಬಾಕಿ ಬಗ್ಗೆ ಪ್ರತಿಭಟನೆ ವಿಚಾರ ಕೇಳಿದಾಗ “ಗುತ್ತಿಗೆದಾರರ ನೋವು ನನಗೂ ಅರ್ಥವಾಗುತ್ತದೆ. ಶೇ.50 ರಷ್ಟಿದ್ದ ಬಿಲ್ ಬಾಕಿಯನ್ನು ಶೇ.75 ಕ್ಕೆ ಇಳಿಸಿದ್ದೇನೆ. ಒಂದಷ್ಟು ಭಾಗ ಆಯೋಗದ ಮುಂದಿದೆ. ಇದು ಇತ್ಯರ್ಥವಾದ ನಂತರ ಕಾನೂನಾತ್ಮಕವಾಗಿ ಹೇಗೆ ಸಹಾಯ ಮಾಡಲಾಗುವುದೋ ಆ ರೀತಿ ಅವರ ನೆರವಿಗೆ ನಿಲ್ಲಲಾಗುವುದು” ಎಂದರು.

“ಗುತ್ತಿಗೆದಾರರು ಪ್ರತಿಭಟನೆ ಮಾಡುತ್ತೇನೆ. ಕೆಲಸ ಮಾಡುವುದಿಲ್ಲ ಎಂದರೆ ಮತ್ತೊಬ್ಬ ಬಂದು ಕೆಲಸ ನಿರ್ವಹಿಸುತ್ತಾನೆ. ಇವರು ಮಾಡುವುದಿಲ್ಲ ಎಂದರೆ ಮತ್ತೊಬ್ಬ. ಸರ್ಕಾರವನ್ನು ಬ್ಲಾಕ್ ಮೇಲ್ ಮಾಡಬಾರದು” ಎಂದರು.

ಕೆ.ಆರ್.ಪುರಂ ವಾರ್ಡಿನಲ್ಲಿ ನೀರಿನ ಸಮಸ್ಯೆ ಬಗೆಹರಿದಿಲ್ಲ ಎನ್ನುವುದರ ಬಗ್ಗೆ ಕೇಳಿದಾಗ “ಇನ್ನೊಂದು ವಾರದಲ್ಲಿ ಐದನೇ ಹಂತದ ನೀರು ಸರಬರಾಜು ಯೋಜನೆ ಪ್ರಾರಂಭ ಮಾಡಲಾಗುವುದು. ಇದರ ಬಗ್ಗೆ ಆ ಭಾಗದ ಶಾಸಕರು ಗಮನ ಸೆಳೆದಿದ್ದಾರೆ. ಆದಷ್ಟು ಬೇಗ ಬಗೆಹರಿಸಲಾಗುವುದು” ಎಂದರು.

6,346 ಅನಕ್ಷರಸ್ಥ ಚುನಾಯಿತ ‘ಗ್ರಾಮ ಪಂಚಾಯ್ತಿ ಸದಸ್ಯ’ರಿಗೆ ‘ಅಕ್ಷರಾಭ್ಯಾಸ’

BREAKING : ‘ಮನಿ ಲಾಂಡರಿಂಗ್’ ಕೇಸ್ : ‘ED’ ಯಿಂದ AAP ಶಾಸಕ ‘ಅಮಾನತುಲ್ಲಾ ಖಾನ್’ ಅರೆಸ್ಟ್!

Share. Facebook Twitter LinkedIn WhatsApp Email

Related Posts

ದಕ್ಷಿಣಕನ್ನಡ : ತಾಯಿಯ ಮೇಲಿನ ಹಲ್ಲೆಗೆ ಪ್ರತಿಕಾರ : ತಂದೆಯ ಕೊಲೆ ಕೇಸ್ ನಲ್ಲಿ ಪುತ್ರ ಸೇರಿದಂತೆ ಮೂವರು ಅರೆಸ್ಟ್!

15/02/2026 11:11 AM1 Min Read

Private Jobs : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ವಾರದಲ್ಲಿ 5 ದಿನ ಕೆಲಸ, 13 ಲಕ್ಷ ಸಂಬಳ, ಈಗಲೇ ಅರ್ಜಿ ಸಲ್ಲಿಸಿ !

15/02/2026 11:06 AM2 Mins Read

OYO: ಲವರ್ ಜೊತೆಗೆ `OYO’ಗೆ ಹೋದಾಗ ಪೊಲೀಸರು ಬಂದರೆ ಏನು ಮಾಡಬೇಕು? ಕಾನೂನು ಹೇಳುವುದು ಏನು?

15/02/2026 10:54 AM1 Min Read
Recent News

Watch video: ಬುರ್ಖಾ ಧರಿಸಿ ಕನ್ವರ್ ಯಾತ್ರೆ ಕೈಗೊಂಡ ಮುಸ್ಲಿಂ ಮಹಿಳೆ | Kanwar Yatra

15/02/2026 11:14 AM

ದಕ್ಷಿಣಕನ್ನಡ : ತಾಯಿಯ ಮೇಲಿನ ಹಲ್ಲೆಗೆ ಪ್ರತಿಕಾರ : ತಂದೆಯ ಕೊಲೆ ಕೇಸ್ ನಲ್ಲಿ ಪುತ್ರ ಸೇರಿದಂತೆ ಮೂವರು ಅರೆಸ್ಟ್!

15/02/2026 11:11 AM

Private Jobs : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ವಾರದಲ್ಲಿ 5 ದಿನ ಕೆಲಸ, 13 ಲಕ್ಷ ಸಂಬಳ, ಈಗಲೇ ಅರ್ಜಿ ಸಲ್ಲಿಸಿ !

15/02/2026 11:06 AM

ಭಾರತದ ಅತಿ ಎತ್ತರದ ದೇವಾಲಯಕ್ಕೆ ಹೈದರಾಬಾದ್ ಸಾಕ್ಷಿ: 430 ಅಡಿ ಎತ್ತರದ ‘ಹರೇ ಕೃಷ್ಣ ಟವರ್’ ವಿಶೇಷತೆಗಳೇನು?

15/02/2026 11:04 AM
State News
KARNATAKA

ದಕ್ಷಿಣಕನ್ನಡ : ತಾಯಿಯ ಮೇಲಿನ ಹಲ್ಲೆಗೆ ಪ್ರತಿಕಾರ : ತಂದೆಯ ಕೊಲೆ ಕೇಸ್ ನಲ್ಲಿ ಪುತ್ರ ಸೇರಿದಂತೆ ಮೂವರು ಅರೆಸ್ಟ್!

By kannadanewsnow0515/02/2026 11:11 AM KARNATAKA 1 Min Read

ದಕ್ಷಿಣಕನ್ನಡ : ದಕ್ಷಿಣ ಕನ್ನಡದಲ್ಲಿ ವ್ಯಕ್ತಿಯೊಬ್ಬನ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇದೀಗ ಕೊಲೆಯ ರಹಸ್ಯವನ್ನು ಭೇದಿಸಿದ್ದಾರೆ. ಕೊಲೆಯಾದ ವ್ಯಕ್ತಿ…

Private Jobs : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ವಾರದಲ್ಲಿ 5 ದಿನ ಕೆಲಸ, 13 ಲಕ್ಷ ಸಂಬಳ, ಈಗಲೇ ಅರ್ಜಿ ಸಲ್ಲಿಸಿ !

15/02/2026 11:06 AM

OYO: ಲವರ್ ಜೊತೆಗೆ `OYO’ಗೆ ಹೋದಾಗ ಪೊಲೀಸರು ಬಂದರೆ ಏನು ಮಾಡಬೇಕು? ಕಾನೂನು ಹೇಳುವುದು ಏನು?

15/02/2026 10:54 AM

ಡಿಕೆ ಶಿವಕುಮಾರ್ ಸಿಎಂ ಆಗಲೇಬೇಕು ಅದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ : ಶಾಸಕ ಗಣಿಗ ರವಿಕುಮಾರ್

15/02/2026 10:51 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.