ಬೆಂಗಳೂರಲ್ಲಿ ವರುಣನ ಅಬ್ಬರಕ್ಕೆ ತತ್ತರಿಸಿದ ಶ್ವಾನಗಳು : ಊಟ ಸಿಗದೇ ಮಣ್ಣು ತಿನ್ನುತ್ತಿರುವ ಮೂಕ ಪ್ರಾಣಿಗಳು!

ಬೆಂಗಳೂರು : ಕಳೆದ ಎರಡು ದಿನಗಳಿಂದ ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಬೆಂಗಳೂರಿನ ಜನರು ಸಂಪೂರ್ಣವಾಗಿ ತತ್ತರಿಸಿ ಹೋಗಿದ್ದಾರೆ. ಬೆಂಗಳೂರು ನಗರದ ಹಲವು ರಸ್ತೆಗಳು ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಜನರು ಮನೆಯಿಂದ ಹೊರಗಡೆ ಕಾಲಿಡಲು ಸಹ ಆಗುತ್ತಿಲ್ಲ. ಇದರ ಮಧ್ಯ ಬೀದಿ ನಾಯಿಗಳು ಒಂದು ಹೊತ್ತಿನ ಊಟಕ್ಕೆ ಪರದಾಡಿರುವ ಘಟನೆ ಬೆಂಗಳೂರಿನ ಕೆ ಆರ್ ಪುರಂ ನ ಸಾಯಿ ಲೇಔಟ್ ನಲ್ಲಿ ಈ ಒಂದು ಮನಕಲಕುವ ದೃಶ್ಯ ಕಂಡು ಬಂದಿದೆ. ರಸ್ತೆ ಬದಿಯಲ್ಲಿ ಅಲ್ಲೋ ಇಲ್ಲೋ ಆಶ್ರಯ … Continue reading ಬೆಂಗಳೂರಲ್ಲಿ ವರುಣನ ಅಬ್ಬರಕ್ಕೆ ತತ್ತರಿಸಿದ ಶ್ವಾನಗಳು : ಊಟ ಸಿಗದೇ ಮಣ್ಣು ತಿನ್ನುತ್ತಿರುವ ಮೂಕ ಪ್ರಾಣಿಗಳು!