ಬೆಂಗಳೂರಲ್ಲಿ ಚುನಾವಣಾಧಿಕಾರಿಗಳ ಭರ್ಜರಿ ಕಾರ್ಯಚರಣೆ : ದಾಖಲೆ ಇಲ್ಲದ ‘7.86’ ಕೋಟಿ ಮೌಲ್ಯದ ‘ಮದ್ಯ’ ಜಪ್ತಿ

ಬೆಂಗಳೂರು : ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾದ ದಿನದಿಂದ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಎಲ್ಲೆಡೆ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ. ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ದಾಖಲೆ ಇಲ್ಲದ ಸುಮಾರು 7.86 ಲಕ್ಷ ಕೋಟಿ ರೂಪಾಯಿ ಮೌಲ್ಯದ ಮಧ್ಯವನ್ನು ಜಪ್ತಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಕಲಬುರ್ಗಿಯಲ್ಲಿ ಅಮಾನವೀಯ ಘಟನೆ: ಬಡ್ಡಿ ಹಣಕ್ಕಾಗಿ ವ್ಯಕ್ತಿಯ ಮೇಲೆ ಆಸಿಡ್ ಎರಚಿ ಕೀಚಕ ಕೃತ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ದಾಖಲೆ ಇಲ್ಲದ ಸಂಗ್ರಹಿಸಿಟ್ಟಿದ್ದ 7.86 … Continue reading ಬೆಂಗಳೂರಲ್ಲಿ ಚುನಾವಣಾಧಿಕಾರಿಗಳ ಭರ್ಜರಿ ಕಾರ್ಯಚರಣೆ : ದಾಖಲೆ ಇಲ್ಲದ ‘7.86’ ಕೋಟಿ ಮೌಲ್ಯದ ‘ಮದ್ಯ’ ಜಪ್ತಿ