Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಸರ್ಕಾರಿ ಗೌರವಗಳೊಂದಿಗೆ ವೃಕ್ಷಮಾತೆ ಸಾಲಮುರದ ತಿಮ್ಮಕ್ಕ ಪಾರ್ಥೀವ ಶರೀರದ ಅಂತ್ಯಕ್ರಿಯೆಗೆ ಸರ್ಕಾರ ಆದೇಶ

14/11/2025 5:34 PM

‘ಉತ್ತಮ ಆಡಳಿತ ಗೆದ್ದಿದೆ’ : ‘NDA’ಗೆ ಬಹುಮತ ನೀಡಿದ ಬಿಹಾರ ಮತದಾರರಿಗೆ ‘ಪ್ರಧಾನಿ ಮೋದಿ’ ಧನ್ಯವಾದ

14/11/2025 5:27 PM

GOOD NEWS: ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟ ವಿಸ್ತರಣೆ: ಸಿಎಂ ಬಳಿ ಸಚಿವ ಮಧು ಬಂಗಾರಪ್ಪ ಮನವಿ

14/11/2025 5:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ಅಪ್ಪ, ಮನನಿಂದಲೇ 93 ಮೊಬೈಲ್ ಕಳ್ಳತನ: ತಂದೆ-ಮಗ, ಸ್ನೇಹಿತ ಅರೆಸ್ಟ್
KARNATAKA

ಬೆಂಗಳೂರಲ್ಲಿ ಅಪ್ಪ, ಮನನಿಂದಲೇ 93 ಮೊಬೈಲ್ ಕಳ್ಳತನ: ತಂದೆ-ಮಗ, ಸ್ನೇಹಿತ ಅರೆಸ್ಟ್

By kannadanewsnow0904/02/2025 8:07 PM

ಬೆಂಗಳೂರು: ನಗರದಲ್ಲಿ ಅಪ್ಪ-ಮಗನಿಂದಲೇ ಬರೋಬ್ಬರಿ 93 ಮೊಬೈಲ್ ಕದ್ದು ಪೊಲೀಸರಿಗೆ ಸಿಕ್ಕಿಬಿದ್ದಿರುವಂತ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ತಂದೆ-ಮಗ ಸೇರಿದಂತೆ ಸ್ನೇಹಿತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಬೆಂಗಳೂರಿನ ಮಹದೇವಪುರ ಪೊಲೀಸರಿಂದ ಮೊಬೈಲ್ ಕಳ್ಳತನ ಪ್ರಕರಣ ಸಂಬಂಧ ಮೂವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 30 ಲಕ್ಷ ಮೌಲ್ಯದ 93 ಮೊಬೈಲ್ ಪೋನ್ ಗಳನ್ನು ಜಪ್ತಿ ಮಾಡಿದ್ದಾರೆ.

ಬಂಧಿತ ಆರೋಪಿಗಳು ಫಾರೂಕ್, ಅವರ ಪುತ್ರ ಸಲ್ಮಾನ್ ಹಾಗೂ ಸ್ನೇಹಿತ ಸಾಜಿದ್ ಎಂಬುವರಾಗಿದ್ದಾರೆ. ಮಹದೇವಪುರ ವ್ಯಾಪ್ತಿಯಲ್ಲಿ ವಾಕಿಂಗ್ ಮಾಡುವ ಹಾಗೂ ರಸ್ತೆಯಲ್ಲಿ ಹೋಗುವವರನ್ನೇ ಟಾರ್ಗೆಟ್ ಮಾಡಿ ಅವರಿಂದ ಮೊಬೈಲ್ ಕಸಿದುಕೊಂಡು ಪರಾರಿಯಾಗುತ್ತಿದ್ದರು.

ಅಂದಹಾಗೇ ಸ್ನೇಹಿತ ಸಾಜಿದ್ ಜೊತೆ ಸೇರಿ ಸನ್ಮಾನ್ ಕದಿಯುತ್ತಿದ್ದನು. ಕದ್ದ ಪೋನ್ ಗಳನ್ನು ತಂದೆ ಫಾರೂಖ್ ಗೆ ನೀಡಲಾಗುತ್ತಿತ್ತು. ಅವುಗಳನ್ನು ಫಾರೂಕ್ ಮಾರಾಟ ಮಾಡುತ್ತಿದ್ದರು. ಇದೀಗ ಮಹದೇವಪುರ ಠಾಣೆಯ ಪೊಲೀಸರು ಮೂವರು ಆರೋಪಿಗಳನ್ನು ಬಂದಿಸಿ, ಜೈಲಿಗಟ್ಟಿದ್ದಾರೆ.

ದಾವಣಗೆರೆಯಲ್ಲಿ ಬಾಯ್ಲರ್ ಡ್ರಮ್ ಬಿದ್ದು ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು

BIG NEWS : ವಿವಾಹಿತ ಸಹೋದರಿಯ ಆಸ್ತಿಯಲ್ಲಿ ಸಹೋದರನಿಗೆ ಹಕ್ಕಿಲ್ಲ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು | Supreme Court

Share. Facebook Twitter LinkedIn WhatsApp Email

Related Posts

BREAKING: ಸರ್ಕಾರಿ ಗೌರವಗಳೊಂದಿಗೆ ವೃಕ್ಷಮಾತೆ ಸಾಲಮುರದ ತಿಮ್ಮಕ್ಕ ಪಾರ್ಥೀವ ಶರೀರದ ಅಂತ್ಯಕ್ರಿಯೆಗೆ ಸರ್ಕಾರ ಆದೇಶ

14/11/2025 5:34 PM1 Min Read

GOOD NEWS: ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟ ವಿಸ್ತರಣೆ: ಸಿಎಂ ಬಳಿ ಸಚಿವ ಮಧು ಬಂಗಾರಪ್ಪ ಮನವಿ

14/11/2025 5:16 PM2 Mins Read

SHOCKING: ಸ್ಕ್ಯಾನಿಂಗ್ ವೇಳೆ ಮಹಿಳೆಯ ಖಾಸಗಿ ಅಂಗಾಂಗ ಮುಟ್ಟಿ ರೆಡಿಯಾಲಜಿಸ್ಟ್: ವೈರಲ್ ವೀಡಿಯೋ ಇಲ್ಲಿದೆ ನೋಡಿ

14/11/2025 4:32 PM1 Min Read
Recent News

BREAKING: ಸರ್ಕಾರಿ ಗೌರವಗಳೊಂದಿಗೆ ವೃಕ್ಷಮಾತೆ ಸಾಲಮುರದ ತಿಮ್ಮಕ್ಕ ಪಾರ್ಥೀವ ಶರೀರದ ಅಂತ್ಯಕ್ರಿಯೆಗೆ ಸರ್ಕಾರ ಆದೇಶ

14/11/2025 5:34 PM

‘ಉತ್ತಮ ಆಡಳಿತ ಗೆದ್ದಿದೆ’ : ‘NDA’ಗೆ ಬಹುಮತ ನೀಡಿದ ಬಿಹಾರ ಮತದಾರರಿಗೆ ‘ಪ್ರಧಾನಿ ಮೋದಿ’ ಧನ್ಯವಾದ

14/11/2025 5:27 PM

GOOD NEWS: ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟ ವಿಸ್ತರಣೆ: ಸಿಎಂ ಬಳಿ ಸಚಿವ ಮಧು ಬಂಗಾರಪ್ಪ ಮನವಿ

14/11/2025 5:16 PM

ಬಿಹಾರದಲ್ಲಿ ರಾಹುಲ್ ಗಾಂಧಿ ‘ಅಧಿಕಾರ ಯಾತ್ರೆ’ ನಡೆಸಿದ ಕ್ಷೇತ್ರಗಳೆಲ್ಲಾ ‘ಕಾಂಗ್ರೆಸ್’ಗೆ ಹೀನಾಯ ಸೋಲು

14/11/2025 5:01 PM
State News
KARNATAKA

BREAKING: ಸರ್ಕಾರಿ ಗೌರವಗಳೊಂದಿಗೆ ವೃಕ್ಷಮಾತೆ ಸಾಲಮುರದ ತಿಮ್ಮಕ್ಕ ಪಾರ್ಥೀವ ಶರೀರದ ಅಂತ್ಯಕ್ರಿಯೆಗೆ ಸರ್ಕಾರ ಆದೇಶ

By kannadanewsnow0914/11/2025 5:34 PM KARNATAKA 1 Min Read

ಬೆಂಗಳೂರು: ಸಕಲ ಸರ್ಕಾರಿ ಗೌರವಗಳೊಂದಿಗೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಗೆ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.…

GOOD NEWS: ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟ ವಿಸ್ತರಣೆ: ಸಿಎಂ ಬಳಿ ಸಚಿವ ಮಧು ಬಂಗಾರಪ್ಪ ಮನವಿ

14/11/2025 5:16 PM

SHOCKING: ಸ್ಕ್ಯಾನಿಂಗ್ ವೇಳೆ ಮಹಿಳೆಯ ಖಾಸಗಿ ಅಂಗಾಂಗ ಮುಟ್ಟಿ ರೆಡಿಯಾಲಜಿಸ್ಟ್: ವೈರಲ್ ವೀಡಿಯೋ ಇಲ್ಲಿದೆ ನೋಡಿ

14/11/2025 4:32 PM

BIG NEWS : ಬಿಜೆಪಿಗೆ ಗಾಂಧಿ ಹಾಗೂ ನೆಹರು ಅವರನ್ನು ತೆಗಳುವುದೇ ಕೆಲಸ : ಸಿಎಂ ಸಿದ್ದರಾಮಯ್ಯ

14/11/2025 4:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.