ಬೆಂಗಳೂರು : ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಅರಣ್ಯ ಇಲಾಖೆಯ ಸಿಬ್ಬಂದಿ ಓರ್ವ ಮೃತಪಟ್ಟಿದ್ದು, ಹಿಂಬದಿ ಸ್ವವಾರನಾಗಿರುವ ಇನ್ನೂರುವ ಅರಣ್ಯ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರುವಂತಹ ಘಟನೆ ಬೆಂಗಳೂರು ಹೊರ ವಲಯ ಆನೇಕಲ್ ನ ನಿರ್ಜಾ ರಸ್ತೆಯಲ್ಲಿ ಘಟನೆ ನಡೆದಿದೆ.

BIG NEWS : ‘PSI’ ಹುದ್ದೆಗಳ ನೇಮಕಾತಿಯ ಮರುಪರೀಕ್ಷೆ : ಅಂತಿಮ ಅಂಕಪಟ್ಟಿ ಪ್ರಕಟ

ಘಟನೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ರಾಕೇಶ್ (28) ಮೃತಪಟ್ಟಿದ್ದು, ಮತ್ತೋರ್ವ ಅರಣ್ಯ ಇಲಾಖೆ ಸಿಬ್ಬಂದಿ ವಿನಯಗೆ ಗಂಭೀರವಾದಂತಹ ಗಾಯಗಳಾಗಿರುವ ಘಟನೆ ನಡೆದಿದೆ.ಚಿರತೆ ಕಾರ್ಯ ಪಡೆಯಲ್ಲಿ ಇವರು ಅರಣ್ಯ ಇಲಾಖೆ ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದರು. ಎಟಿಎಂಗೆ ಹೋಗಿ ಬರುವುದಾಗಿ ಬೈಕ್ ನಲ್ಲಿ ತೆರಳಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಕ್ರೆಡಿಟ್ ಕಾರ್ಡ್ ‘ಗಡುವು ದಿನಾಂಕ’ವನ್ನು ಬದಲಾಯಿಸುವುದು ಹೇಗೆ? RBI ನ ಇತ್ತೀಚಿನ ಮಾರ್ಗಸೂಚಿಗಳನ್ನು ಪರಿಶೀಲಿಸಿ

Share.
Exit mobile version