Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಐಶ್ವರ್ಯ ಗೌಡ ವಂಚನೆ ಪ್ರಕರಣ : ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಂಸದ ಡಿಕೆ ಸುರೇಶ್

08/07/2025 11:41 AM

SHOCKING : ಶಾಲಾ ವಾಹನದಿಂದ ಬಿದ್ದು ಮೂವರು ಮಕ್ಕಳಿಗೆ ಗಂಭೀರ ಗಾಯ : ಭಯಾನಕ ವೀಡಿಯೋ ವೈರಲ್ |WATCH VIDEO

08/07/2025 11:29 AM

BREAKING: ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ: ಮೊಹಾಲಿ ವಿಮಾನ ನಿಲ್ದಾಣದಲ್ಲಿ ಭೀತಿ, FIR ದಾಖಲು

08/07/2025 11:26 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ಯುವತಿಯ ಬರ್ಬರ ಕೊಲೆ ಕೇಸ್ : ಮೃತದೇಹವನ್ನು 30ಕ್ಕೂ ಹೆಚ್ಚು ಪೀಸ್ ಮಾಡಿ ಫ್ರಿಜ್ ನಲ್ಲಿ ಇಟ್ಟ ಹಂತಕ!
KARNATAKA

ಬೆಂಗಳೂರಲ್ಲಿ ಯುವತಿಯ ಬರ್ಬರ ಕೊಲೆ ಕೇಸ್ : ಮೃತದೇಹವನ್ನು 30ಕ್ಕೂ ಹೆಚ್ಚು ಪೀಸ್ ಮಾಡಿ ಫ್ರಿಜ್ ನಲ್ಲಿ ಇಟ್ಟ ಹಂತಕ!

By kannadanewsnow0521/09/2024 4:37 PM

ಬೆಂಗಳೂರು : ಬೆಂಗಳೂರಿನ ವೈಯಾಲಿಕಾವಲ್ ನಲ್ಲಿ ಅನ್ಯ ರಾಜ್ಯದ ಯುವತಿಯನ್ನು ಭೀಕರವಾಗಿ ಕೊಲೆ ಮಾಡಿರುವ ಪ್ರಕರಣಕ್ಕೆ ಇದೀಗ ಸ್ಪೋಟಕ ತಿರುವು ಸಿಕ್ಕಿದ್ದು, ಕೊಲೆ ಮಾಡಿದ ಬಳಿಕ ಹಂತಕ, ಯುವತಿಯ ಮೃತದೇಹವನ್ನು ಸುಮಾರು 30 ಪೀಸ್ ಮಾಡಿ ಫ್ರಿಜ್ನಲ್ಲಿ ಇಟ್ಟಿದ್ದ ಎಂಬ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ.ಕೊಲೆಯಾದಂತ ಯುವತಿಯನ್ನು ಮಹಾಲಕ್ಷ್ಮಿ (26) ಎಂದು ತಿಳಿದುಬಂದಿದೆ.

ಸದ್ಯ ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಅವರು ಭೇಟಿ ನೀಡಿದ್ದು, ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಇವಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಯುವತಿ ಬೇರೆ ರಾಜ್ಯದವರಾಗಿದ್ದು ಕರ್ನಾಟಕದಲ್ಲಿ ಕೆಲಸ ಮಾಡಿಕೊಂಡಿದ್ದು ಹಲವು ವರ್ಷಗಳ ಹಿಂದೆ ಇಲ್ಲಿಯೇ ಸೆಟ್ಲ್ ಆಗಿದ್ದರು. ಸುಮಾರು 26 ವಯಸ್ಸಿನ ಯುವತಿ ಎಂದು ತಿಳಿದುಬಂದಿದೆ. ಯುವತಿಯನ್ನು ತುಂಡು ತುಂಡು ಮಾಡಿ ಫ್ರಿಡ್ಜ್ ನಲ್ಲಿ ಇಟ್ಟಿದ್ದರು ಹೊರ ರಾಜ್ಯದ ಯುವತಿ ಬೆಂಗಳೂರಿನಲ್ಲಿ ಸೆಟಲ್ ಆಗಿದ್ದರು.

ಯುವತಿಯ ಕೊಲೆ ಸುಮಾರು ಹತ್ತರಿಂದ ಹದಿನೈದು ದಿನಗಳ ಹಿಂದೆಯೇ ನಡೆದಿದೆ. ಮೊದಲ ಮಹಡಿಯಲ್ಲಿರುವ 1 BHK ಮನೆಯಲ್ಲಿ ಒಂದು ಕೊಲೆ ನಡೆದಿದೆ. 26 ವರ್ಷದ ಯುವತಿಯ ದೇಹವನ್ನು ತುಂಡು ಮಾಡಿದ್ದಾರೆ.ಕೆಲವು ದಿನಗಳ ಹಿಂದೆ ಕೊಲೆಯಾಗಿರುವ ಮಾಹಿತಿ ಇದೆ. ಸ್ಥಳಕ್ಕೆ ಸೋಕೋ ಟೀಮ್ ಬಂದಿದ್ದು ಪರಿಶೀಲನೆ ನಡೆಸುತ್ತಿದ್ದಾರೆ ಇನ್ನೂ ಎಫ್ ಎಸ್ ಎಲ್ ಟೀಮ್ ಬರಬೇಕಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಕುಮಾರ್ ಮಾಹಿತಿ ನೀಡಿದರು.

ಯುವತಿಯ ಬರ್ಬರ ಕೊಲೆಯ ವಿಷಯ ತಿಳಿದು ಸ್ಥಳೀಯರು ಶಾಕ್ ಆಗಿದ್ದು, ಆರರಿಂದ ಏಳು ತಿಂಗಳಿಂದ ಮಹಾಲಕ್ಷ್ಮಿ ಈ ಒಂದು ಮನೆಯಲ್ಲಿ ವಾಸ ಮಾಡುತ್ತಿದ್ದಳು. ಮದುವೆಯಾಗಿ ಗಂಡನಿಂದ ಮಹಾಲಕ್ಷ್ಮಿ ದೂರ ಇದ್ದಳು. ಕಳೆದ ಎರಡು ದಿನಗಳಿಂದ ಮನೆಯಿಂದ ವಾಸನೆ ಬರುತ್ತಿತ್ತು.

ಇಂದು ಅಕ್ಕ ಪಕ್ಕದವರು ಸಂಬಂಧಿಕರಿಗೆ ಮಾಹಿತಿ ನೀಡಿದ್ದರು. ವಿಷಯ ತಿಳಿದು ಯುವತಿ ಮಹಾಲಕ್ಷ್ಮಿಯ ತಾಯಿ, ಅಕ್ಕ, ಮನೆ ಬಳಿ ಬಂದಿದ್ದರು. ಮನೆಯ ಬೀಗ ಒಡೆದು ಒಳಗೆ ಹೋದಾಗ ಈ ಒಂದು ಪ್ರಕರಣ ಬೆಳಕಿಗೆ ಬಂದಿದೆ. ಬೀಗ ತೆಗೆದಾಗ ಶವದಿಂದ ಹುಳಗಳು ಹೊರಗಡೆ ಬರುತ್ತಿದ್ದ ನೋಡಿ ಪೊಲೀಸರು ಶಾಕ್ ಆಗಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ಐಶ್ವರ್ಯ ಗೌಡ ವಂಚನೆ ಪ್ರಕರಣ : ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಂಸದ ಡಿಕೆ ಸುರೇಶ್

08/07/2025 11:41 AM1 Min Read

BREAKING : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತಕ್ಕೆ ‘ಫ್ರೀ ಟಿಕೆಟ್’ ಕಾರಣ : ‘CID’ ತನಿಖೆಯಲ್ಲಿ ಸ್ಪೋಟಕ ಅಂಶ ಬಯಲು!

08/07/2025 11:24 AM2 Mins Read

ALERT : ರಾಜ್ಯದಲ್ಲಿ ಹೆಚ್ಚುತ್ತಿದೆ ‘ಡಿಜಿಟಲ್ ಅರೆಸ್ಟ್’ ಕೇಸ್ : ವೃದ್ಧ ಮಹಿಳೆಗೆ ಬರೋಬ್ಬರಿ 3.17 ಕೋಟಿ ರೂ. ವಂಚನೆ.!

08/07/2025 11:18 AM2 Mins Read
Recent News

BREAKING : ಐಶ್ವರ್ಯ ಗೌಡ ವಂಚನೆ ಪ್ರಕರಣ : ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಂಸದ ಡಿಕೆ ಸುರೇಶ್

08/07/2025 11:41 AM

SHOCKING : ಶಾಲಾ ವಾಹನದಿಂದ ಬಿದ್ದು ಮೂವರು ಮಕ್ಕಳಿಗೆ ಗಂಭೀರ ಗಾಯ : ಭಯಾನಕ ವೀಡಿಯೋ ವೈರಲ್ |WATCH VIDEO

08/07/2025 11:29 AM

BREAKING: ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ: ಮೊಹಾಲಿ ವಿಮಾನ ನಿಲ್ದಾಣದಲ್ಲಿ ಭೀತಿ, FIR ದಾಖಲು

08/07/2025 11:26 AM

BREAKING : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತಕ್ಕೆ ‘ಫ್ರೀ ಟಿಕೆಟ್’ ಕಾರಣ : ‘CID’ ತನಿಖೆಯಲ್ಲಿ ಸ್ಪೋಟಕ ಅಂಶ ಬಯಲು!

08/07/2025 11:24 AM
State News
KARNATAKA

BREAKING : ಐಶ್ವರ್ಯ ಗೌಡ ವಂಚನೆ ಪ್ರಕರಣ : ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಂಸದ ಡಿಕೆ ಸುರೇಶ್

By kannadanewsnow0508/07/2025 11:41 AM KARNATAKA 1 Min Read

ಬೆಂಗಳೂರು : ನಾನು ಮಾಜಿ ಸಂಸದ ಡಿಕೆ ಸುರೇಶ್ ಸಹೋದರಿ ಎಂದು ಹೇಳಿ ಐಶ್ವರ್ಯ ಗೌಡ ಚಿನ್ನಾಭರಣ ವಂಚನೆ ಎಸಗಿದ್ದ…

BREAKING : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತಕ್ಕೆ ‘ಫ್ರೀ ಟಿಕೆಟ್’ ಕಾರಣ : ‘CID’ ತನಿಖೆಯಲ್ಲಿ ಸ್ಪೋಟಕ ಅಂಶ ಬಯಲು!

08/07/2025 11:24 AM

ALERT : ರಾಜ್ಯದಲ್ಲಿ ಹೆಚ್ಚುತ್ತಿದೆ ‘ಡಿಜಿಟಲ್ ಅರೆಸ್ಟ್’ ಕೇಸ್ : ವೃದ್ಧ ಮಹಿಳೆಗೆ ಬರೋಬ್ಬರಿ 3.17 ಕೋಟಿ ರೂ. ವಂಚನೆ.!

08/07/2025 11:18 AM

ALERT : ` ಬ್ರೈನ್ ಸ್ಟ್ರೋಕ್’ ಸಂಭವಿಸುವ ಮೊದಲು ದೇಹವು ಈ 5 ಸಂಕೇತಗಳನ್ನು ನೀಡುತ್ತದೆ.!

08/07/2025 11:03 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.