ಮತ್ತೆ ಭುಗಿಲೆದ್ದ ಬೆಂಗಳೂರಿನ ಈದ್ಗಾ ಮೈದಾನ ವಿವಾದ: 12ರಂದು ಚಾಮರಾಜಪೇಟೆ ಬಂದ್ ಗೆ ಕರೆ

ಬೆಂಗಳೂರು: ನಗರದ ಚಾಮರಾಜಪೇಟೆಯಲ್ಲಿರುವಂತ ಈದ್ಗಾ ಮೈದಾನ ವಿವಾದ ಈಗ ಮತ್ತೆ ತಾರಕಕ್ಕೇರಿದೆ. ಈದ್ಗಾ ಮೈದಾನ ಸಾರ್ವಜನಿಕರ ಆಸ್ತಿ ಮತ್ತು ಮಕ್ಕಳ ಆಟಕ ಮೈದಾನವಾಗಿ ಉಳಿಯಬೇಕೆಂದು ಆಗ್ರಹಿಸಿ, ಜುಲೈ.12ರಂದು ಚಾಮರಾಜಪೇಟೆ ಬಂದ್ ಗೆ ಕರೆ ನೀಡಲಾಗಿದೆ. Job Alert: ಕರ್ನಾಟಕ ಬೀಜ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಈ ಸಂಬಂಧ ಚಾಮರಾಜಪೇಟೆ ನಾಗರೀಕರ ಒಕ್ಕೂಟದ ವತಿಯಿಂದ ನಿನ್ನೆ ಸಭೆ ನಡೆಸಲಾಗಿದೆ. ಈ ಸಭೆಯಲ್ಲಿ 25ಕ್ಕೂ ಹೆಚ್ಚು ಸಂಘಟನೆಯ ಪದಾಧಿಕಾರಿಗಳು ಭಾಗವಹಿಸಿದ್ದರು. ಈ ಹಲವು … Continue reading ಮತ್ತೆ ಭುಗಿಲೆದ್ದ ಬೆಂಗಳೂರಿನ ಈದ್ಗಾ ಮೈದಾನ ವಿವಾದ: 12ರಂದು ಚಾಮರಾಜಪೇಟೆ ಬಂದ್ ಗೆ ಕರೆ