Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅದಾನಿ ವಿರುದ್ಧ ಅಮೇರಿಕಾದ ತನಿಖೆ: ಪ್ರಧಾನಿಗೆ ಟ್ರಂಪ್ ಎದುರು ನಿಲ್ಲಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

06/08/2025 1:00 PM

BREAKING : ಬೆಂಗಳೂರಿನ ವಿಕ್ಟೊರಿಯ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಢೀರ್ ಭೇಟಿ!

06/08/2025 12:57 PM

ಸಾರ್ವಜನಿಕರೇ ಗಮನಿಸಿ : ನಿಮ್ಮ ಸಮಸ್ಯೆಗಳನ್ನು `ಮುಖ್ಯಮಂತ್ರಿ’ಗಳ ಗಮನಕ್ಕೆ ತರಲು ಜಸ್ಟ್ ಹೀಗೆ ಮಾಡಿ.!

06/08/2025 12:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಬೆಂಗಳೂರಲ್ಲಿ 13 ವರ್ಷದ ಬಾಲಕನ ಅಪಹರಿಸಿ, ಕೊಲೆಗೈದ ಕೇಸ್ ಗೆ ಬಿಗ್ ಟ್ವಿಸ್ಟ್ : ‘ಲೈಂಗಿಕ ದೌರ್ಜನ್ಯ’ ಎಸಗಿ ಹತ್ಯೆ!
KARNATAKA

SHOCKING : ಬೆಂಗಳೂರಲ್ಲಿ 13 ವರ್ಷದ ಬಾಲಕನ ಅಪಹರಿಸಿ, ಕೊಲೆಗೈದ ಕೇಸ್ ಗೆ ಬಿಗ್ ಟ್ವಿಸ್ಟ್ : ‘ಲೈಂಗಿಕ ದೌರ್ಜನ್ಯ’ ಎಸಗಿ ಹತ್ಯೆ!

By kannadanewsnow0506/08/2025 12:50 PM

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ 13 ವರ್ಷದ ಬಾಲಕನನ್ನು ಅಪಹರಣ ಮಾಡಿ ಭೀಕರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಇದೀಗ ಬಿಗ್ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಆರೋಪಿಗಳು ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ ಮಾಡಿರುವುದು ತನಿಖೆಯಲ್ಲಿ ಬಯಲಾಗಿದೆ.

ಹೌದು ಪೊಲೀಸರು ಆರೋಪಿಗಳ ವಿಚಾರಣೆ ಮಾಡುವಾಗ ಈ ಒಂದು ವಿಚಾರ ಬೆಳಕಿಗೆ ಬಂದಿದೆ. ಸೈಕೋ ಗುರುಮೂರ್ತಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನು. ನಂತರ ಬಾಲಕನ ಗಂಟಲಿಗೆ ಚಾಕು ಚುಚ್ಚಿ ಕೊಲೆ ಮಾಡಿ ಶವ ಸುಟ್ಟು ಹಾಕಿದ್ದನು. ನಂತರ ಬಾಲಕನ ಪೋಷಕರಿಗೆ ಕರೆ ಮಾಡಿ ನಿನ್ನ ಮಗನನ್ನು ಕಿಡ್ನ್ಯಾಪ್ ಮಾಡಿದ್ದೇವೆ, 5 ಲಕ್ಷ ಹಣ ಕೊಟ್ಟು ಮಗನನ್ನು ಬಿಡಿಸಿಕೊಂಡು ಹೋಗಿ ಎಂದು ಡಿಮ್ಯಾಂಡ್ ಮಾಡಿ ಕಥೆ ಕಟ್ಟಿದ್ದನು.

ಪ್ರಕರಣ ಹಿನ್ನೆಲೆ?

ಅರಕೆರೆಯ ವಿಜಯ ಬ್ಯಾಂಕ್ ಕಾಲೋನಿಯ ಅಚ್ಯುತ್ ರೆಡ್ಡಿ ಅವರ ಪುತ್ರ ನಿಶ್ಚಿತ್(13) ಹತ್ಯೆಯಾದ ಬಾಲಕ. ಮನೆಯ ಸಮೀಪ ಟ್ಯೂಷನ್ ಗೆ ಹೋಗಿ ಮರಳುವಾಗ ಗುರುವಾರ ಸಂಜೆ 7:30ಕ್ಕೆ ಆತನನ್ನು ಅಪಹರಿಸಿದ ದುಷ್ಕರ್ಮಿಗಳು ಬನ್ನೇರುಘಟ್ಟ ರಸ್ತೆಯ ಸಮೀಪ ಕತ್ತು ಸೀಳಿ ಕೊಲೆ ಮಾಡಿ ಶವಕ್ಕೆ ಬೆಂಕಿ ಹಚ್ಚಿದ್ದಾರೆ. ಪ್ರಕರಣ ದಾಖಲಾದ ಕೂಡಲೇ ಕಾರ್ಯ ಪ್ರವೃತ್ತರಾದ ಪೊಲೀಸರು ಇಬ್ಬರು ಆರೋಪಿ ಗುರುಮೂರ್ತಿ ಮತ್ತು ವೇಣುಗೋಪಾಲ್ ಮೇಲೆ ಫೈರಿಂಗ್ ಮಾಡಿ ಬಂಧಿಸಿದ್ದರು.

ಟ್ಯೂಷನ್ ಗೆ ಹೋಗಿದ್ದ ಬಾಲಕ ಮನೆಗೆ ಬಾರದಿದ್ದಾಗ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಠಾಣೆ ಡಿಸಿಪಿ ನಾರಾಯಣ್ ಸೇರಿದಂತೆ ಹಿರಿಯ ಅಧಿಕಾರಿಗಳು ಪರಿಶೀಲಿಸಿದ್ದಾರೆ. ಪೋಷಕರಿಗೆ ಕರೆ ಮಾಡಿದ್ದ ಅಪಪಹರಣಕಾರರು ಹಣಕ್ಕೆ ಒತ್ತಾಯಿಸಿದ್ದರು. ಆದರೆ, ಪೊಲೀಸರು ಆರೋಪಿಗಳ ಸುಳಿವು ಪತ್ತೆ ಹಚ್ಚುವ ವೇಳೆಗೆ ಕೊಲೆ ಮಾಡಿದ್ದಾರೆ.

ಆರೋಪಿಗಳನ್ನು ಬಂಧಿಸಲು ತೆರಳಿದ್ದ ವೇಳೆ ಮಾರಕಾಸ್ತ್ರದಿಂದ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ 6 ಸುತ್ತು ಫೈರಿಂಗ್ ಮಾಡಿ ವಶಕ್ಕೆ ಪಡೆಯಲಾಗಿತ್ತು. ಆನೇಕಲ್ ತಾಲೂಕು ವ್ಯಾಪ್ತಿಯ ಕಗ್ಗಲೀಪುರ ರಸ್ತೆಯ ನಿರ್ಜನ ಪ್ರದೇಶದಲ್ಲಿ ಶವ ಪತ್ತೆಯಾಗಿತ್ತು. ಮನೆಯಲ್ಲಿ ಕೆಲಸ ಮಾಡುತ್ತಿದ್ದ ಚಾಲಕ ಗುರುಮೂರ್ತಿ ಕೃತ್ಯದ ಹಿಂದಿದ್ದಾನೆ ಎಂಬುದನ್ನು ಪೊಲೀಸರು ತಿಳಿದು ಆರೋಪಿಯನ್ನು ಬಂಧಿಸಿದ್ದರು.

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಿನ ವಿಕ್ಟೊರಿಯ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಢೀರ್ ಭೇಟಿ!

06/08/2025 12:57 PM1 Min Read

ಸಾರ್ವಜನಿಕರೇ ಗಮನಿಸಿ : ನಿಮ್ಮ ಸಮಸ್ಯೆಗಳನ್ನು `ಮುಖ್ಯಮಂತ್ರಿ’ಗಳ ಗಮನಕ್ಕೆ ತರಲು ಜಸ್ಟ್ ಹೀಗೆ ಮಾಡಿ.!

06/08/2025 12:56 PM1 Min Read

BREAKING : ‘ಮುಷ್ಕರ’ದಲ್ಲಿ ಭಾಗವಹಿಸಿದ್ದ ‘ಸಾರಿಗೆ’ ನೌಕರರಿಗೆ ಬಿಗ್ ಶಾಕ್ : ಸಾರಿಗೆ ಇಲಾಖೆಯಿಂದ `ನೊಟೀಸ್’ ಜಾರಿ.!

06/08/2025 12:34 PM2 Mins Read
Recent News

ಅದಾನಿ ವಿರುದ್ಧ ಅಮೇರಿಕಾದ ತನಿಖೆ: ಪ್ರಧಾನಿಗೆ ಟ್ರಂಪ್ ಎದುರು ನಿಲ್ಲಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

06/08/2025 1:00 PM

BREAKING : ಬೆಂಗಳೂರಿನ ವಿಕ್ಟೊರಿಯ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಢೀರ್ ಭೇಟಿ!

06/08/2025 12:57 PM

ಸಾರ್ವಜನಿಕರೇ ಗಮನಿಸಿ : ನಿಮ್ಮ ಸಮಸ್ಯೆಗಳನ್ನು `ಮುಖ್ಯಮಂತ್ರಿ’ಗಳ ಗಮನಕ್ಕೆ ತರಲು ಜಸ್ಟ್ ಹೀಗೆ ಮಾಡಿ.!

06/08/2025 12:56 PM

ಬಿಹಾರ ಮತದಾರರ ಪಟ್ಟಿಯಿಂದ ತೆಗೆದುಹಾಕಿದ ಆರೋಪ: ಚುನಾವಣಾ ಆಯೋಗಕ್ಕೆ ಪ್ರತಿಕ್ರಿಯೆ ಕೋರಿದ ಸುಪ್ರೀಂ ಕೋರ್ಟ್

06/08/2025 12:52 PM
State News
KARNATAKA

BREAKING : ಬೆಂಗಳೂರಿನ ವಿಕ್ಟೊರಿಯ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ದಿಢೀರ್ ಭೇಟಿ!

By kannadanewsnow0506/08/2025 12:57 PM KARNATAKA 1 Min Read

ಬೆಂಗಳೂರು : ಇಂದು ವಿಕ್ಟೊರಿಯ ಆಸ್ಪತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಧಿಡಿರ್ ಎಂದು ಭೇಟಿ ನೀಡಿದರು. ಬೆಂಗಳೂರಿನ ಕೆಆರ್ ಮಾರ್ಕೆಟ್ ರಸ್ತೆಯಲ್ಲಿರುವ…

ಸಾರ್ವಜನಿಕರೇ ಗಮನಿಸಿ : ನಿಮ್ಮ ಸಮಸ್ಯೆಗಳನ್ನು `ಮುಖ್ಯಮಂತ್ರಿ’ಗಳ ಗಮನಕ್ಕೆ ತರಲು ಜಸ್ಟ್ ಹೀಗೆ ಮಾಡಿ.!

06/08/2025 12:56 PM

SHOCKING : ಬೆಂಗಳೂರಲ್ಲಿ 13 ವರ್ಷದ ಬಾಲಕನ ಅಪಹರಿಸಿ, ಕೊಲೆಗೈದ ಕೇಸ್ ಗೆ ಬಿಗ್ ಟ್ವಿಸ್ಟ್ : ‘ಲೈಂಗಿಕ ದೌರ್ಜನ್ಯ’ ಎಸಗಿ ಹತ್ಯೆ!

06/08/2025 12:50 PM

BREAKING : ‘ಮುಷ್ಕರ’ದಲ್ಲಿ ಭಾಗವಹಿಸಿದ್ದ ‘ಸಾರಿಗೆ’ ನೌಕರರಿಗೆ ಬಿಗ್ ಶಾಕ್ : ಸಾರಿಗೆ ಇಲಾಖೆಯಿಂದ `ನೊಟೀಸ್’ ಜಾರಿ.!

06/08/2025 12:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.