ಬೆಂಗಳೂರು : ವಿಡಿಯೋದಲ್ಲಿ ಕಂತೆ ಕಂತೆ ಹಣ ತೋರಿಸಿ ಆಮಿಷ : ಆರೋಪಿ ಕೈಗೆ ಕೋಳ ತೊಡಿಸಿದ ಖಾಕಿ

ಬೆಂಗಳೂರು : ಖದೀಮನೊಬ್ಬ ಅಮಾಯಕ ಜನರಿಗೆ ವಿಡಿಯೋದಲ್ಲಿ ಕಂತೆ ಕಂತೆ ಹಣ ತೋರಿಸಿ ವಂಚಿಸುತ್ತಿದ್ದ ಎಂದು ಆರೋಪಿಸಲಾಗಿದ್ದು ಇದೀಗ ಆತನನ್ನು ಬಂಧಿಸಲಾಗಿದೆ. ಬೆಂಗಳೂರಿನ ಸುಬ್ರಮಣ್ಯ ನಗರದ ಠಾಣೆ ಪೊಲೀಸರಿಂದ ಕಿಶನ್ ಎನ್ನುವ ಆರೋಪಿಯನ್ನು ಇದೀಗ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳಿಗೆ ಸಲಹೆಗಳು ಹೀಗಿವೆ! ವಂಚಕ ಕಿಶನ್ ಅಲಿಯಾಸ್ ಮಾಕಳಿ ಕಿಶನ್ ನನ್ನು ನಂಬಿ ಜನರು ಲಕ್ಷ ಲಕ್ಷ ಹಣವನ್ನು ಕಳೆದುಕೊಂಡಿದ್ದಾರೆ. ಟ್ರೇಡಿಂಗ್ ಹೆಸರಿನಲ್ಲಿ ಕಿಶನ್ ಅಮಾಯಕರಿಗೆ ಬಲೇ ಬೀಸಿ ಲಕ್ಷಾಂತರ ರೂಪಾಯಿ … Continue reading ಬೆಂಗಳೂರು : ವಿಡಿಯೋದಲ್ಲಿ ಕಂತೆ ಕಂತೆ ಹಣ ತೋರಿಸಿ ಆಮಿಷ : ಆರೋಪಿ ಕೈಗೆ ಕೋಳ ತೊಡಿಸಿದ ಖಾಕಿ