Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಾಂಗ್ಲಾ ರಾಜಕೀಯಕ್ಕೆ ಬಿಗ್ ಟ್ವಿಸ್ಟ್: ನಾಳೆ ಶೇಖ್ ಹಸೀನಾ ವಿರುದ್ಧದ ‘ICT’ ತೀರ್ಪು ಪ್ರಕಟ!

16/11/2025 6:52 AM

IPL 2026 ರ ಹರಾಜು ಡಿ. 16 ರಂದು ಅಬುಧಾಬಿಯಲ್ಲಿ ನಡೆಯಲಿದೆ : ದೃಢಪಡಿಸಿದ ಬಿಸಿಸಿಐ

16/11/2025 6:48 AM

ಪೋಷಕರೇ ಗಮನಿಸಿ : ನಿಮ್ಮ ಮಕ್ಕಳು `ಮೊಬೈಲ್’ ನೋಡುವುದನ್ನು ತಪ್ಪಿಸಲು ಜಸ್ಟ್ ಹೀಗೆ ಮಾಡಿ | WATCH VIDEO

16/11/2025 6:48 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ 700 ಕೋಟಿ ರೂ.ಮೌಲ್ಯದ ಅರಣ್ಯ ಭೂಮಿ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ
KARNATAKA

ಬೆಂಗಳೂರಲ್ಲಿ 700 ಕೋಟಿ ರೂ.ಮೌಲ್ಯದ ಅರಣ್ಯ ಭೂಮಿ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

By kannadanewsnow0920/09/2024 2:37 PM

ಬೆಂಗಳೂರು : ರಾಜಧಾನಿ ಬೆಂಗಳೂರು, ಪೂರ್ವ ತಾಲೂಕು, ಕೆ.ಆರ್.ಪುರ ಹೋಬಳಿ ಕೊತ್ತನೂರಿನ ಸರ್ವೆ ನಂ.48ರಲ್ಲಿ ಅರಣ್ಯ ಇಲಾಖೆಗೆ ವಹಿಸಲಾದ 22. ಎಕರೆ 8 ಗುಂಟೆ ಜಮೀನಿನ ಮರು ವಶಕ್ಕೆ ಪ್ರಕ್ರಿಯೆ ಆರಂಭಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ಬೆಂಗಳೂರು ನಗರದಲ್ಲಿ ಹಸಿರು ಹೊದಿಕೆ ಹೆಚ್ಚಿಸಲು 1999-2000 ಸಾಲಿನಲ್ಲಿ ಕೊತ್ತನೂರು ಗ್ರಾಮದ ಸರ್ವೆ ನಂ.48ರಲ್ಲಿ 22.08 ಎಕರೆ ಜಮೀನಿನಲ್ಲಿ ನೆಡುತೋಪು ಅಭಿವೃದ್ಧಿಪಡಿಸುವ ಸಲುವಾಗಿ ಈ ಭೂಮಿಯನ್ನು ಅರಣ್ಯ ಇಲಾಖೆಗೆ ವಹಿಸಲಾಗಿದೆ. ಆದರೆ ಈ ಜಮೀನು ವಶಕ್ಕೆ ಪಡೆದು ಅರಣ್ಯ ಬೆಳೆಸುವಲ್ಲಿ ವಿಫಲವಾಗಿರುವ ಇಲಾಖೆಯ ಹಿಂದಿನ ಅಧಿಕಾರಿಗಳ ಬಗ್ಗೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅರಣ್ಯ ಇಲಾಖೆಗೆ ಮಂಜೂರಾದ 22.08 ಎಕರೆ ಭೂಮಿಯ ಪೈಕಿ 13 ಎಕರೆ ಜಮೀನನ್ನು ಅರಣ್ಯ ಇಲಾಖೆಗೆ ವಹಿಸಲಾಗಿದೆ ಎಂದು ಅಂದಿನ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಆದೇಶ ಸಂಖ್ಯೆ ಆರ್.ಎಚ್.ಎಸ್.(2) 44/82-83 ಡಿ.ಟಿ. 25.01.2000ರ ಆದೇಶದಂತೆ ಪಹಣಿ (ಆರ್.ಟಿ.ಸಿ.)ಯಲ್ಲಿ ನಮೂದಾಗಿದೆ. ಈ ಜಮೀನಿನ ನಕ್ಷೆ ಪಡೆದು ಉಳಿದ 9 ಎಕರೆಯ ದಾಖಲೆಗಳನ್ನೂ ಮಾಡಿಸಿ, ಸುಮಾರು 700 ಕೋಟಿ ರೂ. ಬೆಲೆ ಬಾಳುವ ಜಮೀನು ಒತ್ತುವರಿಯಾಗಿದ್ದರೆ ಅದನ್ನು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು 64(ಎ) ಪ್ರಕ್ರಿಯೆ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿ ಈಶ್ವರ ಖಂಡ್ರೆ ಟಿಪ್ಪಣಿಯನ್ನೂ ನೀಡಿದ್ದಾರೆ.

ಈಶ್ವರ ಖಂಡ್ರೆ ಅವರು ಅರಣ್ಯ ಸಚಿವರಾದ ಬಳಿಕ ಇದೇ ಕೊತ್ತನೂರು ಗ್ರಾಮದ ಸರ್ವೆ ನಂಬರ್ 47ರಲ್ಲಿ 2006ರಲ್ಲಿ ಅರಣ್ಯ ಇಲಾಖೆಗೆ ಮಂಜೂರಾಗಿ ಒತ್ತುವರಿಯಾಗಿದ್ದ 17 ಎಕರೆ 34 ಗುಂಟೆ ಜಮೀನನ್ನು ಮರು ವಶಪಡಿಸಿಕೊಂಡು ಇಲ್ಲಿ ಸಸ್ಯೋದ್ಯಾನ ಮತ್ತು ಪಕ್ಷಿಲೋಕ ನಿರ್ಮಿಸಲು ಶಂಕುಸ್ಥಾಪನೆಯನ್ನೂ ನೆರೆವೇರಿಸಿದ್ದರು.

ಅರಣ್ಯ ಇಲಾಖೆಗೆ ಮಂಜೂರಾಗಿದ್ದ ಈ ಭೂಮಿಯನ್ನು 17 ವರ್ಷಗಳ ತರುವಾಯ 2023ರ ಜನವರಿಯಲ್ಲಿ ಅಂದಿನ ಉಪ ವಿಭಾಗಾಧಿಕಾರಿಯಾಗಿದ್ದ ಎಂ.ಜಿ. ಶಿವಣ್ಣ ಮತ್ತು ತಹಶೀಲ್ದಾರ್ ಅಜಿತ್ ರೈ ಏಕಪಕ್ಷೀಯವಾಗಿ ‘ಸರ್ಕಾರಿ ಭೂಮಿ’ ಎಂದು ಬದಲಾಯಿಸಿ. ಅರಣ್ಯ ಭೂಮಿ ಒತ್ತುವರಿ ಮಾಡಿದ್ದವರಿಗೆ ಅನುಕೂಲ ಮಾಡಿಕೊಡುವ ಪ್ರಯತ್ನ ಮಾಡಿದ್ದರು.

ಕಾನೂನು ಬಾಹೀರವಾಗಿ ಅರಣ್ಯ ಭೂಮಿಯನ್ನು ಕಂದಾಯ ಎಂದು ಮಾರ್ಪಾಡು ಮಾಡಿದ್ದ ಅಂದಿನ ಅಸಿಸ್ಟೆಂಟ್ ಕಮಿಷನರ್ ಮತ್ತು ತಹಶೀಲ್ದಾರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಆದೇಶ ನೀಡಿದ್ದರು. ಇಬ್ಬರು ಹಿರಿಯ ಕೆಎಎಸ್ ಅಧಿಕಾರಿಗಳ ವಿರುದ್ಧ ಅರಣ್ಯ ಸಂರಕ್ಷಣಾ ಕಾಯ್ದೆ 1980ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

BIG NEWS: ನಾಗಮಂಗಲ ಗಲಭೆ ಕೇಸ್: ಬಿಜೆಪಿ ಸತ್ಯ ಶೋಧನಾ ಸಮಿತಿಯಿಂದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ವರದಿ ಸಲ್ಲಿಕೆ

BIG NEWS : 3 ತಿಂಗಳಲ್ಲಿ ಪ್ರಪಂಚದ ವಿನಾಶ ಪ್ರಾರಂಭವಾಗುತ್ತದೆ : `ಬಾಬಾ ವಂಗಾ’ ಶಾಕಿಂಗ್ ಭವಿಷ್ಯವಾಣಿ!

Share. Facebook Twitter LinkedIn WhatsApp Email

Related Posts

ಪೋಷಕರೇ ಗಮನಿಸಿ : ನಿಮ್ಮ ಮಕ್ಕಳು `ಮೊಬೈಲ್’ ನೋಡುವುದನ್ನು ತಪ್ಪಿಸಲು ಜಸ್ಟ್ ಹೀಗೆ ಮಾಡಿ | WATCH VIDEO

16/11/2025 6:48 AM1 Min Read

BIG NEWS : KSET ಪರೀಕ್ಷೆ-2025ರ ತಾತ್ಕಾಲಿಕ ಫಲಿತಾಂಶ ಪ್ರಕಟ, ರಿಸಲ್ಟ್ ಈ ರೀತಿ ಚೆಕ್ ಮಾಡಿ | KSET Exam-2025

16/11/2025 6:22 AM1 Min Read

BREAKING : ನಾಯಿ, ಹಾವು ಕಡಿತ ಹೆಚ್ಚಳ ಕೇಸ್ : ಎಲ್ಲ ಸರ್ಕಾರಿ, ಖಾಸಗಿ ಆಸ್ಪತ್ರೆಗಳಿಗೆ ರಾಜ್ಯ ಸರ್ಕಾರ ಸುತ್ತೋಲೆ

16/11/2025 6:03 AM2 Mins Read
Recent News

ಬಾಂಗ್ಲಾ ರಾಜಕೀಯಕ್ಕೆ ಬಿಗ್ ಟ್ವಿಸ್ಟ್: ನಾಳೆ ಶೇಖ್ ಹಸೀನಾ ವಿರುದ್ಧದ ‘ICT’ ತೀರ್ಪು ಪ್ರಕಟ!

16/11/2025 6:52 AM

IPL 2026 ರ ಹರಾಜು ಡಿ. 16 ರಂದು ಅಬುಧಾಬಿಯಲ್ಲಿ ನಡೆಯಲಿದೆ : ದೃಢಪಡಿಸಿದ ಬಿಸಿಸಿಐ

16/11/2025 6:48 AM

ಪೋಷಕರೇ ಗಮನಿಸಿ : ನಿಮ್ಮ ಮಕ್ಕಳು `ಮೊಬೈಲ್’ ನೋಡುವುದನ್ನು ತಪ್ಪಿಸಲು ಜಸ್ಟ್ ಹೀಗೆ ಮಾಡಿ | WATCH VIDEO

16/11/2025 6:48 AM

ಇಂಡೋನೇಷ್ಯಾದಲ್ಲಿ ಭೂಕುಸಿತ: 8 ಮೀಟರ್ ಆಳದ ಸಂತ್ರಸ್ತರನ್ನು ರಕ್ಷಿಸುವ ಕಾರ್ಯಾಚರಣೆ: 6 ಸಾವು, 17 ಮಂದಿ ನಾಪತ್ತೆ

16/11/2025 6:43 AM
State News
KARNATAKA

ಪೋಷಕರೇ ಗಮನಿಸಿ : ನಿಮ್ಮ ಮಕ್ಕಳು `ಮೊಬೈಲ್’ ನೋಡುವುದನ್ನು ತಪ್ಪಿಸಲು ಜಸ್ಟ್ ಹೀಗೆ ಮಾಡಿ | WATCH VIDEO

By kannadanewsnow5716/11/2025 6:48 AM KARNATAKA 1 Min Read

ಇತ್ತೀಚಿನ ದಿನಗಳಲ್ಲಿ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೆ ಎಲ್ಲರೂ ತಮ್ಮ ಮೊಬೈಲ್ ಫೋನ್‌ಗಳೊಂದಿಗೆ ಗಂಟೆಗಟ್ಟಲೆ ಕಳೆಯುತ್ತಾರೆ. ವಿಶೇಷವಾಗಿ ಈ ಪೀಳಿಗೆಯ ಪೋಷಕರಿಗೆ,…

BIG NEWS : KSET ಪರೀಕ್ಷೆ-2025ರ ತಾತ್ಕಾಲಿಕ ಫಲಿತಾಂಶ ಪ್ರಕಟ, ರಿಸಲ್ಟ್ ಈ ರೀತಿ ಚೆಕ್ ಮಾಡಿ | KSET Exam-2025

16/11/2025 6:22 AM

BREAKING : ನಾಯಿ, ಹಾವು ಕಡಿತ ಹೆಚ್ಚಳ ಕೇಸ್ : ಎಲ್ಲ ಸರ್ಕಾರಿ, ಖಾಸಗಿ ಆಸ್ಪತ್ರೆಗಳಿಗೆ ರಾಜ್ಯ ಸರ್ಕಾರ ಸುತ್ತೋಲೆ

16/11/2025 6:03 AM

BREAKING : ಅಕ್ರಮ ಅದಿರು ರಫ್ತು ಪ್ರಕರಣ : ಶಾಸಕ ಸತೀಶ್ ಸೈಲ್ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ ‘ED’

16/11/2025 5:53 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.