BREAKING: ಬೆಂಗಳೂರಿನ ಲೇಡಿಸ್‌ ಪಿಜಿಯಲ್ಲಿ ಯುವತಿಯ ಹತ್ಯೆ ಕೇಸ್: ಆರೋಪಿಗೆ 10 ದಿನ ಪೊಲೀಸ್‌ ಕಸ್ಟಡಿಗೆ

ಬೆಂಗಳೂರು: ನಗರದ ಕೋರಮಂಗಲದಲ್ಲಿದ್ದಂತ ಪಿಜಿಯಲ್ಲಿ ಯುವತಿಯೊಬ್ಬಳನ್ನು ವಿಕೃತ ಪ್ರೇಮಿಯೊಬ್ಬ ಚಾಕುವಿನಿಂದ ಚುಚ್ಚಿ ಇರಿದು ಕೊಂದಿದ್ದನು. ಕೃತ್ಯವೆಸಗಿ ಮಧ್ಯಪ್ರದೇಶಕ್ಕೆ ಪರಾರಿಯಾಗಿದ್ದಂತ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಈ ಆರೋಪಿಗೆ 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಬೆಂಗಳೂರಿನ ಕೋರಮಂಗಲದಲ್ಲಿನ ಪಿಜಿಯಲ್ಲಿ ಕೃತಿ ಕುಮಾರಿ ಎಂಬ ಯುವತಿಯನ್ನು ಪ್ರಿಯಕರ ಅಭಿಷೇಕ್ ಎಂಬಾತ, ಪಿಜಿಗೆ ನುಗ್ಗಿ ಚಾಕುವಿನಿಂದ ಇರಿದು ಹತ್ಯೆಗೈದು ಪರಾರಿಯಾಗಿದ್ದರು. ಈ ಕೃತ್ಯ ಪಿಜಿಯಲ್ಲಿದ್ದಂತ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಹತ್ಯೆಯ ಬಳಿಕ ಆರೋಪಿ ಅಭಿಷೇಕ್ ಮಧ್ಯಪ್ರದೇಶದ ರಾಯ್ ಸನ್ … Continue reading BREAKING: ಬೆಂಗಳೂರಿನ ಲೇಡಿಸ್‌ ಪಿಜಿಯಲ್ಲಿ ಯುವತಿಯ ಹತ್ಯೆ ಕೇಸ್: ಆರೋಪಿಗೆ 10 ದಿನ ಪೊಲೀಸ್‌ ಕಸ್ಟಡಿಗೆ