ಬೆಂಗಳೂರಲ್ಲಿ ಕುಡಿದ ಮತ್ತಿನಲ್ಲಿ ಪತ್ನಿಯ ಕುತ್ತಿಗೆಗೆ ಸೀರೆ ಬಿಗಿದು ಕೊಲೆ : ಪತಿಯ ಬಂಧನ

ಬೆಂಗಳೂರು: ತನ್ನ ಕುಡಿತದ ಚಟಕ್ಕೆ ಹಣ್ಣಕ್ಕಾಗಿ ಪ್ರತಿದಿನ ಹೆಂಡತಿಯ ಜೊತೆಗೆ ಗಲಾಟೆ ಮಾಡುತ್ತಿದ್ದ ಪ್ರತಿಯೊಬ್ಬ ಪತ್ನಿಯ ಕುತ್ತಿಗೆಯನ್ನು ಸೀರೆಯಿಂದ ಬಿಗಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ರಂಗನಾಥಪುರದಲ್ಲಿ ನಡೆದಿದೆ. ಕುತ್ತಿಗೆಗೆ ಸೀರೆ ಬಿಗಿದ ಸ್ಥಿತಿಯಲ್ಲಿ ನೇತ್ರಾವತಿ (34) ಎಂಬ ಮಹಿಳೆ ಸಾವಿಗೀಡಾಗಿದ್ದಾರೆ. ಪತ್ನಿಯನ್ನು ಹತ್ಯೆಗೈದ ಆರೋಪದಡಿ ಪತಿ ವೆಂಕಟೇಶ ಎಂಬಾತನನ್ನು ಕಾಮಾಕ್ಷಿಪಾಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಮಾಗಡಿಯ ಗೇರುಪುರ ಮೂಲದ ದಂಪತಿ ನಾಲ್ಕು ವರ್ಷಗಳಿಂದ ರಂಗನಾಥಪುರದಲ್ಲಿ ವಾಸವಿದ್ದರು. ಇವರಿಗೆ 9 ವರ್ಷದ ಗಂಡು‌ … Continue reading ಬೆಂಗಳೂರಲ್ಲಿ ಕುಡಿದ ಮತ್ತಿನಲ್ಲಿ ಪತ್ನಿಯ ಕುತ್ತಿಗೆಗೆ ಸೀರೆ ಬಿಗಿದು ಕೊಲೆ : ಪತಿಯ ಬಂಧನ