ಬೆಂಗಳೂರು : ಕುಡಿದ ಅಮಲಿನಲ್ಲಿ ವ್ಯಕ್ತಿಯ ಬರ್ಬರ ಕೊಲೆ : ಆರೋಪಿಗಳು ನಾಪತ್ತೆ

ಬೆಂಗಳೂರು : ಕುಡಿದ ಅಮಲಿನಲ್ಲಿ ವ್ಯಕ್ತಿಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಠಾಣಾ ವ್ಯಾಪ್ತಿಯ ಕೊತ್ತನೂರು ಸಮುದಾಯ ಭವನದ ಬಳಿ ನಡೆದಿದೆ. ನೇಪಾಳ ಮೂಲದ ಬಾಲಾಜಿ (43) ಹತ್ಯೆಯಾದ ವ್ಯಕ್ತಿ. ಕೃತ್ಯದ ಬಳಿಕ ಇಬ್ಬರು ಆರೋಪಿಗಳು ನಾಪತ್ತೆಯಾಗಿದ್ದಾರೆ. ದಿನಗೂಲಿ ಕೆಲಸ ಮಾಡಿಕೊಂಡಿದ್ದ ಬಾಲಾಜಿ ಹಾಗೂ ಇಬ್ಬರು ವ್ಯಕ್ತಿಗಳು ತಡರಾತ್ರಿ ಮದ್ಯಪಾನ ಮಾಡಿದ್ದರು. ಈ ವೇಳೆ ಪರಸ್ಪರ ಗಲಾಟೆ ಮಾಡಿಕೊಂಡು ಬಾಲಾಜಿಯನ್ನು ಹತ್ಯೆಗೈದಿರುವ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಆರೋಪಿಗಳು ದಿನಗೂಲಿ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ. ಹಾಗಾಗಿ ಕೊಲೆಗೆ … Continue reading ಬೆಂಗಳೂರು : ಕುಡಿದ ಅಮಲಿನಲ್ಲಿ ವ್ಯಕ್ತಿಯ ಬರ್ಬರ ಕೊಲೆ : ಆರೋಪಿಗಳು ನಾಪತ್ತೆ