ಬೆಂಗಳೂರು : ಪತ್ನಿಯ ಮೇಕಪ್, ಮೊಬೈಲ್ ಬಳಕೆಯಿಂದ ಬೇಸತ್ತ ಪತಿ : ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಂಗಳೂರು : ಪತ್ನಿಯ ಮೇಕಪ್ ಹಾಗೂ ಅತಿಯಾದ ಮೊಬೈಲ್ ಬಳಕೆಯಿಂದ ಬೇಸತ್ತ ಪತಿ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತೊಣಚಿನಕುಪ್ಪೆ ಗ್ರಾಮದಲ್ಲಿ ನಡೆದಿದೆ. ಗುಲ್ಜಾರ್ ಹುಸೈನ್ ಚೌಧರಿ(20) ಆತ್ಮಹತ್ಯೆಗೆ ಶರಣಾದ ದುರ್ದೈವಿಯಾಗಿದ್ದಾನೆ.ಮೃತ ಗುಲ್ಜಾರ್ ಹುಸೈನ್ ಚೌಧರಿ ಲಾರಿ ಚಾಲಕನಾಗಿದ್ದನು. ಅಸ್ಸಾಂ ಮೂಲದ ಲಾರಿ ಚಾಲಕ ಗುಲ್ಜಾರ್ ಮದುವೆ ನಂತರ ತೊಣಚಿನಕುಪ್ಪೆ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಹೆಂಡತಿಯ ಮೇಕಪ್ ಆಸೆ ಹಾಗೂ ಅತಿಯಾದ ಫೋನ್ ಬಳಕೆಯಿಂದ ರೋಸಿ … Continue reading ಬೆಂಗಳೂರು : ಪತ್ನಿಯ ಮೇಕಪ್, ಮೊಬೈಲ್ ಬಳಕೆಯಿಂದ ಬೇಸತ್ತ ಪತಿ : ನೇಣು ಬಿಗಿದುಕೊಂಡು ಆತ್ಮಹತ್ಯೆ