ಬೆಂಗಳೂರು ಜನತೆ ಗಮನಕ್ಕೆ: ಜು.11ರಿಂದ ‘ಮೇಡಿ ಅಗ್ರಹಾರ ವಿದ್ಯುತ್ ಚಿತಾಗಾರ’ ತಾತ್ಕಾಲಿಕವಾಗಿ ಸ್ಥಗಿತ

ಬೆಂಗಳೂರು: ನಗರದ ಯಲಹಂಕ ವಲಯ ವ್ಯಾಪ್ತಿಯ ಮೇಡಿ ಅಗ್ರಹಾರ ವಿದ್ಯುತ್ ಚಿತಾಗಾರವನ್ನು ತುರ್ತು ನಿರ್ವಹಣೆ ಪ್ರಯುಕ್ತ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಈ ಕುರಿತಂತೆ ಯಲಹಂಕ ವ್ಯಾಪ್ತಿಯ ಬಿಬಿಎಂಪಿಯ ಕಾರ್ಯಪಾಲಕ ಅಭಿಯಂತರರು(ವಿದ್ಯುತ್), ಮೇಡಿ ಅಗ್ರಹಾರ ವಿದ್ಯುತ್ ಚಿತಾಗಾರವನ್ನು ತುರ್ತು ನಿರ್ವಹಣೆ ಪ್ರಯುಕ್ತ ದಿನಾಂಕ: 11.07.2024 ರಿಂದ 20.07.2024 ರವರೆಗೆ 10 ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿದ್ದು, ಸಾರ್ವಜನಿಕರು ಹತ್ತಿರದ ವಿದ್ಯುತ್ ಚಿತಾಗಾರವನ್ನು ಉಪಯೋಗಿಸಿಕೊಂಡು ಸಹಕರಿಸಲು ಕೋರಿದ್ದಾರೆ. ‘ಮಕ್ಕಳ ಪೋಷಕ’ರಿಗೆ ಶಾಕಿಂಗ್ ನ್ಯೂಸ್: ಬೆಂಗಳೂರಲ್ಲಿ ‘ಮದ್ಯ’ ಸೇವಿಸಿ ಶಾಲಾ ವಾಹನ ಚಾಲನೆ, 23 … Continue reading ಬೆಂಗಳೂರು ಜನತೆ ಗಮನಕ್ಕೆ: ಜು.11ರಿಂದ ‘ಮೇಡಿ ಅಗ್ರಹಾರ ವಿದ್ಯುತ್ ಚಿತಾಗಾರ’ ತಾತ್ಕಾಲಿಕವಾಗಿ ಸ್ಥಗಿತ