Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘I Love You’ ಎಂದು ಹೇಳುವುದು ಲೈಂಗಿಕ ಕಿರುಕುಳವಲ್ಲ : ಹೈಕೋರ್ಟ್ ಸಂಚಲನಾತ್ಮಕ ತೀರ್ಪು

02/07/2025 7:29 PM

ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಖಚಿತ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಭವಿಷ್ಯ

02/07/2025 7:21 PM

ರಾಜ್ಯ ಸರ್ಕಾರದ ಸಿಎಸ್ ವಿರುದ್ಧ ಅಸಂಸದೀಯ ಪದ ಬಳಸಿದ ಬಿಜೆಪಿ ರವಿಕುಮಾರ್ ವಿರುದ್ಧ ಪೊಲೀಸರಿಗೆ ದೂರು

02/07/2025 7:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Fact Check: ಜ.6ರಿಂದ ಬೆಂಗಳೂರಲ್ಲಿ ‘ಹಳದಿ ಮಾರ್ಗ’ದಲ್ಲಿ ‘ಮೆಟ್ರೋ ಸಂಚಾರ’ ಆರಂಭ?: ಇಲ್ಲಿದೆ ವೈರಲ್ ಸುದ್ದಿಯ ಅಸಲಿ ಸತ್ಯ | Namma Metro
KARNATAKA

Fact Check: ಜ.6ರಿಂದ ಬೆಂಗಳೂರಲ್ಲಿ ‘ಹಳದಿ ಮಾರ್ಗ’ದಲ್ಲಿ ‘ಮೆಟ್ರೋ ಸಂಚಾರ’ ಆರಂಭ?: ಇಲ್ಲಿದೆ ವೈರಲ್ ಸುದ್ದಿಯ ಅಸಲಿ ಸತ್ಯ | Namma Metro

By kannadanewsnow0903/01/2025 8:07 PM

ಬೆಂಗಳೂರು: ನಗರದಲ್ಲಿ ಹಸಿರು ಹಾಗೂ ಪಿಂಕ್ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭಗೊಂಡಿದೆ. ಈ ಬಳಿಕ ಹಳದಿ ಮಾರ್ಗದಲ್ಲೂ ಸಂಚಾರ ಆರಂಭಕ್ಕಾಗಿ ಕಾಮಗಾರಿ ನಡೆಯುತ್ತಿದೆ. ಇದರ ನಡುವೆ ಜನವರಿ.6ರಿಂದ ಹಳದಿ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ಆರಂಭಗೊಳ್ಳಲಿದೆ ಅನ್ನೋ ಮಾಹಿತಿ ವೈರಲ್ ಆಗಿತ್ತು. ಈ ವೈರಲ್ ಸುದ್ದಿ ಹಿಂದಿನ ಅಸಲಿ ಸತ್ಯ ಏನು ಅಂತ ಮುಂದೆ ಓದಿ.

ಈ ಕುರಿತಂತೆ ಬಿಎಂಆರ್ ಸಿಎಲ್ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ, ಇದೊಂದು ಸುಳ್ಳು ಸುದ್ದಿ ಅಂತ ಸ್ಪಷ್ಟ ಪಡಿಸಿದೆ. ಅಲ್ಲದೇ ಜನವರಿ.6ರಿಂದ ಹಳದಿ ಮಾರ್ಗದ ಆರ್.ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೆ ಸಂಚಾರ ಆರಂಭಗೊಳ್ಳೋದಿಲ್ಲ ಅಂತ ತಿಳಿಸಿದೆ.

ಬಿಎಂಆರ್ ಸಿಎಲ್ ಹೇಳಿದ್ದೇನು.?

ಜನವರಿ 6, 2025 ರಂದು ಹಳದಿ ಮಾರ್ಗವಾದ ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರದವರೆಗೆ ಸಾರ್ವಜನಿಕರ ಸೇವೆಗೆ ಮೆಟ್ರೋ ರೈಲು ಆರಂಭಗೊಳ್ಳಲಿದೆ ಎಂಬ ಸುದ್ದಿಯು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದು ಸುಳ್ಳು ಮಾಹಿತಿಯಾಗಿದೆ. ನಿಜವಾದ ಸಂಗತಿಯೇನೆಂದರೆ, ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಕೋಲ್ಕತ್ತಾದ ಟಿಟಗಾರ್ ರೆೈಲು ಸಂಸ್ಥೆಯ ಕಾರ್ಖಾನೆಯಲ್ಲಿ ಮೊದಲ ರೈಲು ಸೆಟ್ ದಿನಾಂಕ 6 ಜನವರಿ 2025 ರಂದು ಅನಾವರಣಗೊಳ್ಳುತ್ತಿದೆ ಎಂಬುದಾಗಿ ತಿಳಿಸಿದೆ.

ಜನವರಿ 6, 2025 ರಂದು ಹಳದಿ ಮಾರ್ಗವಾದ ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರದವರೆಗೆ ಸಾರ್ವಜನಿಕರ ಸೇವೆಗೆ ಮೆಟ್ರೋ ರೈಲು ಆರಂಭಗೊಳ್ಳಲಿದೆ ಎಂಬ ಸುದ್ದಿಯು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದು ಸುಳ್ಳು ಮಾಹಿತಿಯಾಗಿದೆ. ನಿಜವಾದ ಸಂಗತಿಯೇನೆಂದರೆ, ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಕೋಲ್ಕತ್ತಾದ ಟಿಟಗಾರ್ ರೆೈಲು ಸಂಸ್ಥೆಯ… pic.twitter.com/QJ1PHz1ofu

— ನಮ್ಮ ಮೆಟ್ರೋ (@OfficialBMRCL) January 3, 2025

ಮಾಸಲು ಬಟ್ಟೆಯ ಬಡವರನ್ನು ನಿರ್ಲಕ್ಷ್ಯಿಸುವುದು ಮಾನಸಿಕ ಗುಲಾಮಗಿರಿ ಧ್ಯೋತಕ, ಇದನ್ನು ಬಿಡಿ: ಸಿದ್ಧರಾಮಯ್ಯ

ಬೀದಿ ಬದಿ ವ್ಯಾಪಾರಕ್ಕೆ ಅವಕಾಶವಿರುವ ರಸ್ತೆಗಳನ್ನು ಮಾರ್ಗಸೂಚಿ ಅನುಸಾರ ಗುರುತಿಸಲು ತುಷಾರ್ ಗಿರಿನಾಥ್ ಸೂಚನೆ

BREAKING : ರಾಮನಗರದಲ್ಲಿ ಭೀಕರ ಕೊಲೆ : ‘ನ್ಯೂ ಇಯರ್’ ಪಾರ್ಟಿ ವೇಳೆ ವ್ಯಕ್ತಿಯನ್ನು ಕೊಂದು ಬಾವಿಗೆ ಎಸೆದ ದುರುಳರು!

Share. Facebook Twitter LinkedIn WhatsApp Email

Related Posts

ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಖಚಿತ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಭವಿಷ್ಯ

02/07/2025 7:21 PM2 Mins Read

ರಾಜ್ಯ ಸರ್ಕಾರದ ಸಿಎಸ್ ವಿರುದ್ಧ ಅಸಂಸದೀಯ ಪದ ಬಳಸಿದ ಬಿಜೆಪಿ ರವಿಕುಮಾರ್ ವಿರುದ್ಧ ಪೊಲೀಸರಿಗೆ ದೂರು

02/07/2025 7:18 PM1 Min Read

‘ಬೆಂಗಳೂರು ನಗರ ವಿವಿ’ಗೆ ‘ಮನಮೋಹನ್ ಸಿಂಗ್’ ಹೆಸರಿಡಲು ‘ರಾಜ್ಯ ಸಚಿವ ಸಂಪುಟ’ ಅನುಮೋದನೆ

02/07/2025 7:13 PM2 Mins Read
Recent News

‘I Love You’ ಎಂದು ಹೇಳುವುದು ಲೈಂಗಿಕ ಕಿರುಕುಳವಲ್ಲ : ಹೈಕೋರ್ಟ್ ಸಂಚಲನಾತ್ಮಕ ತೀರ್ಪು

02/07/2025 7:29 PM

ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಖಚಿತ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಭವಿಷ್ಯ

02/07/2025 7:21 PM

ರಾಜ್ಯ ಸರ್ಕಾರದ ಸಿಎಸ್ ವಿರುದ್ಧ ಅಸಂಸದೀಯ ಪದ ಬಳಸಿದ ಬಿಜೆಪಿ ರವಿಕುಮಾರ್ ವಿರುದ್ಧ ಪೊಲೀಸರಿಗೆ ದೂರು

02/07/2025 7:18 PM

‘ಬೆಂಗಳೂರು ನಗರ ವಿವಿ’ಗೆ ‘ಮನಮೋಹನ್ ಸಿಂಗ್’ ಹೆಸರಿಡಲು ‘ರಾಜ್ಯ ಸಚಿವ ಸಂಪುಟ’ ಅನುಮೋದನೆ

02/07/2025 7:13 PM
State News
KARNATAKA

ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಖಚಿತ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಭವಿಷ್ಯ

By kannadanewsnow0902/07/2025 7:21 PM KARNATAKA 2 Mins Read

ಬೆಂಗಳೂರು: ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಖಚಿತವಾಗಿ ಸಿಎಂ ಬದಲಾವಣೆಯಾಗಲಿದೆ. ಕಾಂಗ್ರೆಸ್‌ ಪಕ್ಷ ಮನೆಯೊಂದು ಮೂರು ಬಾಗಿಲು ಆಗಿದ್ದು, ಎಲ್ಲರೂ ಸಿಎಂ ಆಗಲು…

ರಾಜ್ಯ ಸರ್ಕಾರದ ಸಿಎಸ್ ವಿರುದ್ಧ ಅಸಂಸದೀಯ ಪದ ಬಳಸಿದ ಬಿಜೆಪಿ ರವಿಕುಮಾರ್ ವಿರುದ್ಧ ಪೊಲೀಸರಿಗೆ ದೂರು

02/07/2025 7:18 PM

‘ಬೆಂಗಳೂರು ನಗರ ವಿವಿ’ಗೆ ‘ಮನಮೋಹನ್ ಸಿಂಗ್’ ಹೆಸರಿಡಲು ‘ರಾಜ್ಯ ಸಚಿವ ಸಂಪುಟ’ ಅನುಮೋದನೆ

02/07/2025 7:13 PM

BREAKING: ನಾಳೆಯಿಂದ DCET-2025ಕ್ಕೆ ಮೊದಲ ಸುತ್ತಿನ ಕೌನ್ಸೆಲಿಂಗ್ ಆರಂಭ

02/07/2025 6:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.