Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS: ಮೃತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಸೌಲಭ್ಯ: ರಾಜ್ಯ ಸರ್ಕಾರ ಆದೇಶ

07/03/2026 7:55 AM

​’ಕೇರಳ ಸ್ಟೋರಿ-2′ ನೋಡಲು ಜನ ಬರುತ್ತಿಲ್ಲ ಎನ್ನುವುದೇ ಒಂದು ಶುಭ ಸುದ್ದಿ: ರಾಹುಲ್ ಗಾಂಧಿ ಮಾರ್ಮಿಕ ನುಡಿ!

07/03/2026 7:42 AM

ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ `ಉಚಿತ ತ್ರಿಚಕ್ರ ವಾಹನ’ ವಿತರಣೆ : ಈ ಮಾನದಂಡಗಳ ಪಾಲನೆ ಕಡ್ಡಾಯ !

07/03/2026 7:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Fact Check: ಜ.6ರಿಂದ ಬೆಂಗಳೂರಲ್ಲಿ ‘ಹಳದಿ ಮಾರ್ಗ’ದಲ್ಲಿ ‘ಮೆಟ್ರೋ ಸಂಚಾರ’ ಆರಂಭ?: ಇಲ್ಲಿದೆ ವೈರಲ್ ಸುದ್ದಿಯ ಅಸಲಿ ಸತ್ಯ | Namma Metro
KARNATAKA

Fact Check: ಜ.6ರಿಂದ ಬೆಂಗಳೂರಲ್ಲಿ ‘ಹಳದಿ ಮಾರ್ಗ’ದಲ್ಲಿ ‘ಮೆಟ್ರೋ ಸಂಚಾರ’ ಆರಂಭ?: ಇಲ್ಲಿದೆ ವೈರಲ್ ಸುದ್ದಿಯ ಅಸಲಿ ಸತ್ಯ | Namma Metro

By kannadanewsnow0903/01/2025 8:07 PM

ಬೆಂಗಳೂರು: ನಗರದಲ್ಲಿ ಹಸಿರು ಹಾಗೂ ಪಿಂಕ್ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭಗೊಂಡಿದೆ. ಈ ಬಳಿಕ ಹಳದಿ ಮಾರ್ಗದಲ್ಲೂ ಸಂಚಾರ ಆರಂಭಕ್ಕಾಗಿ ಕಾಮಗಾರಿ ನಡೆಯುತ್ತಿದೆ. ಇದರ ನಡುವೆ ಜನವರಿ.6ರಿಂದ ಹಳದಿ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ಆರಂಭಗೊಳ್ಳಲಿದೆ ಅನ್ನೋ ಮಾಹಿತಿ ವೈರಲ್ ಆಗಿತ್ತು. ಈ ವೈರಲ್ ಸುದ್ದಿ ಹಿಂದಿನ ಅಸಲಿ ಸತ್ಯ ಏನು ಅಂತ ಮುಂದೆ ಓದಿ.

ಈ ಕುರಿತಂತೆ ಬಿಎಂಆರ್ ಸಿಎಲ್ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ, ಇದೊಂದು ಸುಳ್ಳು ಸುದ್ದಿ ಅಂತ ಸ್ಪಷ್ಟ ಪಡಿಸಿದೆ. ಅಲ್ಲದೇ ಜನವರಿ.6ರಿಂದ ಹಳದಿ ಮಾರ್ಗದ ಆರ್.ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೆ ಸಂಚಾರ ಆರಂಭಗೊಳ್ಳೋದಿಲ್ಲ ಅಂತ ತಿಳಿಸಿದೆ.

ಬಿಎಂಆರ್ ಸಿಎಲ್ ಹೇಳಿದ್ದೇನು.?

ಜನವರಿ 6, 2025 ರಂದು ಹಳದಿ ಮಾರ್ಗವಾದ ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರದವರೆಗೆ ಸಾರ್ವಜನಿಕರ ಸೇವೆಗೆ ಮೆಟ್ರೋ ರೈಲು ಆರಂಭಗೊಳ್ಳಲಿದೆ ಎಂಬ ಸುದ್ದಿಯು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದು ಸುಳ್ಳು ಮಾಹಿತಿಯಾಗಿದೆ. ನಿಜವಾದ ಸಂಗತಿಯೇನೆಂದರೆ, ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಕೋಲ್ಕತ್ತಾದ ಟಿಟಗಾರ್ ರೆೈಲು ಸಂಸ್ಥೆಯ ಕಾರ್ಖಾನೆಯಲ್ಲಿ ಮೊದಲ ರೈಲು ಸೆಟ್ ದಿನಾಂಕ 6 ಜನವರಿ 2025 ರಂದು ಅನಾವರಣಗೊಳ್ಳುತ್ತಿದೆ ಎಂಬುದಾಗಿ ತಿಳಿಸಿದೆ.

ಜನವರಿ 6, 2025 ರಂದು ಹಳದಿ ಮಾರ್ಗವಾದ ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರದವರೆಗೆ ಸಾರ್ವಜನಿಕರ ಸೇವೆಗೆ ಮೆಟ್ರೋ ರೈಲು ಆರಂಭಗೊಳ್ಳಲಿದೆ ಎಂಬ ಸುದ್ದಿಯು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದು ಸುಳ್ಳು ಮಾಹಿತಿಯಾಗಿದೆ. ನಿಜವಾದ ಸಂಗತಿಯೇನೆಂದರೆ, ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಕೋಲ್ಕತ್ತಾದ ಟಿಟಗಾರ್ ರೆೈಲು ಸಂಸ್ಥೆಯ… pic.twitter.com/QJ1PHz1ofu

— ನಮ್ಮ ಮೆಟ್ರೋ (@OfficialBMRCL) January 3, 2025

ಮಾಸಲು ಬಟ್ಟೆಯ ಬಡವರನ್ನು ನಿರ್ಲಕ್ಷ್ಯಿಸುವುದು ಮಾನಸಿಕ ಗುಲಾಮಗಿರಿ ಧ್ಯೋತಕ, ಇದನ್ನು ಬಿಡಿ: ಸಿದ್ಧರಾಮಯ್ಯ

ಬೀದಿ ಬದಿ ವ್ಯಾಪಾರಕ್ಕೆ ಅವಕಾಶವಿರುವ ರಸ್ತೆಗಳನ್ನು ಮಾರ್ಗಸೂಚಿ ಅನುಸಾರ ಗುರುತಿಸಲು ತುಷಾರ್ ಗಿರಿನಾಥ್ ಸೂಚನೆ

BREAKING : ರಾಮನಗರದಲ್ಲಿ ಭೀಕರ ಕೊಲೆ : ‘ನ್ಯೂ ಇಯರ್’ ಪಾರ್ಟಿ ವೇಳೆ ವ್ಯಕ್ತಿಯನ್ನು ಕೊಂದು ಬಾವಿಗೆ ಎಸೆದ ದುರುಳರು!

Share. Facebook Twitter LinkedIn WhatsApp Email

Related Posts

GOOD NEWS: ಮೃತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಸೌಲಭ್ಯ: ರಾಜ್ಯ ಸರ್ಕಾರ ಆದೇಶ

07/03/2026 7:55 AM1 Min Read

ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ `ಉಚಿತ ತ್ರಿಚಕ್ರ ವಾಹನ’ ವಿತರಣೆ : ಈ ಮಾನದಂಡಗಳ ಪಾಲನೆ ಕಡ್ಡಾಯ !

07/03/2026 7:40 AM1 Min Read

ಪೆಟ್ರೋಲ್-ಡೀಸೆಲ್ ಖಾಲಿಯಾಗುತ್ತಿದೆಯೇ? ಪೆಟ್ರೋಲ್ ಬಂಕ್‌ ಗೆ ಹೋಗುವ ಮುನ್ನ ಈ ಸುದ್ದಿ ಓದಿ !

07/03/2026 7:26 AM2 Mins Read
Recent News

GOOD NEWS: ಮೃತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಸೌಲಭ್ಯ: ರಾಜ್ಯ ಸರ್ಕಾರ ಆದೇಶ

07/03/2026 7:55 AM

​’ಕೇರಳ ಸ್ಟೋರಿ-2′ ನೋಡಲು ಜನ ಬರುತ್ತಿಲ್ಲ ಎನ್ನುವುದೇ ಒಂದು ಶುಭ ಸುದ್ದಿ: ರಾಹುಲ್ ಗಾಂಧಿ ಮಾರ್ಮಿಕ ನುಡಿ!

07/03/2026 7:42 AM

ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ `ಉಚಿತ ತ್ರಿಚಕ್ರ ವಾಹನ’ ವಿತರಣೆ : ಈ ಮಾನದಂಡಗಳ ಪಾಲನೆ ಕಡ್ಡಾಯ !

07/03/2026 7:40 AM

ಭಾರತಕ್ಕೆ ಎಷ್ಟು ತೈಲ ರಫ್ತು? ಮಾಹಿತಿ ನೀಡಲು ರಷ್ಯಾ ನಿರಾಕರಣೆ: ‘ನಮ್ಮ ಏಳಿಗೆ ಸಹಿಸದವರು ತುಂಬಾ ಜನರಿದ್ದಾರೆ’ ಎಂದ ಕ್ರೆಮ್ಲಿನ್!

07/03/2026 7:32 AM
State News
KARNATAKA

GOOD NEWS: ಮೃತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಸೌಲಭ್ಯ: ರಾಜ್ಯ ಸರ್ಕಾರ ಆದೇಶ

By kannadanewsnow0907/03/2026 7:55 AM KARNATAKA 1 Min Read

ಬೆಂಗಳೂರು: ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿಗಳ ಸ್ಥಳಗಳಲ್ಲಿ ಅಪಘಾತದಿಂದ ಮೃತಪಟ್ಟರೆ…

ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ `ಉಚಿತ ತ್ರಿಚಕ್ರ ವಾಹನ’ ವಿತರಣೆ : ಈ ಮಾನದಂಡಗಳ ಪಾಲನೆ ಕಡ್ಡಾಯ !

07/03/2026 7:40 AM

ಪೆಟ್ರೋಲ್-ಡೀಸೆಲ್ ಖಾಲಿಯಾಗುತ್ತಿದೆಯೇ? ಪೆಟ್ರೋಲ್ ಬಂಕ್‌ ಗೆ ಹೋಗುವ ಮುನ್ನ ಈ ಸುದ್ದಿ ಓದಿ !

07/03/2026 7:26 AM

ALERT : ಬೆಳಗಿನ ಉಪಾಹಾರಕ್ಕೆ ಟೀ-ಬಿಸ್ಕೇಟ್ ತಿನ್ನುವವರೇ ಎಚ್ಚರ : ಇದು ಕರುಳಿನ ಆರೋಗ್ಯಕ್ಕೆ ಕುತ್ತು !

07/03/2026 7:16 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.