BIGG NEWS: ಬೆಂಗಳೂರಿನಲ್ಲಿ ಪ್ರವಾಹದ ನಡುವೆಯೂ ಟೆಂಪ್ಟ್‌ ಆಗಿ ದೋಸೆ ತಿನ್ನಲು ಹೋದ ಸಂಸದ ತೇಜಸ್ವಿ ಸೂರ್ಯಗೆ ತರಾಟೆ

ಬೆಂಗಳೂರು: ಕಳೆದೆರೆಡು ದಿನಗಳಿಂದ ಸುರಿಯುತ್ತಿರುವ ಮಳೆಗೆ  ಇಡೀ ಬೆಂಗಳೂರೇ ನಲಗು ಹೋಗಿದೆ.  ಅಷ್ಟೇ ಅಲ್ಲದೆ  ನಗರದ ನಿವಾಸಿಗಳು ಸಂಕಷ್ಟಕ್ಕೆ ಒಳಗಾಗಿದ್ದಾರೆ.  ಈ  ನುಡುವೆ   ಸಂಸದ ತೇಜಸ್ವಿ ಸೂರ್ಯ ಅವರು ಇನ್‌ಸ್ಟಾಗ್ರಾಂನಲ್ಲಿ ದೋಸೆ ಫೋಟೊ ನೋಡಿ ಟೆಂಪ್ಟ್‌ ಆಗಿ ಪದ್ಮನಾಭ ನಗರದ ಹೋಟೆಲ್‌ಗೆ ಭೇಟಿ ನೀಡಿರುವ ಬಗ್ಗೆ  ಭಾರಿ ಚರ್ಚೆಗೆ  ಗ್ರಾಸವಾಗಿದೆ.  BIGG NEWS : ಕಾರಿನ ಹಿಂಬದಿ ಸವಾರರಿಗೂ ಸೀಟ್ ಬೆಲ್ಟ್ ಕಡ್ಡಾಯ : ತಪ್ಪಿದರೆ ದಂಡ ಫಿಕ್ಸ್! Seat belt ಜನರು ಮಳೆಯಿಂದ ಸಂಕಷ್ಟ ಪಡುತ್ತಿದ್ದಾಗ … Continue reading BIGG NEWS: ಬೆಂಗಳೂರಿನಲ್ಲಿ ಪ್ರವಾಹದ ನಡುವೆಯೂ ಟೆಂಪ್ಟ್‌ ಆಗಿ ದೋಸೆ ತಿನ್ನಲು ಹೋದ ಸಂಸದ ತೇಜಸ್ವಿ ಸೂರ್ಯಗೆ ತರಾಟೆ