‘ಬೆಂಗಳೂರು – ಮೈಸೂರು ದಶಪಥ ಹೆದ್ದಾರಿ’ಯಿಂದ ಮತ್ತಷ್ಟು ಅಭಿವೃದ್ಧಿ ಸಾಧ್ಯ- ಮಾಜಿ ಸಿಎಂ ಎಸ್.ಎಂ.ಕೃಷ್ಣ

ಮಂಡ್ಯ : ಚತುಷ್ಪಥದಿಂದ ದಶಪಥವಾಗಿ ಮೇಲ್ದರ್ಜೆಗೆರಿರುವ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಿಂದ ವಾಹನ ಸವಾರರು ಮಾತ್ರವಲ್ಲದೆ ಹೆದ್ದಾರಿ ಪಕ್ಕದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಭಾನುವಾರ ಹೇಳಿದರು. ಮದ್ದೂರು ಪಟ್ಟಣದ ಹೊರವಲಯದ ಐಶ್ವರ್ಯ ಕಾನ್ವೆಂಟ್ ಬಳಿ ಕಾಂಗ್ರೆಸ್ ಮುಖಂಡರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿ, ನಾನು ರಾಜ್ಯದ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ದ್ವಿಪಥವಾಗಿದ್ದ ಬೆಂಗಳೂರು – ಮೈಸೂರು ರಾಜ್ಯ ಹೆದ್ದಾರಿಯನ್ನು ಚತುಷ್ಪಥ ರಸ್ತೆಯನ್ನಾಗಿ ಮೇಲ್ದರ್ಜೆಗೆರಿಸಿ ನಿರ್ಮಾಣ ಮಾಡಲಾಗಿತ್ತು. ನಂತರ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ … Continue reading ‘ಬೆಂಗಳೂರು – ಮೈಸೂರು ದಶಪಥ ಹೆದ್ದಾರಿ’ಯಿಂದ ಮತ್ತಷ್ಟು ಅಭಿವೃದ್ಧಿ ಸಾಧ್ಯ- ಮಾಜಿ ಸಿಎಂ ಎಸ್.ಎಂ.ಕೃಷ್ಣ