Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜೆಎನ್‌ಯು ನಂತರ, ಜಾಮಿಯಾ ಮಿಲಿಯಾ ಇಸ್ಲಾಮಿಯಾ ಟರ್ಕಿಶ್ ಅಂಗಸಂಸ್ಥೆಗಳೊಂದಿಗಿನ ಒಪ್ಪಂದ ಸ್ಥಗಿತ | Boycott Turkey

15/05/2025 5:51 PM

Watch Video: ಭಾರತೀಯ ಸೇನೆಗೆ ತನ್ನ ಉಳಿತಾಯದ ಹುಂಡಿ ಹಣವನ್ನು ದೇಣಿಗೆ ನೀಡಿದ ವಿದ್ಯಾರ್ಥಿ

15/05/2025 5:44 PM

ಬೆಂಗಳೂರಿನ ಪೌರಕಾರ್ಮಿಕರಿಗೆ ಬಿಬಿಎಂಪಿಯಿಂದ ಗುಡ್ ನ್ಯೂಸ್

15/05/2025 5:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ : 8 ಭಾರಿ ಕಾರು ಪಲ್ಟಿ ಹೊಡೆದರು ಬದುಕಿಳಿದ ಪ್ರಯಾಣಿಕರು
KARNATAKA

ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ : 8 ಭಾರಿ ಕಾರು ಪಲ್ಟಿ ಹೊಡೆದರು ಬದುಕಿಳಿದ ಪ್ರಯಾಣಿಕರು

By kannadanewsnow0502/03/2024 12:39 PM

ಮಂಡ್ಯ : ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳು ಸಂಭವಿಸದೆ ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದಾರೆ.ಬೆಂಗಳೂರಿನ ಆರ್.ಟಿ.ನಗರ ನಿವಾಸಿ ವಿನೋದ್ (46) ಹಾಗೂ ಕಾರಿನ ಚಾಲಕ ಪ್ರಾಣಾಪಾಯದಿಂದ ಪಾರಾದವರು ಎನ್ನಲಾಗಿದೆ.

ಅಬುಧಾಬಿ ಹಿಂದೂ ದೇವಾಲಯ:’ಸಾಕುಪ್ರಾಣಿಗಳು’,ಡ್ರೋನ್‌ಗಳಿಗೆ ಅನುಮತಿ ಇಲ್ಲ: ಡ್ರೆಸ್ ಕೋಡ್ ಕಡ್ಡಾಯ

ಆರ್.ಟಿ.ನಗರ ನಿವಾಸಿ ವಿನೋದ್ ಜ್ಯುವೆಲ್ಲರಿ ಶಾಪ್ ಮಾಲೀಕರಾಗಿದ್ದು, ಚಾಮರಾಜನಗರದ ಕನಕಗಿರಿ ಮಠಕ್ಕೆ ತೆರಳಿ ಪೀಠಾಧಿಪತಿಗಳ ಆಶೀರ್ವಾದ ಪಡೆದು ನಂತರ ಬೆಂಗಳೂರಿನ ಕಡೆಗೆ ಮಹೇಂದ್ರ ಎಕ್ಸ್.ಯು.ವಿ ಕಾರಿನಲ್ಲಿ ಪ್ರಯಾಣ ಬೆಳೆಸಿದ್ದಾರೆ. ಕಾರು ಮದ್ದೂರಿನ ಫ್ಲೈ ಓವರ್ ಇಳಿಯುತ್ತಿದ್ದಂತೆ ಕಾರಿನ ಮುಂಭಾಗದ ಎಡ ಭಾಗದ ಟೈರ್ ಸ್ಪೋಟಗೊಂಡು ಅಂದಾಜು 8 ರಿಂದ 9 ಭಾರಿ ಪಲ್ಟಿ ಹೊಡೆದು ಡಿವೈಡರ್ ಗೆ ಗುದ್ದಿ ಸಂಪೂರ್ಣವಾಗಿ ಜಖಂ ಗೊಂಡಿದೆ. ಅಪಘಾತದ ತೀವ್ರತೆಗೆ ಕಾರಿನ ವಿವಿಧ ಭಾಗಗಳ ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.

85 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ!

ತಕ್ಷಣವೇ ಹೆದ್ದಾರಿಯ ವಾಹನ ಸವಾರರು ಹಾಗೂ ಸ್ಥಳೀಯರು ಧಾವಿಸಿ ಕಾರಿನಲ್ಲಿದ್ದವರನ್ನು ಹೊರ ತೆಗೆದು ರಕ್ಷಿಸಿದ್ದು, ಯಾವುದೇ ಸಣ್ಣ ಪುಟ್ಟ ಗಾಯಗಳಾಗದೆ, ಬದುಕುಳಿದಿದ್ದಾರೆ.ಸ್ಥಳಕ್ಕೆ ಮದ್ದೂರು ಸಂಚಾರ ಪೋಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಜೆ.ಇ.ಮಹೇಶ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಮದ್ದೂರು ಸಂಚಾರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

1.25 ಕೋಟಿ ಭಾರತೀಯ ಮಕ್ಕಳಿಗೆ ಬೊಜ್ಜಿನ ಸಮಸ್ಯೆ: ಆತಂಕ ಮೂಡಿಸಿದ ಲ್ಯಾನ್ಸೆಟ್‌ ವರದಿ!

ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರು ತಪ್ಪದೆ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇಂದು ನಡೆದಿರುವ ಭೀಕರ ಅಪಘಾತದಲ್ಲಿ ಸೀಟ್ ಬೆಲ್ಟ್ ಹಾಕಿರುವ ಪರಿಣಾಮ ಪ್ರಯಾಣಿಕರಿಗೆ ಯಾವುದೇ ರೀತಿಯ ಸಣ್ಣ ಪುಟ್ಟ ಗಾಯಗಳಾಗಿಲ್ಲ ಹಾಗಾಗಿ ಪ್ರಯಾಣಿಕರು ಸಂಚಾರ ನಿಯಮಗಳನ್ನು ಪಾಲಿಸುವ ಮೂಲಕ ಸುರಕ್ಷಿತವಾಗಿ ಪ್ರಯಾಣಿಸಿ ಎಂದು ಸಂಚಾರ ಪೋಲೀಸ್ ಠಾಣೆಯ ಸಬ್ ಸಬ್ ಇನ್ಸ್ಪೆಕ್ಟರ್ ಜೆ.ಇ.ಮಹೇಶ್ ಮನವಿ ಮಾಡಿದ್ದಾರೆ.

ವರದಿ : ಗಿರೀಶ್ ರಾಜ್, ಮಂಡ್ಯ

bengaluru-mysuru-highway-8-passengers-survive-as-car-overturns ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ : 8 ಭಾರಿ ಕಾರು ಪಲ್ಟಿ ಹೊಡೆದರು ಬದುಕಿಳಿದ ಪ್ರಯಾಣಿಕರು
Share. Facebook Twitter LinkedIn WhatsApp Email

Related Posts

ಬೆಂಗಳೂರಿನ ಪೌರಕಾರ್ಮಿಕರಿಗೆ ಬಿಬಿಎಂಪಿಯಿಂದ ಗುಡ್ ನ್ಯೂಸ್

15/05/2025 5:37 PM1 Min Read

BREAKING : 60% ಪೇಮೆಂಟ್ ಬಿದ್ದರೆ ಮಾತ್ರ ಬಿಲ್ ಮಾಡ್ತಾರೆ : ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

15/05/2025 5:37 PM2 Mins Read

GOOD NEWS: ರಾಜ್ಯದ ಅನಧಿಕೃತ ಕಟ್ಟಡ, ನಿವೇಶನ ಮಾಲೀಕರಿಗೆ ಗುಡ್ ನ್ಯೂಸ್: ಬಿ-ಖಾತಾ ಅವಧಿ 3 ತಿಂಗಳು ವಿಸ್ತರಣೆ

15/05/2025 5:33 PM2 Mins Read
Recent News

ಜೆಎನ್‌ಯು ನಂತರ, ಜಾಮಿಯಾ ಮಿಲಿಯಾ ಇಸ್ಲಾಮಿಯಾ ಟರ್ಕಿಶ್ ಅಂಗಸಂಸ್ಥೆಗಳೊಂದಿಗಿನ ಒಪ್ಪಂದ ಸ್ಥಗಿತ | Boycott Turkey

15/05/2025 5:51 PM

Watch Video: ಭಾರತೀಯ ಸೇನೆಗೆ ತನ್ನ ಉಳಿತಾಯದ ಹುಂಡಿ ಹಣವನ್ನು ದೇಣಿಗೆ ನೀಡಿದ ವಿದ್ಯಾರ್ಥಿ

15/05/2025 5:44 PM

ಬೆಂಗಳೂರಿನ ಪೌರಕಾರ್ಮಿಕರಿಗೆ ಬಿಬಿಎಂಪಿಯಿಂದ ಗುಡ್ ನ್ಯೂಸ್

15/05/2025 5:37 PM

BREAKING : 60% ಪೇಮೆಂಟ್ ಬಿದ್ದರೆ ಮಾತ್ರ ಬಿಲ್ ಮಾಡ್ತಾರೆ : ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

15/05/2025 5:37 PM
State News
KARNATAKA

ಬೆಂಗಳೂರಿನ ಪೌರಕಾರ್ಮಿಕರಿಗೆ ಬಿಬಿಎಂಪಿಯಿಂದ ಗುಡ್ ನ್ಯೂಸ್

By kannadanewsnow0915/05/2025 5:37 PM KARNATAKA 1 Min Read

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಘನತ್ಯಾಜ್ಯ ನಿರ್ವಹಣೆಯ ವಿಭಾಗದಲ್ಲಿ ನೇರಪಾವತಿಯಡಿ (ಡಿಪಿಎಸ್) ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರುಗಳ ಪೈಕಿ ರೋಸ್ಟರ್ / ಮೀಸಲಾತಿ…

BREAKING : 60% ಪೇಮೆಂಟ್ ಬಿದ್ದರೆ ಮಾತ್ರ ಬಿಲ್ ಮಾಡ್ತಾರೆ : ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

15/05/2025 5:37 PM

GOOD NEWS: ರಾಜ್ಯದ ಅನಧಿಕೃತ ಕಟ್ಟಡ, ನಿವೇಶನ ಮಾಲೀಕರಿಗೆ ಗುಡ್ ನ್ಯೂಸ್: ಬಿ-ಖಾತಾ ಅವಧಿ 3 ತಿಂಗಳು ವಿಸ್ತರಣೆ

15/05/2025 5:33 PM

BIG NEWS : ಇದು ಗ್ರೇಟರ್ ಅಲ್ಲ ಕ್ವಾರ್ಟರ್ ಬೆಂಗಳೂರು, ತುಘಲಕ್ ದರ್ಬಾರ ಅನ್ನೋದು ಇದನ್ನೇ : ಆರ್ ಅಶೋಕ ಕಿಡಿ

15/05/2025 5:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.