BREAKING: ಬೆಂಗಳೂರಲ್ಲಿ ನಟೋರಿಯಸ್ ರೌಡಿ ಶೀಟರ್ ಕಾಲಿಗೆ ಪೊಲೀಸರ ಗುಂಡೇಟು, ಅರೆಸ್ಟ್ | Police Firing

ಅತ್ತಿಬೆಲೆ: ಅತ್ತಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ವಿವಿಧ ಪ್ರಕರಣದಲ್ಲಿ ಭಾಗಿಯಾಗಿದ್ದಂತ ರೌಡಿ ಶೀಟರ್ ಕಾಲಿಗೆ ಗುಂಡೇಟು ನೀಡಿ, ಬಂಧಿಸಿದ್ದಾರೆ. ಈ ಮೂಲಕ 10ಕ್ಕೂ ಹೆಚ್ಚು ಕೇಸಲ್ಲಿ ಬೇಕಾಗಿದ್ದಂತ ವೆಂಕಟರಾಜು ಆಲಿಯಾಸ್ ತುಕಡಿ ಎಂಬಾತನನ್ನು ಬಂಧಿಸಲಾಗಿದೆ. ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಅತ್ತಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊಲೆ, ಕೊಲೆಯತ್ನ ಸೇರಿದಂತೆ 10ಕ್ಕೆ ಹೆಚ್ಚು ಕೇಸಲ್ಲಿ ರೌಡಿ ಶೀಟರ್ ವೆಂಕಟರಾಜು ಆಲಿಯಾಸ್ ತುಕಡಿ ಬೇಕಾಗಿದ್ದನು. ಹಲವು ದಿನಗಳಿಂದ ತಲೆಮರಿಸಿಕೊಂಡಿದ್ದಂತ ಆರೋಪಿ, ಇಂದು ಬೆಂಗಳೂರು ನಗರದ ಆನೇಕಲ್ ತಾಲ್ಲೂಕಿನ ರಾಗಿಹಳ್ಳಿ ಬಳಿ … Continue reading BREAKING: ಬೆಂಗಳೂರಲ್ಲಿ ನಟೋರಿಯಸ್ ರೌಡಿ ಶೀಟರ್ ಕಾಲಿಗೆ ಪೊಲೀಸರ ಗುಂಡೇಟು, ಅರೆಸ್ಟ್ | Police Firing