ಬೆಂಗಳೂರಿನ ಜಯನಗರದ ವಿನಾಯಕ ದೇವಾಲಯದ ಹೆಸರಲ್ಲಿ ಹಣ ದುರುಪಯೋಗ: ಅಧಿಕಾರಿಗಳು ಸಸ್ಪೆಂಡ್

ಬೆಂಗಳೂರು: ಸಾಮಾಜಿಕ ಜಾಲತಾಗಳಲ್ಲಿ ಹಂಚಿಗೊಂಡ ವೀಡಿಯೋದಲ್ಲಿ, ಕೆಲ ಇಲಾಖಾ ಅಧಿಕಾರಿಗಳು ದೇವಾಲಯಗಳಿಂದ ಅಕ್ರಮವಾಗಿ ಹಣ ವಸೂಲಿ ಮಾಡಿರುವ ಸಂಬಂದ ಬಂದ ದೂರಿಗೆ ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ ತ್ವರಿತಗತಿಯಲ್ಲಿ‌ ಕಠಿಣ ಕ್ರಮ ವಹಿಸಿದ್ದಾರೆ. ಬೆಂಗಳೂರಿನ ಜಯನಗರದ ವಿನಾಯಕ ದೇವಾಲಯದ ಹೆಸರಿನಲ್ಲಿ ಹಣ ದುರುಪಯೋಗ ಮಾಡಿಕೊಂಡ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾದ ಆಡಿಯೋ ಸಂಭಾಷಣೆಯಲ್ಲಿ, ಬೆಂಗಳೂರು ಜಯನಗರದ ಶ್ರೀ ವಿನಾಯಕ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಟಿ.ಎನ್. ಮಂಜುಳ ಅವರ ಹೆಸರು ಪ್ರಸ್ತಾಪವಾಗಿದೆ. ಅವರು … Continue reading ಬೆಂಗಳೂರಿನ ಜಯನಗರದ ವಿನಾಯಕ ದೇವಾಲಯದ ಹೆಸರಲ್ಲಿ ಹಣ ದುರುಪಯೋಗ: ಅಧಿಕಾರಿಗಳು ಸಸ್ಪೆಂಡ್