Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIGG NEWS : 23 ವರ್ಷಗಳ ಬಳಿಕ ಮೊದಲ ಬಾರಿಗೆ ಭಾರತ ‘ಚೆಸ್ ವಿಶ್ವಕಪ್’ ಆತಿಥ್ಯ, ಅ. 30ರಿಂದ ಆರಂಭ

21/07/2025 5:35 PM

ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು ಈ ಏರಿಯಾಗಳಲ್ಲಿ ಕರೆಂಟ್ ಇರಲ್ಲ | Power Cut

21/07/2025 5:18 PM

ಸಂಬಳ ಸಾಕಾಗ್ತಿಲ್ಲ, ಶೇ.86ರಷ್ಟು ಜನರು ಉದ್ಯೋಗ ಬದಲಾಯಿಸಲು ಯೋಜಿಸಿದ್ದಾರೆ ; ಸಮೀಕ್ಷೆ

21/07/2025 5:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು ಈ ಏರಿಯಾಗಳಲ್ಲಿ ಕರೆಂಟ್ ಇರಲ್ಲ | Power Cut
KARNATAKA

ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು ಈ ಏರಿಯಾಗಳಲ್ಲಿ ಕರೆಂಟ್ ಇರಲ್ಲ | Power Cut

By kannadanewsnow0921/07/2025 5:18 PM

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ ವಿಡಿಯಾ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 22.07.2025 (ಮಂಗಳವಾರ) ರಂದು ಬೆಳಗ್ಗೆ10:00 ಯಿಂದ ಸಂಜೆ 02:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ವಿನಾಯಕ ನಗರ, ವಿಕಾಸ್ ನಗರ, ಶೋಭಾ ಅಪರ್ಟ್ಮೆಂಟ್, 8 ನೇ ಮೈಲ್ ರಸ್ತೆ, ರಾಮಯ್ಯ ಲೇಔಟ್, ಹಾವನೂರು ಎಕ್ಸ್ಟೆನ್. ನಾರಾಯಣ ಲೇಔಟ್, ವಿಡಿಯಾ ಸ್ಕೂಲ್, ಕುವೆಂಪು ನಗರ, ವಿಡಿಯಾ ಬಸ್ ಸ್ಟಾಪ್, ರಿಲಯನ್ಸ್ ಫ್ರೆಶ್, ಮುನಿಕೊಂಡಪ್ಪ ಲೇಔಟ್, ಅಶೋಕ್ ನಗರ, ವಿದ್ಯಾ ನಗರ, ಡಿಫೆನ್ಸ್ ಕಾಲೋನಿ, ಹಾವನೂರು ಎಕ್ಸ್, ಮಂಜುನಾಥ್ ನಗರ, ಮಹಾಲಕ್ಷ್ಮಿ ನಗರ, ಕಾಟರಾಯ ನಗರ, ಸೋಪ್ ಫ್ಯಾಕ್ಟರಿ ಲೇಔಟ್, ವಿಜಯಲಕ್ಷ್ಮಿ ಲೇಔಟ್, ಅಂದಾನಪ್ಪ ಲೇಔಟ್ , ಬಿಟಿಎಸ್ ಲೇಔಟ್, ಸಿದ್ದೇಶ್ವರ ಲೇಔಟ್, ಸಾಸುವೆಘಟ್ಟ, ಸೋಲದೇವನಹಳ್ಳಿಯ ಭಾಗಶಃ, ತರಬನಹಳ್ಳಿ ಮುಖ್ಯ ರಸ್ತೆ, , ಹಾವನೂರು ಎಕ್ಸ್ಟಿಎನ್., ಹೆಸರಘಟ್ಟ ಮುಖ್ಯ ರಸ್ತೆ, ಸಿಡೇದಹಳ್ಳಿ, ಭಾಗಶಃ ವಿಶ್ವೇಶರಯ್ಯ ಲೇಔಟ್, ರಾಯಲ್ ಎನ್ಕ್ಲೇವ್, ಬೈರವೇಶ್ವರ ವೃತ್ತ. ಮತ್ತು ಮೇಲೆ ಹೇಳಿದ ಪ್ರದೇಶದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ.

66/11ಕೆವಿ ಸಹಕಾರನಗರ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 23.07.2025 (ಬುಧವಾರ) ರಂದು ಬೆಳಗ್ಗೆ11:00 ಯಿಂದ ಸಂಜೆ 02:30 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

“ಎ ಬ್ಲಾಕ್, ಇ ಬ್ಲಾಕ್, ಬಳ್ಳಾರಿ ಮುಖ್ಯ ರಸ್ತೆ, ಜಿ ಬ್ಲಾಕ್, ಎಫ್ ಬ್ಲಾಕ್, ತಲಕಾವೇರಿ ಲೇಔಟ್, ಅಮೃತಹಳ್ಳಿ, ಬಿಜಿಎಸ್ ಲೇಔಟ್, ನವ್ಯ ನಗರ ಬ್ಲಾಕ್, ಶಬರಿ ನಗರ, ಬೈತರಾಯನಪುರ ಜಕ್ಕೂರು ಬಡಾವಣೆ, ಜಿಕೆವಿಕೆ ಲೇಔಟ್, ಜಕ್ಕೂರು ಪ್ಲಾಂಟೇಶನ್, ಯೋಷಾದ ನಗರಾಮೃತಹಳ್ಳಿ, ಡಿ, ಅಮೃತಹಳ್ಳಿ ಬಿ ಬ್ಲಾಕ್, ಸಿ ಬ್ಲಾಕ್, ಸಿಕ್ಯುಎಎಲ್ ಲೇಯೋಟ್, ಡಿ ಬ್ಲಾಕ್, ಇ ಬ್ಲಾಕ್, ಸಂಪಿಗೆಹಳ್ಳಿ, ಅಗ್ರಹಾರ ಗ್ರಾಮ, ಜಯಸೂರ್ಯ ಲೇಔಟ್, ವಿಧಾನಸೌಧ ಲೇಔಟ್ ಸಾಯಿಬಾಬಾ ಲೇಔಟ್, ಟೆಲಿಕಾಂ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿ ಪಿಎಚ್ಎಸ್ ಲೇಔಟ್, ಸೂರ್ಯೋದಯ ನಗರ. 2, ಅಗ್ರಹಾರ ಲೇಔಟ್, ಕೋಗಿಲು ಲೇಔಟ್, ಶ್ರೀನಿವಾಸಪುರಜಕ್ಕೂರು, ವಿಆರ್ಎಲ್ ರಸ್ತೆ (ಸಂತೆ ರಸ್ತೆ), ಐಎಎಸ್ ರಸ್ತೆ, ಅರ್ಕಾವತಿ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಲಾಗಿದೆ.

ಸರ್ಕಾರಿ ಶಾಲೆಗಳ ಸಬಲೀಕರಣ ಕುರಿತು ಸದನದಲ್ಲಿ ಚರ್ಚೆಗೆ ಅವಕಾಶ ನೀಡಿ: ಸ್ಪೀಕರ್ ಗೆ ಶಾಸಕ ಸುರೇಶ್ ಕುಮಾರ್ ಪತ್ರ

BIG UPDATE: ಬಾಂಗ್ಲಾದೇಶ ವಿಮಾನ ಪತನ: 19 ಮಂದಿ ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ | Bangladesh Plane Crash

Share. Facebook Twitter LinkedIn WhatsApp Email

Related Posts

ಸರ್ಕಾರಿ ಶಾಲೆಗಳ ಸಬಲೀಕರಣ ಕುರಿತು ಸದನದಲ್ಲಿ ಚರ್ಚೆಗೆ ಅವಕಾಶ ನೀಡಿ: ಸ್ಪೀಕರ್ ಗೆ ಶಾಸಕ ಸುರೇಶ್ ಕುಮಾರ್ ಪತ್ರ

21/07/2025 5:10 PM1 Min Read

ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದೇವಾಲಯದ ಬಗ್ಗೆ ಅಪಪ್ರಚಾರ ಮಾಡಬೇಡಿ: ಆರ್‌.ಅಶೋಕ್

21/07/2025 4:59 PM2 Mins Read

‘ಭಾರತದಲ್ಲಿ ದತ್ತು ಸ್ವೀಕಾರ’ ಉಪಕ್ರಮವನ್ನು ಪ್ರಾರಂಭಿಸಿದ ಐಟಿಸಿ ಸನ್‌ಫೀಸ್ಟ್ ಮಾಮ್ಸ್ ಮ್ಯಾಜಿಕ್

21/07/2025 4:57 PM1 Min Read
Recent News

BIGG NEWS : 23 ವರ್ಷಗಳ ಬಳಿಕ ಮೊದಲ ಬಾರಿಗೆ ಭಾರತ ‘ಚೆಸ್ ವಿಶ್ವಕಪ್’ ಆತಿಥ್ಯ, ಅ. 30ರಿಂದ ಆರಂಭ

21/07/2025 5:35 PM

ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು ಈ ಏರಿಯಾಗಳಲ್ಲಿ ಕರೆಂಟ್ ಇರಲ್ಲ | Power Cut

21/07/2025 5:18 PM

ಸಂಬಳ ಸಾಕಾಗ್ತಿಲ್ಲ, ಶೇ.86ರಷ್ಟು ಜನರು ಉದ್ಯೋಗ ಬದಲಾಯಿಸಲು ಯೋಜಿಸಿದ್ದಾರೆ ; ಸಮೀಕ್ಷೆ

21/07/2025 5:14 PM

ಸರ್ಕಾರಿ ಶಾಲೆಗಳ ಸಬಲೀಕರಣ ಕುರಿತು ಸದನದಲ್ಲಿ ಚರ್ಚೆಗೆ ಅವಕಾಶ ನೀಡಿ: ಸ್ಪೀಕರ್ ಗೆ ಶಾಸಕ ಸುರೇಶ್ ಕುಮಾರ್ ಪತ್ರ

21/07/2025 5:10 PM
State News
KARNATAKA

ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು ಈ ಏರಿಯಾಗಳಲ್ಲಿ ಕರೆಂಟ್ ಇರಲ್ಲ | Power Cut

By kannadanewsnow0921/07/2025 5:18 PM KARNATAKA 2 Mins Read

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ ವಿಡಿಯಾ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 22.07.2025 (ಮಂಗಳವಾರ) ರಂದು…

ಸರ್ಕಾರಿ ಶಾಲೆಗಳ ಸಬಲೀಕರಣ ಕುರಿತು ಸದನದಲ್ಲಿ ಚರ್ಚೆಗೆ ಅವಕಾಶ ನೀಡಿ: ಸ್ಪೀಕರ್ ಗೆ ಶಾಸಕ ಸುರೇಶ್ ಕುಮಾರ್ ಪತ್ರ

21/07/2025 5:10 PM

ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದೇವಾಲಯದ ಬಗ್ಗೆ ಅಪಪ್ರಚಾರ ಮಾಡಬೇಡಿ: ಆರ್‌.ಅಶೋಕ್

21/07/2025 4:59 PM

‘ಭಾರತದಲ್ಲಿ ದತ್ತು ಸ್ವೀಕಾರ’ ಉಪಕ್ರಮವನ್ನು ಪ್ರಾರಂಭಿಸಿದ ಐಟಿಸಿ ಸನ್‌ಫೀಸ್ಟ್ ಮಾಮ್ಸ್ ಮ್ಯಾಜಿಕ್

21/07/2025 4:57 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.