Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

NIRF Rankings : ಭಾರತದ ಟಾಪ್ 5 ಅತ್ಯುತ್ತಮ ಸರ್ಕಾರಿ ವಿಶ್ವವಿದ್ಯಾಲಯಗಳ ಪಟ್ಟಿ ಪ್ರಕಟ

27/03/2026 1:48 PM

ವಿದ್ಯಾರ್ಥಿಗಳೇ ಗಮನಿಸಿ : `SSLC,PUC’ ಬಳಿಕ ಯಾವ ಕೋರ್ಸ್ ಮಾಡಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ

27/03/2026 1:32 PM

Sonia Gandhi Health Update: ​ಸೋನಿಯಾ ಗಾಂಧಿ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಅಧಿಕೃತ ಮಾಹಿತಿ ಪ್ರಕಟ

27/03/2026 1:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು : ಪಾರಿವಾಳಗಳಿಂದ ವಿವಿ ಪುರಂ ನಿವಾಸಿಗಳಿಗೆ ‘ಅಸ್ತಮಾ’ ಭೀತಿ : ಹಿಕ್ಕೆ, ಪುಕ್ಕಗಳಿಂದ ಉಸಿರಾಟಕ್ಕೂ ತೊಂದರೆ!
KARNATAKA

ಬೆಂಗಳೂರು : ಪಾರಿವಾಳಗಳಿಂದ ವಿವಿ ಪುರಂ ನಿವಾಸಿಗಳಿಗೆ ‘ಅಸ್ತಮಾ’ ಭೀತಿ : ಹಿಕ್ಕೆ, ಪುಕ್ಕಗಳಿಂದ ಉಸಿರಾಟಕ್ಕೂ ತೊಂದರೆ!

By kannadanewsnow0511/10/2024 10:33 AM

ಬೆಂಗಳೂರು : ಸಾಮಾನ್ಯವಾಗಿ ಪಾರಿವಾಳಗಳು ಕಾಳು ಕಡಿಗಳನ್ನು ಹುಡುಕಿಕೊಂಡು ಹೋಗುತ್ತವೆ.ಆದರೆ ಬೆಂಗಳೂರಿನ ವಿವಿ ಪುರಂ ರಸ್ತೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪಾರಿವಾಳಗಳು ವಾಸ ಮಾಡುತ್ತಿದ್ದು, ಇದರಿಂದ ಸ್ಥಳೀಯ ನಿವಾಸಿಗಳಿಗೆ ತೀವ್ರ ಸಂಕಷ್ಟ ಎದುರಾಗಿದೆ.ಉಸಿರಾಟದ ತೊಂದರೆ ಹಾಗೂ ಅಸ್ತಮಾ ಕಾಯಿಲೆಗಳು ಎದುರಾಗುತ್ತಿರುವ ಹಿನ್ನಲೆಯಲ್ಲಿ ಜನರು ಭೀತಿಯಿಂದ ಓಡಾಡುತ್ತಿದ್ದಾರೆ.

ಹೌದು ವಿವಿ ಪುರಂ ನಿವಾಸಿಗಳಿಗೆ ಪಾರಿವಾಳಗಳಿಂದ ಸಂಕಷ್ಟ ಎದುರಾಗಿದೆ.ಅನೇಕರು ಕಾಳು ಹಾಕುತ್ತಿರುವುದರಿಂದ ಸಾವಿರಾರು ಪಾರಿಗಳು ವಾಸ ಮಾಡುತ್ತಿವೆ. ಮನೆಗಳ ಬಳಿ ಪಕ್ಷಿಗಳ ಪುಕ್ಕ ಹಿಕ್ಕೆಯಿಂದ ನಿವಾಸಿಗಳಿಗೆ ಸಂಕಷ್ಟ ಎದುರಾಗಿದೆ. ಅಕ್ಕಪಕ್ಕದ ಮನೆಗಳಿಗೆ ಪಾರಿವಾಳಗಳಿಂದ ಇದೀಗ ಸಮಸ್ಯೆ ಎದುರಾಗಿದೆ. ಪಾರಿವಾಳಗಳ ಹಿಕ್ಕಿನಿಂದ ಅಸ್ತಮಾ ಹಾಗೂ ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆ.

ಸ್ಥಳೀಯ ನಿವಾಸಿಗಳಾದ ವೆಂಕಟೇಶ್ ಅವರು, ಈ ಕುರಿತು ಈಗಾಗಲೇ ಅಧಿಕಾರಿಗಳಿಗೆ ಮಾಹಿತಿ ನೀಡಿದರು ಸಹ ಅವರು ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ನಮಗೆ ಪಾರಿವಾಳ ಪುಕ್ಕಗಳು ಹಾಗೂ ಹಿಕ್ಕೆಯಿಂದ ನಮಗೆ ಉಸಿರಾಟದ ತೊಂದರೆ ಉಂಟಾಗುತ್ತಿದ್ದು. ಅನೇಕ ಆರೋಗ್ಯ ಸಮಸ್ಯೆಗಳು ಕಾಡುತ್ತಿವೆ. ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದರು ಸಹ ಅವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಿಡಿ ಕಾರಿದರು.

ಈ ಒಂದು ರಸ್ತೆಯನ್ನು ವಿಐಪಿ ಹಾಗು, ದೊಡ್ಡ ದೊಡ್ಡ ರಾಜಕಾರಣಿಗಳು ಓಡಾಡುವ ರಸ್ತೆ ಎಂದು ಹೇಳುತ್ತಾರೆ. ಆದರೆ ಇದೇ ರಸ್ತೆಯಲ್ಲಿ ಈ ಒಂದು ಪಾರಿವಾಳಗಳು ಇಷ್ಟು ಸಂಖ್ಯೆಯಲ್ಲಿ ಇದ್ದಿದ್ದನ್ನು ನೋಡಿ ಇಲ್ಲಿ ಅನೇಕ ಆರೋಗ್ಯ ಸಮಸ್ಯೆಗಳು ಎದುರಾಗುತ್ತಿವೆ. ಈಗಾಗಲೇ ದಿನಕ್ಕೆ ಎರಡರಿಂದ ಮೂರು ಪಾರಿವಾಳಗಳು ಸಾಯುತ್ತವೆ ಅಲ್ಲದೆ ಇದರ ದುರ್ನಾಥ ದಿಂದ ಈ ರಸ್ತೆಯಲ್ಲಿ ಸ್ಥಳೀಯ ನಿವಾಸಿಗಳಿಗೆ ಓಡಾಡೋಕು ಆಗುತ್ತಿಲ್ಲ. ಎಂದು ಇನ್ನೊಬ್ಬ ನಿವಾಸಿ ಅಂಬರೀಶ್ ಆರೋಪಿಸಿದರು.

Share. Facebook Twitter LinkedIn WhatsApp Email

Related Posts

ವಿದ್ಯಾರ್ಥಿಗಳೇ ಗಮನಿಸಿ : `SSLC,PUC’ ಬಳಿಕ ಯಾವ ಕೋರ್ಸ್ ಮಾಡಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ

27/03/2026 1:32 PM2 Mins Read

ಶ್ರೀ ವೈರಮುಡಿ ಬ್ರಹ್ಮೋತ್ಸವದಲ್ಲಿ 2 ಲಕ್ಷಕ್ಕೂ ಅಧಿಕ ಭಕ್ತಾದಿಗಳು ಭಾಗಿ : 1200 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ!

27/03/2026 1:26 PM4 Mins Read

ಕ್ಯಾನ್ ಬಾಟಲಿಗಳಿಗೆ ಪೆಟ್ರೋಲ್ ತುಂಬಿಸಿ ಕೊಟ್ಟರೆ ಕಾನೂನು ಕ್ರಮ : ಬಂಕ್ ಮಾಲೀಕರಿಗೆ ಮಂಡ್ಯ ಡಿಸಿ ಡಾ.ಕುಮಾರ ಎಚ್ಚರಿಕೆ

27/03/2026 1:16 PM1 Min Read
Recent News

NIRF Rankings : ಭಾರತದ ಟಾಪ್ 5 ಅತ್ಯುತ್ತಮ ಸರ್ಕಾರಿ ವಿಶ್ವವಿದ್ಯಾಲಯಗಳ ಪಟ್ಟಿ ಪ್ರಕಟ

27/03/2026 1:48 PM

ವಿದ್ಯಾರ್ಥಿಗಳೇ ಗಮನಿಸಿ : `SSLC,PUC’ ಬಳಿಕ ಯಾವ ಕೋರ್ಸ್ ಮಾಡಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ

27/03/2026 1:32 PM

Sonia Gandhi Health Update: ​ಸೋನಿಯಾ ಗಾಂಧಿ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಅಧಿಕೃತ ಮಾಹಿತಿ ಪ್ರಕಟ

27/03/2026 1:30 PM

ಶ್ರೀ ವೈರಮುಡಿ ಬ್ರಹ್ಮೋತ್ಸವದಲ್ಲಿ 2 ಲಕ್ಷಕ್ಕೂ ಅಧಿಕ ಭಕ್ತಾದಿಗಳು ಭಾಗಿ : 1200 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ!

27/03/2026 1:26 PM
State News
KARNATAKA

ವಿದ್ಯಾರ್ಥಿಗಳೇ ಗಮನಿಸಿ : `SSLC,PUC’ ಬಳಿಕ ಯಾವ ಕೋರ್ಸ್ ಮಾಡಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow5727/03/2026 1:32 PM KARNATAKA 2 Mins Read

ಬೆಂಗಳೂರು: ಹತ್ತನೇ ತರಗತಿ (SSLC) ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ವಿದ್ಯಾರ್ಥಿಗಳಲ್ಲಿ ಹಾಗೂ ಪೋಷಕರಲ್ಲಿ “ಮುಂದಿನ ದಾರಿ…

ಶ್ರೀ ವೈರಮುಡಿ ಬ್ರಹ್ಮೋತ್ಸವದಲ್ಲಿ 2 ಲಕ್ಷಕ್ಕೂ ಅಧಿಕ ಭಕ್ತಾದಿಗಳು ಭಾಗಿ : 1200 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ!

27/03/2026 1:26 PM

ಕ್ಯಾನ್ ಬಾಟಲಿಗಳಿಗೆ ಪೆಟ್ರೋಲ್ ತುಂಬಿಸಿ ಕೊಟ್ಟರೆ ಕಾನೂನು ಕ್ರಮ : ಬಂಕ್ ಮಾಲೀಕರಿಗೆ ಮಂಡ್ಯ ಡಿಸಿ ಡಾ.ಕುಮಾರ ಎಚ್ಚರಿಕೆ

27/03/2026 1:16 PM

BREAKING : ಕೋಲಾರ ‘RTO’ ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ | Bomb Threat

27/03/2026 12:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.