BREAKING: ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ: ಐವರು ಕೇಂದ್ರದ ‘GST ಅಧಿಕಾರಿ’ಗಳ ಬಂಧನ

ಬೆಂಗಳೂರು: ನಗರದಲ್ಲಿ ಬೆಂಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆಯನ್ನು ನಡೆಸಿದ್ದು, ಐವರು ಕೇಂದ್ರದ ಜಿಎಸ್ಟಿ ಅಧಿಕಾರಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ಉದ್ಯಮಿಯೊಬ್ಬರ ವಿರುದ್ಧದ ಕೇಸ್ ಮುಚ್ಚಿ ಹಾಕಲು 1.50 ಕೋಟಿ ಹಣವನ್ನು ಪಡೆದಿದ್ದಂತ ಐವರು ಜಿಎಸ್ಟಿ ಅಧಿಕಾರಿಗಳು ನಾಪತ್ತೆಯಾಗಿದ್ದರು. ಈ ಸಂಬಂಧ ಬೈಯಪ್ಪನಹಳ್ಳಿ ಠಾಣೆಯ ಪೊಲೀಸರಿಗೆ ಉದ್ಯಮಿ ದೂರು ನೀಡಿದ್ದರು. ಈ ದೂರು ಆಧರಿಸಿ ಕಾರ್ಯಾಚರಣೆಗೆ ಇಳಿದಂತ ಪೊಲೀಸರು ಮಹಿಳಾ ಅಧಿಕಾರಿ ಸೇರಿದಂತೆ ಐವರು ಕೇಂದ್ರದ ಜಿಎಸ್ಟಿ ಅಧಿಕಾರಿಗಳನ್ನು ಬಂಧಿಸಿದ್ದಾರೆ. ಈ ಮೂಲಕ ಬೈಯ್ಯಪ್ಪನಹಳ್ಳಿ ಠಾಣೆಯ ಪೊಲೀಸರು 1.50 ಕೋಟಿ … Continue reading BREAKING: ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ: ಐವರು ಕೇಂದ್ರದ ‘GST ಅಧಿಕಾರಿ’ಗಳ ಬಂಧನ