Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮಲೆ ಮಹದೇಶ್ವರ ಬೆಟ್ಟದಲ್ಲಿ ಬಾಲಕನ ಮೇಲೆ ಚಿರತೆ ದಾಳಿ!

10/02/2026 1:33 PM

BREAKING: ಅಂಬಾನಿ ದಂಪತಿಗೆ ಇಡಿ ಉರುಳು! ಫೆಬ್ರವರಿ 17 ಮತ್ತು 18 ರಂದು ವಿಚಾರಣೆಗೆ ಹಾಜರಾಗಲು ಅನಿಲ್-ಟೀನಾಗೆ ಸಮನ್ಸ್!

10/02/2026 1:33 PM
BREAKING NEWS

BREAKING : ಮಧ್ಯಪ್ರದೇಶದ ಕಳಶ ಯಾತ್ರೆಯಲ್ಲಿ ಭೀಕರ ಕಾಲ್ತುಳಿತ : ಓರ್ವ ಭಕ್ತ ಸಾವು, ಹಲವರಿಗೆ ಗಂಭೀರ ಗಾಯ!

10/02/2026 1:25 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಬೆಂಗಳೂರಲ್ಲಿ ‘ಈದ್ ಮಿಲಾದ್’ ಹಬ್ಬಕ್ಕೆ ‘ಪೊಲೀಸ್ ಇಲಾಖೆ’ಯಿಂದ ಮಾರ್ಗಸೂಚಿ ಪ್ರಕಟ: ಈ ನಿಯಮಗಳ ಪಾಲನೆ ಕಡ್ಡಾಯ
KARNATAKA

BREAKING: ಬೆಂಗಳೂರಲ್ಲಿ ‘ಈದ್ ಮಿಲಾದ್’ ಹಬ್ಬಕ್ಕೆ ‘ಪೊಲೀಸ್ ಇಲಾಖೆ’ಯಿಂದ ಮಾರ್ಗಸೂಚಿ ಪ್ರಕಟ: ಈ ನಿಯಮಗಳ ಪಾಲನೆ ಕಡ್ಡಾಯ

By kannadanewsnow0913/09/2024 3:58 PM

ಬೆಂಗಳೂರು: ನಾಗಮಂಗಲ ಗಲಭೆಯ ನಂತ್ರ ಪೊಲೀಸ್ ಇಲಾಖೆ ಬೆಂಗಳೂರಲ್ಲಿ ಅಂತಹ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಿದೆ. ಈ ಹಿನ್ನಲೆಯಲ್ಲೇ ಬೆಂಗಳೂರಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಸಾರ್ವಜನಿಕರು ಅನುಸರಿಸಬೇಕಾದಂತ ಮಾರ್ಗಸೂಚಿ ಕ್ರಮಗಳನ್ನು ಬಿಡುಗಡೆ ಮಾಡಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ನಗರ ಪೊಲೀಸ್ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ದಿನಾಂಕ:16/09/2024 ರಂದು ಬೆಂಗಳೂರು ನಗರಾದ್ಯಂತ ಮುಸ್ಲಿಮರು ಈದ್‌ಮಿಲಾದ್ ಹಬ್ಬವನ್ನು ಆಚರಿಸುವ ಪ್ರಯುಕ್ತ, ಮಸೀದಿಗಳಲ್ಲಿ ಪ್ರಾರ್ಥನೆ ಮುಗಿಸಿ ನಂತರ, ಮೆರವಣಿಗೆಯಲ್ಲಿ ಸ್ಥಬ್ಧ ಚಿತ್ರಗಳು, ಧ್ವನಿವರ್ಧಕಗಳನ್ನು ಉಪಯೋಗಿಸಿಕೊಂಡು, ನಡಿಗೆಯಲ್ಲಿ ವೈ.ಎಂ.ಸಿ.ಎ. ಮೈದಾನ, ಮಿಲ್ಲರ್‌ರಸ್ತೆ ಖುದ್ದು ಸಾಬ್ ಇದ್ದಾ ಮೈದಾನ, ಶಿವಾಜಿನಗರ ಛೋಟಾ ಮೈದಾನ, ಭಾರತೀನಗರದ ಸುಲ್ತಾನ್‌ಜೀ ಗುಂಟಾ ಮೈದಾನಗಳಲ್ಲಿ ಹಾಗೂ ಇತರೆಡೆಗಳಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಈ ಸಂಬಂಧ ಹಬ್ಬದ ದಿನದಂದು ಈ ಕೆಳಕಂಡ ಸೂಚನೆಗಳನ್ನು ಅನುಸರಿಸಲು ಸೂಚಿಸಲಾಗಿದೆ.

1. ಮೆರವಣಿಗೆ ಸಾಗುವ ಹಾದಿಯಲ್ಲಿ ಸಾರ್ವಜನಿಕರಿಗೆ ಆಡಚಣೆ ಉಂಟಾಗದಂತೆ ಸ್ವಯಂಸೇವಕರು ಹಾಗೂ ಅಯೋಜಕರು ರಸ್ತೆಯ ಎರಡು ಬದಿಯಲ್ಲಿ ನಿಂತು ಮೆರವಣಿಗೆಗಾರರಿಗೆ ಸೂಕ್ತ ನಿರ್ದೇಶನವನ್ನು ನೀಡಿ ಮೆರವಣಿಗೆಯನ್ನು ಶಾಂತ ರೀತಿಯಲ್ಲಿ ಸಾಗುವಂತೆ ಸಹಕರಿಸುವುದು ಹಾಗೂ ಸಾರ್ವಜನಿಕ ಸಂಚಾರ ಸುಗಮವಾಗಿ ಸಾಗಲು ಅನುವು ಮಾಡುವುದು.

2. ಮೆರವಣಿಗೆಯಲ್ಲಿ ಪಾಲ್ಗೊಳ್ಳುವವರು ಯಾವುದೆ ಹರಿತವಾದ ವಸ್ತುಗಳನ್ನು ಹೊಂದಿರಬಾರದು.

3. ಈದ್ ಹಬ್ಬದ ದಿನದಂದು ಮೆರವಣಿಗೆಯ ಸಮಯದಲ್ಲಿ ಯಾವುದೆ ಕಾರಣಕ್ಕೂ ಡಿಜೆ ಗಳನ್ನು ಬಳಸಬಾರದು. 4. ಈದ್ ಹಬ್ಬದ ಪ್ರಯುಕ್ತ ಸ್ತಬ್ದ ಚಿತ್ರಗಳು ಯಾವುದೇ ಪ್ರಚೋದನಾತ್ಮಕ ಅಂಶಗಳನ್ನು ಒಳಗೊಂಡಿರಬಾರದು. 5. ಯಾವುದೇ ಪೂಜಾ ಸ್ಥಳಗಳ (ದೇವಸ್ಥಾನ/ಚರ್ಚಗಳ) ಮುಂಭಾಗದಲ್ಲಿ ಘೋಷಣೆಗಳನ್ನು ಕೂಗಬಾರದು.

6. ಮೆರವಣಿಗೆಯ ಸಮಯದಲ್ಲಿ ಅಯೋಜಕರು ವಿದ್ಯುತ್ (ಕೆ.ಇ.ಬಿ) ಇಲಾಖೆಯಿಂದ ಸಿಬ್ಬಂದಿಯವರನ್ನು ನೇಮಿಸಿಕೊಂಡು ಯಾವುದೇ ವಿದ್ಯುತ್ ಸಂಪರ್ಕಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳತಕ್ಕದ್ದು.

7. ಈದ್ ಹಬ್ಬದ ಮೆರವಣಿಗೆಯ ಸಂದರ್ಭದಲ್ಲಿ ಅಯೋಜಕರು ಬೆಂಕಿನಿಂದಿಸುವ ಸಾಮಗ್ರಿಯನ್ನು ಇಟ್ಟುಕೊಳ್ಳುವುದು.

8. ರಾತ್ರಿ ಮೆರವಣಿಗೆ ಮುಗಿದ ನಂತರ ಬೈಕ್‌ನಲ್ಲಿ ಇಬ್ಬರಿಗಿಂತ ಹೆಚ್ಚಾಗಿ ದ್ವಿ-ಚಕ್ರ ವಾಹನವನ್ನು ಚಲಿಸಬಾರದು.

9. ಹಿರಿಯ ನಾಗಕರಿಕರಿಗೆ ಶಾಲಾ ಮಕ್ಕಳಿಗೆ ಹಾಗೂ ಇತರರಿಗೆ ತೊಂದರೆಯಾಗದಂತೆ ಧ್ವನಿವರ್ಧಕಗಳನ್ನು ಬೆಳಿಗ್ಗೆ 06-00 ಗಂಟೆಯಿಂದ ರಾತ್ರಿ 10-00 ಗಂಟೆಯವರೆಗೆ ಮಾತ್ರ ಬಳಸಿಕೊಳ್ಳಲು ಸ್ಥಳೀಯ ಪೊಲೀಸರ ಅನುಮತಿ/ಪರವಾನಗೆ ಪಡೆದುಕೊಳ್ಳತಕ್ಕದ್ದು ಎಂದಿದೆ.

ಈ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಧ್ವನಿವರ್ಧಕಗಳಿಂದ ಹೊರಡುವ ಶಬ್ದದ ಪ್ರಮಾಣವನ್ನು ಕಡಿಮೆ ಮಟ್ಟದಲ್ಲಿ ಇಟ್ಟುಕೊಳ್ಳುವುದು ಹಾಗೂ ಯಾವುದೇ ಕಾರಣಕ್ಕೂ ಡಿ.ಜೆ. ಸೌಂಡ್ ಸಿಸ್ಟಂ ಅಳವಡಿಸಲು ಅವಕಾಶ ಇರುವುದಿಲ್ಲ ಎಂಬುದಾಗಿ ಮಾರ್ಗಸೂಚಿಯಲ್ಲಿ ಪೊಲೀಸ್ ಇಲಾಖೆ ತಿಳಿಸಿದೆ.

BREAKING: ಬೆಂಗಳೂರಲ್ಲಿ ನಾಳೆ, ನಾಡಿದ್ದು ಈ ಏರಿಯಾಗಳಲ್ಲಿ ‘ಮದ್ಯ ಮಾರಾಟ’ ನಿಷೇಧ: ನಗರ ಪೊಲೀಸ್ ಆಯುಕ್ತರ ಆದೇಶ | Liquor Sale Ban

BIG NEWS : ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದ್ದು ಕೇಂದ್ರ ಸರ್ಕಾರಕ್ಕೆ ಕೊಟ್ಟ ತಪರಾಕಿ : ಸಿಎಂ ಸಿದ್ದರಾಮಯ್ಯ

BREAKING: ಶೀಘ್ರವೇ ನಂದಿನಿ ಹಾಲಿನ ದರ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಘೋಷಣೆ | Nandini Milk Price Hike

Share. Facebook Twitter LinkedIn WhatsApp Email

Related Posts

BREAKING : ಮಲೆ ಮಹದೇಶ್ವರ ಬೆಟ್ಟದಲ್ಲಿ ಬಾಲಕನ ಮೇಲೆ ಚಿರತೆ ದಾಳಿ!

10/02/2026 1:33 PM1 Min Read

ALERT : ಒಬ್ಬಂಟಿಯಾಗಿರುವಾಗ ಹೃದಯಾಘಾತವಾದರೆ ಗಾಬರಿಯಾಗಬೇಡಿ : ಜಸ್ಟ್ ಇವುಗಳನ್ನು ಫಾಲೋ ಮಾಡಿ.!

10/02/2026 1:17 PM2 Mins Read

ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಪ್ರಯಾಣ ಸಮಯವನ್ನು ಎರಡೆರಡು ಬಾರಿ ದಿಢೀರ್ ಬದಲಾವಣೆ ಮಾಡಿದ್ದು ಏಕೆ?

10/02/2026 1:07 PM1 Min Read
Recent News

BREAKING : ಮಲೆ ಮಹದೇಶ್ವರ ಬೆಟ್ಟದಲ್ಲಿ ಬಾಲಕನ ಮೇಲೆ ಚಿರತೆ ದಾಳಿ!

10/02/2026 1:33 PM

BREAKING: ಅಂಬಾನಿ ದಂಪತಿಗೆ ಇಡಿ ಉರುಳು! ಫೆಬ್ರವರಿ 17 ಮತ್ತು 18 ರಂದು ವಿಚಾರಣೆಗೆ ಹಾಜರಾಗಲು ಅನಿಲ್-ಟೀನಾಗೆ ಸಮನ್ಸ್!

10/02/2026 1:33 PM
BREAKING NEWS

BREAKING : ಮಧ್ಯಪ್ರದೇಶದ ಕಳಶ ಯಾತ್ರೆಯಲ್ಲಿ ಭೀಕರ ಕಾಲ್ತುಳಿತ : ಓರ್ವ ಭಕ್ತ ಸಾವು, ಹಲವರಿಗೆ ಗಂಭೀರ ಗಾಯ!

10/02/2026 1:25 PM

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ: ತುರ್ತು ಕ್ರಮಕ್ಕೆ 125ಕ್ಕೂ ಹೆಚ್ಚು ಜಾಗತಿಕ ಹಿಂದೂ ಸಂಘಟನೆಗಳು ಕರೆ!

10/02/2026 1:21 PM
State News
KARNATAKA

BREAKING : ಮಲೆ ಮಹದೇಶ್ವರ ಬೆಟ್ಟದಲ್ಲಿ ಬಾಲಕನ ಮೇಲೆ ಚಿರತೆ ದಾಳಿ!

By kannadanewsnow0510/02/2026 1:33 PM KARNATAKA 1 Min Read

ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತರ ಮೇಲೆ ಚಿರತೆ ಒಂದು ದಾಳಿ ಮಾಡಿದೆ ಎಂದು ತಿಳಿದುಬಂದಿದೆ. ಬಾಲಕನ ಮೇಲೆ…

ALERT : ಒಬ್ಬಂಟಿಯಾಗಿರುವಾಗ ಹೃದಯಾಘಾತವಾದರೆ ಗಾಬರಿಯಾಗಬೇಡಿ : ಜಸ್ಟ್ ಇವುಗಳನ್ನು ಫಾಲೋ ಮಾಡಿ.!

10/02/2026 1:17 PM

ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಪ್ರಯಾಣ ಸಮಯವನ್ನು ಎರಡೆರಡು ಬಾರಿ ದಿಢೀರ್ ಬದಲಾವಣೆ ಮಾಡಿದ್ದು ಏಕೆ?

10/02/2026 1:07 PM
BIG BREAKING NEWS: Mild tremors felt again in Kodagu's Sampaje

BREAKING : ವಿಜಯಪುರದಲ್ಲಿ ಮತ್ತೆ ಭೂಕಂಪ : ಜೋರಾದ ಶಬ್ದದೊಂದಿಗೆ ಕಂಪಿಸಿದ ಭೂಮಿ, ಬೆಚ್ಚಿಬಿದ್ದ ಜನತೆ!

10/02/2026 1:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.