Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ದೇಶಾದ್ಯಂತ ಬಾಲಕಿಯರಿಗೆ ಉಚಿತ ‘HPV ಲಸಿಕೆ’ : ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ!

24/02/2026 3:00 PM

ಫೆ.28 ರಿಂದ ಮಾರ್ಚ್‌17ರವರೆಗೆ ದ್ವಿತೀಯ PUC ವಾರ್ಷಿಕ ಪರೀಕ್ಷೆ

24/02/2026 2:36 PM

ಗರುಡ ಪುರಾಣದ ಪ್ರಕಾರ 36 ನರಕಗಳು: ಯಾವ ತಪ್ಪು ಮಾಡಿದರೆ ಯಾವ ಶಿಕ್ಷೆ? ಇಲ್ಲಿದೆ ಸಂಪೂರ್ಣ ವಿವರ

24/02/2026 2:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ಜನತೆ ಗಮನಕ್ಕೆ: ಅ.27ರಿಂದ 30ರವರೆಗೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
KARNATAKA

ಬೆಂಗಳೂರಿನ ಜನತೆ ಗಮನಕ್ಕೆ: ಅ.27ರಿಂದ 30ರವರೆಗೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

By kannadanewsnow0925/10/2024 3:03 PM

ಬೆಂಗಳೂರು: ದಿನಾಂಕ 27.10.2024 (ರವಿವಾರ) ದಿಂದ 30.10.2024 (ಬುಧವಾರ) ರ ವರೆಗೆ “66/11ಕೆ.ವಿ ಟೆಲಿಕಾಂ” ಸ್ಟೇಷನ್ ನಲ್ಲಿ 11ಕೆ,ವಿ ಬ್ಯಾಂಕ್-2 ನ ಬ್ರೇಕರಗಳನ್ನು ಬದಲಿಸುವ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ಓಬಳೇಶ್ ಕಾಲೋನಿ, ರ‍್ಸಸ್ ಗರ‍್ಡನ್, ರಾಯಪುರ, ಬಿನ್ನಿ ಪೇಟ್, ಪಾದರಾಯನಪುರ, ಜೆಜೆಆರ್ ನಗರ, ಗೋಪಾಲನ್ ಮಾಲ್, ಮೈಸೂರು ರಸ್ತೆ 1ನೇ, 2ನೇ, 3ನೇ ಕ್ರಾಸ್, ಮೋಮಿಂಪುರ, ಜಂಥಾ ಕಾಲೋನಿ, ಶಾಮನಾ ಗರ‍್ಡನ್, ರ‍್ಫತ್ ನಗರ, ರಂಗನಾಥ್ ಕಾಲೋನಿ, ಹೊಸಹಳ್ಳಿ ಮುಖ್ಯರಸ್ತೆ, ಪರ‍್ಕ್ ನಾವು ಬಿನ್ನಿ ಪೇಟೆ, ಅಂಜನಪ್ಪ ಗರ‍್ಡನ್, ದೊರೆಸ್ವಾಮಿ ನಗರ ಕರೆಂಟ್ ಇರೋದಿಲ್ಲ.

ಹೂವಿನ ಉದ್ಯಾನ, ಹೊಸ ಪೊಲೀಸ್ ಕ್ವಾಟ್ರಸ್, ಎಸ್‌ಡಿ ಮಠ, ಕಾಟನ್ ಪೆಟ್, ಅಕ್ಕಿಪೇಟೆ, ಬಾಲಾಜಿ ಕಾಂಪ್ಲೆಕ್ಸ್, ಮನರ‍್ತಿ ಪೆಟ್, ಸುಲ್ತಾನ್ ಪೆಟ್, ನಲ್ಬಂಡ್‌ವಾಡಿ ಎದುರು ಚಿಕ್ಕಪೇಟೆ ಮೆಟ್ರೋ ಸ್ಟೇಷನ್, ಪೊಲೀಸ್ ರಸ್ತೆ, ಗೋಪಾಲನ್ ಅಪರ‍್ಟ್‌ಮೆಂಟ್, ಮರಿಯಪ್ಪ ಎ. ಕೆಪಿಎಸ್ ಮಠ, ಗಂಗಪ್ಪ ಗರ‍್ಡನ್, ಭುವನೇಶ್ವರಿ ನಗರ, ಪ್ರೆಸ್ಟೀಜ್ ವುಡ್ಸ್ ಅಪರ‍್ಟ್‌ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.

ಅ.27ರ ಭಾನುವಾರದಂದು ಮಾತ್ರ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’

ಸಿ ಸ್ಟೇಷನ್‌ : “ಬ್ರಾಡ್ ವೇ ರಸ್ತೆ, ಕಾಕರ‍್ನ್ ರಸ್ತೆ, ಸ್ಟೇಷನ್ ರಸ್ತೆ, ಕ್ವೀನ್ಸ್ ರಸ್ತೆ, ಟೌನ್, ತಿಮ್ಮಯ್ಯ ರಸ್ತೆ, ಮಿಲ್ರ‍್ಸ್ ರಸ್ತೆ, ಸ್ಲಾಟರ್ ಹೌಸ್ ಮತ್ತು ಸುತ್ತಲಿನ ಪ್ರದೇಶ. ಕನ್ನಿಂಗ್ಹಾö್ಯಮ್ ರಸ್ತೆ, ಆಲಿ ಆಸ್ಕರ್ ರಸ್ತೆ, ಆಲಿ ಆಸ್ಕರ್ ರಸ್ತೆ ಕ್ರಾಸ್, ಚಿಕ್ಕ ಬಜಾರ್ ರಸ್ತೆ, ವೆಂಕಟಪ್ಪ ರಸ್ತೆ, ಮುನಿಸ್ವಾಮಿ ರಸ್ತೆ, ಪಾಯಪ್ಪ ಗಾರ್ಡನ್, ಸಿಮೆಂಟ್ರಿ ರಸ್ತೆ, ಪಾರ್ಕ್ ರಸ್ತೆ, ನಳ ರಸ್ತೆ, ನೋಹ ಸ್ಟ್ರೀಟ್, ಚಾಂದನಿ ಚೌಕ್, ಮಿಲ್ಲರ್ ಟ್ಯಾಂಕ್‌ಬಂಡ್ ರಸ್ತೆ, ಜಸ್ಮಾಭವನ ರಸ್ತೆ, ಸುಲ್ತಾನ್‌ಜಿಗುಂಟ ರಸ್ತೆ, ಹೇನ್ಸ್ ರಸ್ತೆ, ಬಂಬೂಬಜಾರ್, ಧನಕೋಟಿ ಲೇನ್ ಮತ್ತು ಸುತ್ತಲಿನ ಪ್ರದೇಶ. ನೆಹರುಪುರಂ, ಮುತ್ಯಾಲಮ್ಮ ಕೋಯಿಲ್ ಸ್ಟ್ರೀಟ್, ಮಕಾನ್ ಕಾಂಪೌಂಡ್ ರಸ್ತೆ, ಎನ್.ಪಿ. ಸ್ಟ್ರೀಟ್, ಸೆಪ್ಪಿಂಗ್ಸ್ ರಸ್ತೆ, ಬ್ರಾಡ್ ಶಾ ಸ್ಟ್ರೀಟ್, ಹೇನ್ಸ್ ರಸ್ತೆ, ಪ್ಯಾಲೇಸ್ ಟಾಕೀಸ್, ಇವನಿಂಗ್ ಬಜಾರ್, ಹೊಸ ಮಾರ್ಕೆಟ್ ರಸ್ತೆ, ಓ.ಪಿ.ಹೆಚ್. ರಸ್ತೆ, ಆರ್.ನಂ.2ನೇ ಸ್ಟ್ರೀಟ್, ಜೈನ್ ದೇವಸ್ಥಾನದ ರಸ್ತೆ, ಫೀಡಿಂಗ್ ಟು ಹೆಚ್.ಟಿ ಇನ್ಸಾ÷್ಟಲೇಷನ್ ಆರ್.ಎಂ.ಜಡ್. ಮಿಲ್ಲೇನಿಯ, ಎಕ್ಸ್ಪ್ರೆಸ್ ಫೀಡರ್ ಫೀಡಿಂಗ್ ಟು ಬೌರಿಂಗ್ ಹಾಸ್ಪಿಟಲ್, ಕನ್ನಾಟ್ ರಸ್ತೆ, ಕ್ವೀನ್ಸ್ ರಸ್ತೆ, ಎಡ್ವರ್ಡ್ ರಸ್ತೆ, ಚಿಕ್ಕ ಬಜಾರ್ ರಸ್ತೆ, ಕನ್ನಿಂಗ್ಹಾö್ಯಮ್ ರಸ್ತೆ ಕ್ರಾಸ್, ಇನ್ಫೆಂಟ್ರಿ ರಸ್ತೆ, ಇಂಡಿಯನ್ ಎಕ್ಸ್ಪ್ರೆಸ್, ವಿಶ್ವೇಶ್ವರಯ್ಯ ಟವರ್, ಪೋಲೀಸ್ ಕಮೀಷನರ್ ಆಫೀಸ್ ಕೆ.ಎಸ್.ಎಫ್.ಸಿ ಬಿಲ್ಡಿಂಗ್, ಯು.ಎನ್.ಐ., ಮಿಲ್ರ‍್ಸ್ ಟ್ಯಾಂಕ್ ರಸ್ತೆ, ಹಳೇ ಬಾಗಲೂರು ಲೇಔಟ್, ವಿಲಿಯ್ಸಂ ಟೌನ್, ಬಿದರಹಳ್ಳಿ, ಪಾಟರಿ ಟೌನ್, ಕಾಕ್ಸ್ ಟೌನ್, ಹೊಯ್ಸಳ ಅಪಾರ್ಟ್ಮೆಂಟ್, ಆರ್.ಬಿ.ಐ. ಕ್ವಾಟ್ರಸ್, ಕಾಂಗ್ರೆಸ್ ಆಫೀಸ್, ಹೇನ್ಸ್ ರಸ್ತೆ, ಎಲ್.ಹೆಚ್., ಬಿ.ಎಸ್.ಎನ್.ಎಲ್ ಎಂ.ಎಸ್. ಬಿಲ್ಡಿಂಗ್, ಕಾರ್ಪೊರೇಟ್ ಆಫೀಸ್, ಕೆ.ಪಿ.ಎಸ್.ಸಿ, ಸಿ.ಓ.ಡಿ, ಚೀಫ್ ಜಸ್ಟೀಸ್ ಹೌಸ್, ಮಿಲ್ರ‍್ಸ್ ರಸ್ತೆ, ವಸಂತನಗರ, ದಾಬಸ್‌ಪೇಟೆ, ಕಲ್ಲಹಳ್ಳಿ ಎಲ್ಲಾ ಬಿ.ಡಿ.ಎ ಕ್ವಾಟ್ರಸ್, ಎಮ್.ಇ.ಜಿ.ಸೆಂಟರ್, ಕೆನ್ಸಿಂಗ್‌ಟನ್ ರಸ್ತೆ. ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ವಿಕ್ಟೋರಿಯಾ ಸ್ಟೇಷನ್‌ : “ಎಸ್‌ಜೆಪಿ ರಸ್ತೆ, ಒಟಿಸಿ ರಸ್ತೆ, ಎಸ್‌ಪಿ ರಸ್ತೆ, ಅವೆನ್ಯೂ ರಸ್ತೆ, ಗೌಡೌನ್ ರಸ್ತೆ, ಟ್ಯಾಕ್ಸಿ ಸ್ಟ್ಯಾಂಡ್, ವಿಕ್ಟೋರಿಯಾ ಆಸ್ಪತ್ರೆ ಕಾಂಪೌಂಡ್, ನೆಫ್ರೋರಾಲಜಿ, ಮಿಂಟೊ, ಗ್ಯಾಸ್ಟ್ರೋಎಂಟರಾಲಜಿ ಆಸ್ಪತ್ರೆ ಮತ್ತು ಅಲೈಡ್ ಆಸ್ಪತ್ರೆಗಳು, ಜೆಸಿ ರಸ್ತೆ, ಜೆಸಿ ರಸ್ತೆ 1ನೇ ಕ್ರಾಸ್, ಎ.ಎಂ. ಲೇನ್, ಕಲಾಸಿಪಾಳ್ಯ ಮುಖ್ಯ ರಸ್ತೆ, ಎಂಟಿಬಿ ರಸ್ತೆ, ಕುಂಬಾರ ಗುಂಡಿ ರಸ್ತೆ, ಶಿವಾಜಿ ರಸ್ತೆ, ಸಿಟಿ ಮರ‍್ಕೆಟ್ ಕಾಂಪ್ಲೆಕ್ಸ್, ಬಿ.ವಿ.ಕೆ. ಅಯ್ಯಂಗಾರ್ ರಸ್ತೆ, ಗ್ರೇನ್ ಬಜಾರ್ ರಸ್ತೆ, ನಗರತ್ ಪೇಟೆ, ತಿಗಳರಪೇಟೆ, ಎನ್, ಆರ್ ರಸ್ತೆ, ಒಟಿಸಿ ರಸ್ತೆಯ ಭಾಗ, ಪಿಸಿ ಲೇನ್, ಪಿಪಿ ಲೇನ್, ಊಸ್ಮಾನ್ ಖಾನ್ ರಸ್ತೆ, ಎಸ್‌ಜೆಪಿ ಪರ‍್ಕ್, ಬಸಪ್ಪ ವೃತ್ತ, ಕೆಆರ್ ರಸ್ತೆ, ಕೋಟೆ ಬೀದಿ, ಕಲಾಸಿಪಾಳ್ಯ ಮುಖ್ಯ ರಸ್ತೆ, ಪಟ್ನೂಲ್‌ಪೇಟೆ, ಹಳೆ ಕಸಾಯಿಖಾನೆ ರಸ್ತೆ, ನಗರತ್ ಪೇಟೆ ಮುಖ್ಯರಸ್ತೆ, ಕುಂಬಾರಪೇಟೆ ಮುಖ್ಯರಸ್ತೆ, ಅಪ್ಪುರಾಯಪ್ಪ ಲೇನ್, ಎಂಬಿಟಿ ರಸ್ತೆ, ಪಿಳ್ಳಪ್ಪ ಲೇನ್, ಸಿಆರ್ ಸ್ವಾಮಿ ಬೀದಿ, ಮೇಧರಪೇಟೆ, ಚಿಕ್ಕಪೇಟೆ, ಕೆ.ಜಿ.ರಸ್ತೆಯ ಭಾಗ, ಆರ್.ಟಿ.ರಸ್ತೆ, ಚಿಕ್ಕಪೇಟೆ ಮುಖ್ಯರಸ್ತೆ, ಒಟಿ ಪೆಟ್, ಒಟಿಸಿ ರಸ್ತೆ, ಗುಂಡೋಪಂಥ್ ಬೀದಿ, ಮಾಮೂಲ್‌ಪೇಟೆ, ಬೆಳ್ಳಿಬಸವಣ್ಣ ದೇವಸ್ಥಾನದ ಬೀದಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.

ಕರ್ನಾಟಕದ ವಿಧಾನಸಭಾ ಉಪ ಚುನಾವಣೆಯ 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ಸಿಗೆ ತಕ್ಕ ಪಾಠ: ಬಿವೈ ವಿಜಯೇಂದ್ರ

BREAKING : ಶಿವಮೊಗ್ಗದಲ್ಲಿ ಲಾರಿ ಬೈಕ್ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರ ಸಾವು ಓರ್ವನಿಗೆ ಗಾಯ!

Share. Facebook Twitter LinkedIn WhatsApp Email

Related Posts

ಫೆ.28 ರಿಂದ ಮಾರ್ಚ್‌17ರವರೆಗೆ ದ್ವಿತೀಯ PUC ವಾರ್ಷಿಕ ಪರೀಕ್ಷೆ

24/02/2026 2:36 PM2 Mins Read

ಗರುಡ ಪುರಾಣದ ಪ್ರಕಾರ 36 ನರಕಗಳು: ಯಾವ ತಪ್ಪು ಮಾಡಿದರೆ ಯಾವ ಶಿಕ್ಷೆ? ಇಲ್ಲಿದೆ ಸಂಪೂರ್ಣ ವಿವರ

24/02/2026 2:11 PM2 Mins Read

ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 56,000 ಹೊಸ ಹುದ್ದೆಗಳ ನೇಮಕಾತಿ !

24/02/2026 2:06 PM1 Min Read
Recent News

BREAKING : ದೇಶಾದ್ಯಂತ ಬಾಲಕಿಯರಿಗೆ ಉಚಿತ ‘HPV ಲಸಿಕೆ’ : ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ!

24/02/2026 3:00 PM

ಫೆ.28 ರಿಂದ ಮಾರ್ಚ್‌17ರವರೆಗೆ ದ್ವಿತೀಯ PUC ವಾರ್ಷಿಕ ಪರೀಕ್ಷೆ

24/02/2026 2:36 PM

ಗರುಡ ಪುರಾಣದ ಪ್ರಕಾರ 36 ನರಕಗಳು: ಯಾವ ತಪ್ಪು ಮಾಡಿದರೆ ಯಾವ ಶಿಕ್ಷೆ? ಇಲ್ಲಿದೆ ಸಂಪೂರ್ಣ ವಿವರ

24/02/2026 2:11 PM

ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 56,000 ಹೊಸ ಹುದ್ದೆಗಳ ನೇಮಕಾತಿ !

24/02/2026 2:06 PM
State News
KARNATAKA

ಫೆ.28 ರಿಂದ ಮಾರ್ಚ್‌17ರವರೆಗೆ ದ್ವಿತೀಯ PUC ವಾರ್ಷಿಕ ಪರೀಕ್ಷೆ

By kannadanewsnow0924/02/2026 2:36 PM KARNATAKA 2 Mins Read

ಶಿವಮೊಗ್ಗ: ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಗಳು ಫೆಬ್ರವರಿ 28ರಿಂದ ಮಾರ್ಚ್‌17ರವರೆಗೆ ಜಿಲ್ಲೆಯ 41ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು,…

ಗರುಡ ಪುರಾಣದ ಪ್ರಕಾರ 36 ನರಕಗಳು: ಯಾವ ತಪ್ಪು ಮಾಡಿದರೆ ಯಾವ ಶಿಕ್ಷೆ? ಇಲ್ಲಿದೆ ಸಂಪೂರ್ಣ ವಿವರ

24/02/2026 2:11 PM

ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 56,000 ಹೊಸ ಹುದ್ದೆಗಳ ನೇಮಕಾತಿ !

24/02/2026 2:06 PM

BIG NEWS :`SSLC’ ಪಾಸಾದವರಿಗೆ ಗುಡ್ ನ್ಯೂಸ್ : ನೀವು ಈ ಟಾಪ್ 10 `ಸರ್ಕಾರಿ ಹುದ್ದೆ’ಗಳಿಗೆ ಅರ್ಜಿ ಸಲ್ಲಿಸಬಹುದು !

24/02/2026 1:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.