Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶ್ಯಾಮನೂರು ಶಿವಶಂಕರಪ್ಪನವರ ನಿಧನಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಂಬನಿ

14/12/2025 8:30 PM

ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ

14/12/2025 8:26 PM

ನಾಳೆ ಮಧ್ಯಾಹ್ನದ ನಂತ್ರ ದಾವಣಗೆರೆಗೆ ಶಾಮನೂರು ಶಿವಶಂಕರಪ್ಪ ಪಾರ್ಥೀವ ಶರೀರ ರವಾನೆ

14/12/2025 8:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು ಜನತೆ ಗಮನಕ್ಕೆ: ನಾಳೆಯಿಂದ ಅ.23ರವರೆಗೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
KARNATAKA

ಬೆಂಗಳೂರು ಜನತೆ ಗಮನಕ್ಕೆ: ನಾಳೆಯಿಂದ ಅ.23ರವರೆಗೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

By kannadanewsnow0919/10/2024 6:00 PM

ಬೆಂಗಳೂರು: ನಗರದಲ್ಲಿ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಕಾರಣ ನಾಳೆಯಿಂದ ಭಾನುವಾರದವರೆಗೆ ಅಂದರೆ ಅಕ್ಟೋಬರ್.23ರವರೆಗೆ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಈ ಬಗ್ಗೆ ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು,  ಬೆಂಗಳೂರು: “66/11ಕೆ.ವಿ ಟೆಲಿಕಾಂ” ಸ್ಟೇಷನ್ ನಲ್ಲಿ 11ಕೆ,ವಿ ಬ್ಯಾಂಕ್-2 ನ ಬ್ರೇಕರಗಳನ್ನು ಬದಲಿಸುವ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ದಿನಾಂಕ 20.10.2024 ರಿಂದ 23.10.2024 ರವರೆಗೆ ಬೆಳಿಗ್ಗೆ 10:00 ಗಂಟೆಯಿಂದ ರಾತ್ರಿ 22:00 ಗಂಟೆಯವರೆಗೆ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು ಎಂದಿದೆ.

ನಾಳೆಯಿಂದ ಅಕ್ಟೋಬರ್.23ರವರೆಗೆ ಈ ಏರಿಯಾದಲ್ಲಿ ಕರೆಂಟ್ ಇರೋದಿಲ್ಲ

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: “ಓಬಳೇಶ್ ಕಾಲೋನಿ, ರ‍್ಸಸ್ ಗರ‍್ಡನ್, ರಾಯಪುರ, ಬಿನ್ನಿ ಪೇಟ್, ಪಾದರಾಯನಪುರ, ಜೆಜೆಆರ್ ನಗರ, ಗೋಪಾಲನ್ ಮಾಲ್, ಮೈಸೂರು ರಸ್ತೆ 1ನೇ, 2ನೇ, 3ನೇ ಕ್ರಾಸ್, ಮೋಮಿಂಪುರ, ಜಂಥಾ ಕಾಲೋನಿ, ಶಾಮನಾ ಗರ‍್ಡನ್, ರ‍್ಫತ್ ನಗರ, ರಂಗನಾಥ್ ಕಾಲೋನಿ, ಹೊಸಹಳ್ಳಿ ಮುಖ್ಯರಸ್ತೆ, ಪರ‍್ಕ್ ನಾವು ಬಿನ್ನಿ ಪೇಟೆ, ಅಂಜನಪ್ಪ ಗರ‍್ಡನ್, ದೊರೆಸ್ವಾಮಿ ನಗರ ಪವರ್ ಕಟ್ ಆಗಲಿದೆ.

ಹೂವಿನ ಉದ್ಯಾನ, ಹೊಸ ಪೊಲೀಸ್ ಕ್ವಾಟ್ರಸ್, ಎಸ್‌ಡಿ ಮಠ, ಕಾಟನ್ ಪೆಟ್, ಅಕ್ಕಿಪೇಟೆ, ಬಾಲಾಜಿ ಕಾಂಪ್ಲೆಕ್ಸ್, ಮನರ‍್ತಿ ಪೆಟ್, ಸುಲ್ತಾನ್ ಪೆಟ್, ನಲ್ಬಂಡ್‌ವಾಡಿ ಎದುರು ಚಿಕ್ಕಪೇಟೆ ಮೆಟ್ರೋ ಸ್ಟೇಷನ್, ಪೊಲೀಸ್ ರಸ್ತೆ, ಗೋಪಾಲನ್ ಅಪರ‍್ಟ್‌ಮೆಂಟ್, ಮರಿಯಪ್ಪ ಎ. ಕೆಪಿಎಸ್ ಮಠ, ಗಂಗಪ್ಪ ಗರ‍್ಡನ್, ಭುವನೇಶ್ವರಿ ನಗರ, ಪ್ರೆಸ್ಟೀಜ್ ವುಡ್ಸ್ ಅಪರ‍್ಟ್‌ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.

‘ಬಗರ್ ಹುಕುಂ ಸಾಗುವಳಿದಾರ’ರಿಗೆ ಬಿಗ್ ರಿಲೀಫ್: ಇವರ ‘ಅರಣ್ಯ ಒತ್ತುವರಿ’ಯನ್ನು ಮಾತ್ರ ತೆರಲು

GOOD NEWS: ರಾಜ್ಯದ ವಿದ್ಯಾರ್ಥಿಗಳ ಫಲಿತಾಂಶ ಹೆಚ್ಚಿಸಲು ‘ಶಿಕ್ಷಣ ಕೋಪೈಲಟ್ ಆಪ್’ – ಸಚಿವ ಮಧು ಬಂಗಾರಪ್ಪ

Share. Facebook Twitter LinkedIn WhatsApp Email

Related Posts

ಶ್ಯಾಮನೂರು ಶಿವಶಂಕರಪ್ಪನವರ ನಿಧನಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಂಬನಿ

14/12/2025 8:30 PM1 Min Read

ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ

14/12/2025 8:26 PM1 Min Read

ನಾಳೆ ಮಧ್ಯಾಹ್ನದ ನಂತ್ರ ದಾವಣಗೆರೆಗೆ ಶಾಮನೂರು ಶಿವಶಂಕರಪ್ಪ ಪಾರ್ಥೀವ ಶರೀರ ರವಾನೆ

14/12/2025 8:22 PM1 Min Read
Recent News

ಶ್ಯಾಮನೂರು ಶಿವಶಂಕರಪ್ಪನವರ ನಿಧನಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಂಬನಿ

14/12/2025 8:30 PM

ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ

14/12/2025 8:26 PM

ನಾಳೆ ಮಧ್ಯಾಹ್ನದ ನಂತ್ರ ದಾವಣಗೆರೆಗೆ ಶಾಮನೂರು ಶಿವಶಂಕರಪ್ಪ ಪಾರ್ಥೀವ ಶರೀರ ರವಾನೆ

14/12/2025 8:22 PM

ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಸಂತಾಪ

14/12/2025 7:58 PM
State News
KARNATAKA

ಶ್ಯಾಮನೂರು ಶಿವಶಂಕರಪ್ಪನವರ ನಿಧನಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಂಬನಿ

By kannadanewsnow0914/12/2025 8:30 PM KARNATAKA 1 Min Read

ನವದೆಹಲಿ: ನಾಡಿನ ಹಿರಿಯ ರಾಜಕಾರಣಿ, ಮಾಜಿ ಮಂತ್ರಿಗಳು, ಉದ್ಯಮಿಯೂ ಆಗಿದ್ದ ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಕೇಂದ್ರದ ಬೃಹತ್ ಕೈಗಾರಿಕೆ…

ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ

14/12/2025 8:26 PM

ನಾಳೆ ಮಧ್ಯಾಹ್ನದ ನಂತ್ರ ದಾವಣಗೆರೆಗೆ ಶಾಮನೂರು ಶಿವಶಂಕರಪ್ಪ ಪಾರ್ಥೀವ ಶರೀರ ರವಾನೆ

14/12/2025 8:22 PM

ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಸಂತಾಪ

14/12/2025 7:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.