Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಜಪಾನಿನ ಹೊಕ್ಕೈಡೋನಲ್ಲಿ 6.1ರ ತೀವ್ರತೆಯಲ್ಲಿ ಪ್ರಭಲ ಭೂಕಂಪನ | Earthquake In Japan

31/05/2025 5:13 PM

ಬೆಂಗಳೂರಲ್ಲಿ ‘ಶಿಲ್ಪಾ ಫೌಂಡೇಶನ್’ನಿಂದ ‘ವಿಶ್ವ ತಂಬಾಕು ರಹಿತ ದಿನ’ ಆಚರಣೆ, ಜನಜಾಗೃತಿ

31/05/2025 5:08 PM

ಬೆಂಗಳೂರಿನಲ್ಲಿ ಸ್ವಂತ ಆಸ್ತಿ ಇದ್ಯಾ? 48 ಗಂಟೆಯಲ್ಲಿ ‘ಅಂತಿಮ ಇ-ಖಾತಾ’ ಆನ್‌ಲೈನ್‌ನಲ್ಲಿ ಪಡೆಯಲು ಜಸ್ಟ್ ಹೀಗೆ ಮಾಡಿ | e-Khata online

31/05/2025 4:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು ನಗರದ ಈ ಏರಿಯಾಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
KARNATAKA

ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು ನಗರದ ಈ ಏರಿಯಾಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

By kannadanewsnow0920/09/2024 4:24 PM

ಬೆಂಗಳೂರು: ಬೆಸ್ಕಾಂನಿಂದ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ಸೆ.21ರ ನಾಳೆ, ಸೆ.22ರ ನಾಡಿದ್ದು ವಿದ್ಯುತ್ ವ್ಯತ್ತಯ ಉಂಟಾಗಲಿದೆ.

ನಾಳೆ ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ

ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಬೆಸ್ಕಾಂ ( BESCOM ) ಮಾಹಿತಿ ಹಂಚಿಕೊಂಡಿದ್ದು, 66/11 ಕೆವಿಎ ಸಹಕಾರನಗರ ಕೇಂದ್ರದಲ್ಲಿ , ಟ್ರಾನ್ಸ್ ಫಾರ್ಮರ್ 1, 2 & 3 ಮತ್ತು ಬೇಸ್ ಮತ್ತು 66ಕೆವಿ ಬಸ್ ನಿರ್ವಹಣೆ ಕೆಲಸಗಳಿಂದಾಗಿ ದಿನಾಂಕ 21.09.2024 ರಂದು ಬೆಳಿಗ್ಗೆ 10:00 ರಿಂದ ಸಂಜೆ 16:00 ಗಂಟೆಗಳವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.

ಎ ಬ್ಲಾಕ್, ಇ ಬ್ಲಾಕ್, ಬಳ್ಳಾರಿ ಮುಖ್ಯ ರಸ್ತೆ, ಜಿ ಬ್ಲಾಕ್, ಎಫ್ ಬ್ಲಾಕ್, ತಲಕಾವೇರಿ ಲೇಔಟ್, ಅಮೃತಹಳ್ಳಿ, ಬಿಜಿಎಸ್ ಲೇಔಟ್, ನವ್ಯ ನಗರ ಬ್ಲಾಕ್, ಶಬರಿ ನಗರ, ಬೈತರಾಯನಪುರ ಜಕ್ಕೂರು ಬಡಾವಣೆ, ಜಿಕೆವಿಕೆ ಲೇಔಟ್, ಜಕ್ಕೂರು ಪ್ಲಾಂಟೇಶನ್, ಯೋಷಾದ ನಗರಾಮೃತಹಳ್ಳಿ, ಡಿ, ಅಮೃತಹಳ್ಳಿ ಬಿ ಬ್ಲಾಕ್, ಸಿ ಬ್ಲಾಕ್, ಸಿಕ್ಯುಎಎಲ್ ಲೇಯೋಟ್, ಡಿ ಬ್ಲಾಕ್, ಇ ಬ್ಲಾಕ್, ಸಂಪಿಗೆಹಳ್ಳಿ, ಅಗ್ರಹಾರ ಗ್ರಾಮ ಕರೆಂಟ್ ಇರೋದಿಲ್ಲ.

ಜಯಸರ‍್ಯ ಲೇಔಟ್, ವಿಧಾನಸೌಧ ಲೇಔಟ್ ಸಾಯಿಬಾಬಾ ಲೇಔಟ್, ಟೆಲಿಕಾಂ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿ ಪಿಎಚ್‌ಎಸ್ ಲೇಔಟ್, ಸರ‍್ಯೋದಯ ನಗರ. 2 , ಅಗ್ರಹಾರ ಲೇಔಟ್, ಕೋಗಿಲು ಲೇಔಟ್, ಶ್ರೀನಿವಾಸಪುರಜಕ್ಕೂರು, ವಿಆರ್ಎಲ್ ರಸ್ತೆ (ಸಂತೆ ರಸ್ತೆ), ಐಎಎಸ್ ರಸ್ತೆ, ರ‍್ಕಾವತಿ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದೆ.

ಈ ಪ್ರದೇಶಗಳಲ್ಲಿ ಬೆಳಿಗ್ಗೆ 09:00 ಗಂಟೆಯಿಂದ ಮಧ್ಯಾಹ್ನ 05:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

ದಿನಾಂಕ 21.09.2024 (ಶನಿವಾರ) ಬೆಳಿಗ್ಗೆ 09:00 ಗಂಟೆಯಿಂದ ಮಧ್ಯಾಹ್ನ 05:00 ಗಂಟೆಯವರೆಗೆ “66/11ಕೆವಿ ಬಿ ಸ್ಟೇಷನ್” ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು ಎಂದು ಹೇಳಿದೆ.

ಎಂ.ಜಿ. ರಸ್ತೆ, ರ‍್ಚ್ ಸ್ಟ್ರೀಟ್, ಸೇಂಟ್ ಮರ‍್ಕ್ಸ್ ರಸ್ತೆ, ಲ್ಯಾವೆಲ್ಲೆ ರಸ್ತೆ, ಮ್ಯೂಸಿಯಂ ರಸ್ತೆ, ರೆಸ್ಟ್ ಹೌಸ್ ರಸ್ತೆ, ರಿಚ್ಮಂಡ್ ರಸ್ತೆ, ಕಸ್ತರ‍್ಬಾ ರಸ್ತೆ, ವಾಲ್ಟನ್ ರಸ್ತೆ, ಡಿಕನ್ಸನ್ ರಸ್ತೆ, ಅಶೋಕ್ ನಗರ, ಪ್ರೈಮ್ ರೋಸ್ ರಸ್ತೆ, ರೆಸಿಡೆನ್ಸಿ ರಸ್ತೆ, ಟ್ರಿನಿಟಿ ರ‍್ಕಲ್, ಹಲಸೂರು ರಸ್ತೆ, ರ‍್ಫಿ ಟೌನ್ , ಹಲಸೂರು, ಕಸ್ತರ‍್ಬಾ ರಸ್ತೆ, ಲ್ಯಾವೆಲ್ಲೆ ರಸ್ತೆ 7ನೇ ಕ್ರಾಸ್, ಐಟಿಸಿ ಗರ‍್ಡನೇಯ ಹೋಟೆಲ್, ಐಎನ್‌ಜಿ ವೈಶ್ಯ ಬ್ಯಾಂಕ್, ನ್ಯೂ ಪ್ರೆಸ್ಟೀಜ್ (ಕಟ್ಟಡ), ಗಂಗಾಧರ ಚೆಟ್ಟಿ ರಸ್ತೆ, ಅಗಬ್ಬಸಲಿ ರಸ್ತೆ, ಹೌದಿನ್ ರಸ್ತೆ, ಎಂವಿ ಗರ‍್ಡನ್, ಪಿಎಂ ಸ್ಟ್ರೀಟ್, ನಾಲಾ ರಸ್ತೆ, ಲೋಕೋಪಯೋಗಿ ಕಟ್ಟಡ, ರೆಸಿಡೆನ್ಸಿ ರಸ್ತೆ , ರೆಸ್ಟ್ ಹೌಸ್ ರಸ್ತೆ ಕರೆಂಟ್ ಇರೋದಿಲ್ಲ.

ಮ್ಯೂಸಿಯಂ ರಸ್ತೆ, ಹೇಯ್ಸ್ ರಸ್ತೆ, ಕಾನ್ವೆಂಟ್ ರಸ್ತೆ, ಕ್ರೆಸೆಂಟ್ ರಸ್ತೆ, ಬ್ರಿಗೇಡ್ ರಸ್ತೆ, ಸಾಯಿಬಾಬಾ ದೇವಸ್ಥಾನ ರಸ್ತೆ, ಜೀವನಕೇಂದ್ರ ಲೇಔಟ್, ಕೇಂಬ್ರಿಡ್ಜ್ ಲೇಔಟ್, ಗೌತಮಪುರ ರ‍್ಟಿಲರಿ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು, , ಬಯಲು ಬೀದಿ, ಬೌರಿಂಗ್ ಆಸ್ಪತ್ರೆ ರಸ್ತೆ, ಇನ್ಫಾಯಂಟ್ರಿ ರಸ್ತೆ, ಡಿಸ್ಪೆನ್ಸರಿ ರಸ್ತೆ, ಕಾಮರಾಜ್ ರಸ್ತೆ, ಕಮ್ರ‍್ಸಿಯಲ್ ರಸ್ತೆ, ಓಸ್ಬರ‍್ನ್ ರಸ್ತೆ, ಓಸ್ಬರ‍್ನ್ ರಸ್ತೆ 1ನೇ ಅಡ್ಡ ರಸ್ತೆ, ಕಾಮರಾಜ್ ರಸ್ತೆ , ರ‍್ಮ್‌ಸ್ಟ್ರಾಂಗ್ ರಸ್ತೆ, ಸೇಂಟ್ ಜಾನ್ಸ್ ರಸ್ತೆ, ಶಿವನ್ ಚೆಟ್ಟಿ ಗರ‍್ಡನ್, ಜ್ಯುವೆಲ್ಲರಿ ಸ್ಟ್ರೀಟ್, ಎಇಜಿಐಎಸ್ ರ‍್ಕಲ್, ಬೌರಿಂಗ್ ಆಸ್ಪತ್ರೆ ರಸ್ತೆ, ಯೂನಿಯನ್ ಸ್ಟ್ರೀಟ್, ಕಬ್ಬನ್ ರಸ್ತೆ, ಬಯಲು ರಸ್ತೆ, ಎನ್ ಪಿ ಸ್ಟ್ರೀಟ್, ಜುಮ್ಮಾ ಮಸೀದಿ ರಸ್ತೆ, ಮುತ್ತು ಫ್ಲೋರ್ ಮಿಲ್ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.

ಈ ಏರಿಯಾಗಳಲ್ಲಿ ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆಯವರೆಗೆ ಕರೆಂಟ್ ಇರಲ್ಲ

ದಿನಾಂಕ 21.09.2024 (ಶನಿವಾರ) ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆಯವರೆಗೆ “66/11ಕೆ.ವಿ ರೆಮಕೊ” ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಮೈಸೂರು ರೋಡ 7ನೆ ಅಡ್ಡರಸ್ತೆ, ಶ್ಯಾಮನ್ನ ಗಾರ್ಡನ, ಮಂಜುನಾಥ ನಗರ, ಪೈಪಲೈನ್, ಸಂತೋ಼ಷ ಟೆಂಟ, ಅನಂತ ರಾಮಯ್ಯ ಕಂಪೋಂಡ, ಹೊಸ ಮತ್ತು ಹಳೆ ಗುಡ್ಡದ ಹಳ್ಳಿ, ಕುವೆಂಪುನಗರ, 6ನೆ ಮತ್ತು 4ನೆ ಮೈಸೂರು ರೋಡ ಅಡ್ಡರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.

ಈ ಪ್ರದೇಶಗಳಲ್ಲಿ ಬೆಳಿಗ್ಗೆ 10:00 ಗಂಟೆಯಿಂದ ಮದ್ಯಾಹ್ನ 13:00 ಗಂಟೆಯವರೆಗೆ ಪವರ್ ಕಟ್ (Power Cut ) ಆಗಲಿದೆ

ದಿನಾಂಕ 21.09.2024 (ಶನಿವಾರ) ಬೆಳಿಗ್ಗೆ 10:00 ಗಂಟೆಯಿಂದ ಮದ್ಯಾಹ್ನ 13:00 ಗಂಟೆಯವರೆಗೆ “220/66/11ಕೆ.ವಿ ಐ.ಟಿ.ಐ’ ಸ್ಟೇಷನ್” ನಲ್ಲಿ 31.5 ಎಮ್.ವಿ.ಎ ಶಕ್ತಿ ಪರಿವರ್ತಕ -1 ರ ನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ  ಜೈ ಭೂವನೇಶ್ವರ ಲೇಔಟ್, ದೀಪಾ ಆಸ್ಪತ್ರೆ, ವಿನಾಯಕ ಲೇಔಟ್, ಅಜಿತ್ ಲೇಔಟ್, ಚಕ್ಕಬಸವನಪುರ, ಡೀಸೆಲ್ ಲೋಕೊ ಶೆಡ್, ಜಸ್ಟೀಸ್ ಬೀಮಯ್ಯ ಲೇಔಟ್, ಆರ್ ಆರ್ ಟೆಂಪಲ್ ರೋಡ, ಟೆಂಟ್ ರೋq, ಕಾವೇರಿ ನಗರ, ಐಟಿಐ ಎಸ್ಟೇಟ್, ಸಿಂಗಾಯನಪಾಳ್ಯ, ಶ್ರೀಶೈಲ ಡೌನ್, ಭಟ್ಟರಹಳ್ಳಿ, ಮೇಡಹಳ್ಳಿ, ಟಿಸಿ ಪಾಳ್ಯ, ಆರ್‌ಎಂಎಸ್ ಕಾಲೋನಿ, ಕೆಆರ್ ಪುರಂ, ದೇವಸನದ್ರ, ಅಯ್ಯಪ್ಪನಗರ, ಶಾಂತಿ ನಗರ, ಜಿಂಕೇತಿಮ್ಮನಹಳ್ಳಿ, ವಾರಣಾಸಿ, ಆನೆಪ್ಪ ವೃತ್ತ, ಅಕ್ಷಯನಗರ ಪವರ್ ಕಟ್ ಆಗಲಿದೆ.

ಕೌಡೇನಹಳ್ಳಿ, ಹ್ಯಾಪಿ ಗರ‍್ಡನ್, ಬಿಟಿಐ ಲೇಔಟ್ ನಾರಾಯಣಪುರ, ಕಾವೇರಿ ವಾಟರ್‌ಟ್ಯಾಂಕ್, ನಾಗಪ್ಪ ರೆಡ್ಡಿ ಲೇಔಟ್, ಕೊಂಡಪ್ಪ ರೆಡ್ಡಿ ಲೇಔಟ್, ಉದಯನಗರ, ಎಂಇಜಿ ಲೇಔಟ್, ಪಿಡಬ್ಲ್ಯೂಡಿ ಮುಖ್ಯರಸ್ತೆ, ಸಾಯಿಬಾಬಾ ಲೇಔಟ್, ವೈಟ್ ಹೌಸ್, ಮಡೋನಾ ಶಾಲೆ, ಕೆ.ಆರ್. ಪುರಂ ಸರಕಾರಿ ಕಾಲೇಜು, ಯು.ಬಿ. ಲೇಔಟ್, ಆರ್‌ಎಂಎಸ್ ಕಾಲೋನಿ, ವಿನಾಯಕ ಲೇಔಟ್, ಸಿಲಿಕಾನ್ ಸಿಟಿ ಕಾಲೇಜು, ದೀಪಾ ಆಸ್ಪತ್ರೆ ಪ್ರದೇಶ, ಹಳೆಯ ಆರ್‌ಟಿಒ ಕಚೇರಿ, ಟಿ.ಸಿ. ಪಾಳ್ಯ, ಗರ‍್ಡನ್ ಸಿಟಿ ಕಾಲೇಜು, ಭಟ್ಟರಹಳ್ಳಿ, ಮೇಡಹಳ್ಳಿ, ಹೊಸ ಆರ್‌ಟಿಒ ಕಚೇರಿ, ಕರುಣಶ್ರೀ ಲೇಔಟ್ ನಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಮಾಸ್ಟರ್ ನಾಗರಾಜು ಲೇಔಟ್, ಸೀ ಕಾಲೇಜು, ಆಲ್ಫಾ ಗರ‍್ಡನ್, ಸ್ವತಂತ್ರ ನಗರ, ರಾಜೇಶ್ವರಿ ಲೇಔಟ್, ಮುನೇಶ್ವರ ಲೇಔಟ್, ಆಲ್ಫಾ ಗರ‍್ಡನ್ ಲೇಔಟ್, ತೆಂಗಿನ ತೋಟ, ಬೆತೆಲ್ ನಗರ, ಬೃಂದಾವನ ಲೇಔಟ್, ಕೆಆರ್‌ಆರ್. ಲೇಔಟ್, ಕೇಂಬ್ರಿಡ್ಜ್ ಲೇಔಟ್, ಕೇಂಬ್ರಿಡ್ಜ್ ಗರ‍್ಡನ್ ಲೇಔಟ್. ಬಿಎಂಟಿಸಿ ಡಿಪೋ, ಡೀಸೆಲ್ ಲೋಕೋ ಶೆಡ್, ಆರ್ ಆರ್ ದೇವಸ್ಥಾನದ ರಸ್ತೆ, ಐಟಿಐ ಭವನ, ನೇತ್ರಾವತಿ ವಿಸ್ತರಣೆ, ದೇವಸಂದ್ರ ಮಸೀದಿ ರಸ್ತೆ, ಕ್ರೀಷ್ಣಾ ಥೀಯಟರ್, ಗಾಯತ್ರಿ ಲೇಔಟ್, ವಿಜಯ ಬ್ಯಾಂಕ್ ಕಾಲೋನಿ, ಸೃಷ್ಟಿ ಲೇಔಟ್, ಮೇಡಹಳ್ಳಿ, ಕುರುಡು ಸೊನ್ನೆನಹಳ್ಳಿ ರೋಡ, ಹ್ಯಾಪಿ ಗಾರ್ಡನ್, ಮಾನ್ಯತಾ ಲೇವೌಟ್, ವಿಂಡ್ ಫ್ಲವರ್ ಲೇಔಟ್, ಸಾಯಿ ಸೆರೆನಿಟಿ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ವಿದ್ಯುತ್ ದೂರಿಗಾಗಿ ಬೆ.ವಿ.ಕಂ ಸಹಾಯವಾಣಿ ಸಂಖ್ಯೆ ‘1912’ ಗೆ ಸಂಪರ್ಕಿಸುವಂತೆ ಬೆಸ್ಕಾಂ ಮನವಿ ಮಾಡಿದೆ.

ನಾಡಿದ್ದು ಸೆ.22ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut )

66/11kv IISC ಸಬ್ ಸ್ಟೇಷನ್” 22.09.2024 ರಂದು 10:00 hrs ನಿಂದ 15:00hrs ವರೆಗೆ ವಾರ್ಷಿಕ ತುರ್ತು ನಿರ್ವಹಣಾ ಕೆಲಸವನ್ನು ಕೈಗೊಳ್ಳಲಾಗುತ್ತಿದೆ. ಆದ್ದರಿಂದ ಈ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಮಲ್ಲೇಶ್ವರಂ, ಎಂ.ಡಿ.ಬ್ಲಾಕ್, ವೈಯಾಲಿಕಾವಲ್, ಈಜುಕೊಳ ವಿಸ್ತರಣೆ, ಕೋದಂಡರಾಮಪುರ, ರಂಗನಾಥಪುರ, ಬಿಎಚ್‌ಇಎಲ್, ಐಐಎಸ್‌ಸಿ ಬ್ರೈನ್ ಸೆಂಟರ್, ಅಂಬೇಡ್ಕರ್ ನಗರ, ಯಶವಂತ ಪುರ ಪೈಪ್‌ಲೈನ್ ರಸ್ತೆ, ಎಲ್‌ಎನ್ ಕಾಲೋನಿ, ಸುಬೇದ್ರಪಾಳ್ಯ, ದಿವಾನರ ಪಾಳ್ಯ, ಕೆ.ಎನ್. ವಿಸ್ತರಣೆ, ಯಶವಂತಪುರ 1ನೇ ಮುಖ್ಯರಸ್ತೆ, ಎಚ್.ಎಂ.ಟಿ. ಮುಖ್ಯ ರಸ್ತೆ, ಮಾಡೆಲ್ ಕಾಲೋನಿ, ಶರೀಫ್ ನಗರ. ಮೇಲೆ ಹೇಳಿದ ಪ್ರದೇಶಗಳ ಸುತ್ತಮುತ್ತಲ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.

ನಾಡಿದ್ದು ಬೆಳಿಗ್ಗೆ 9.30ರಿಂದ 3.30ರವರೆಗೆ ಈ ಏರಿಯಾದಲ್ಲಿ ಕರೆಂಟ್ ಕಟ್

220/66/11 ಕೆವಿ ಎಸ್‌ಆರ್‌ಎಸ್ ಪೀಣ್ಯ ಸಬ್‌ಸ್ಟೇಷನ್” 22.09.2024 ರಂದು 09:30 ರಿಂದ 15:30 ಗಂಟೆಯವರೆಗೆ ಬ್ಯಾಂಕ್-2 ಮತ್ತು ಆಯಾ ಫೀಡರ್‌ಗಳನ್ನು ತ್ರೈಮಾಸಿಕ ತುರ್ತು ನಿರ್ವಹಣಾಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ.. ಆದ್ದರಿಂದ ಈ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಪೀಣ್ಯ ಗ್ರಾಮ, ಎಸ್‌ಆರ್‌ಎಸ್ ರಸ್ತೆ, 4ನೇ ಬ್ಲಾಕ್, 2ನೇ ಬ್ಲಾಕ್, ಎಂಇಐ ಕಾರ್ಖಾನೆ, ರಾಜಗೋಪಾಲ ನಗರ, ಕಸ್ತೂರಿ ಬಡಾವಣೆ, ಜಿಕೆಡಬ್ಲ್ಯೂ ಲೇಔಟ್, ಬೈರವೇಶ್ವರ ನಗರ, 10ನೇ ಕ್ರಾಸ್, 1ನೇ ಕ್ರಾಸ್, 1ನೇ ಹಂತ ಪೀಣ್ಯ ಕೈಗಾರಿಕಾ ಪ್ರದೇಶ, 3ನೇ ಕ್ರಾಸ್, 4ನೇ ಅಡ್ಡರಸ್ತೆ, ಎಸ್‌ಎಸ್‌ಟ್ರೇಜ್ ಏರಿಯಾ 1ನೇ ಕ್ರಾಸ್. ,ಅನುಸೋಲಾರ್ ರಸ್ತೆ, ಚೇರ್ ಫ್ಯಾಕ್ಟರಿ ರಸ್ತೆ, ಜನರಲ್ ಮೆಟಲ್ ಸರ್ಕಲ್, ಸ್ನೋ ವೈಟ್ ರಸ್ತೆ, ಜನರಲ್ ಮೆಟಲ್ ರಸ್ತೆ, ಮೈಸೂರು ಇಂಜಿನಿಯರ್, ರಸ್ತೆ, ಸನ್‌ರೈಸ್ ಕಾಸ್ಟಿಂಗ್ ರಸ್ತೆ, 3ನೇ ಹಂತ. ವೈಷ್ಣವಿ ಮಾಲ್ + ಕಾವೇರಿ ಮಾಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

BREAKING: ಬೆಂಗಳೂರಲ್ಲಿ ಕಾಲೇಜಿನ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ಕೇಸ್: ಓರ್ವ ಯುವಕನನ್ನು ಪೊಲೀಸರು ವಶಕ್ಕೆ

BIG NEWS : 3 ತಿಂಗಳಲ್ಲಿ ಪ್ರಪಂಚದ ವಿನಾಶ ಪ್ರಾರಂಭವಾಗುತ್ತದೆ : `ಬಾಬಾ ವಂಗಾ’ ಶಾಕಿಂಗ್ ಭವಿಷ್ಯವಾಣಿ!

BREAKING : `ಪೊಲೀಸ್ ಕಾನ್ ಸ್ಟೆಬಲ್’ ಹುದ್ದೆಗಳ ವಯೋಮಿತಿ 27 ರಿಂದ 33 ವರ್ಷಕ್ಕೆ ಏರಿಕೆ : CM ಸಿದ್ದರಾಮಯ್ಯ ಘೋಷಣೆ

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ‘ಶಿಲ್ಪಾ ಫೌಂಡೇಶನ್’ನಿಂದ ‘ವಿಶ್ವ ತಂಬಾಕು ರಹಿತ ದಿನ’ ಆಚರಣೆ, ಜನಜಾಗೃತಿ

31/05/2025 5:08 PM1 Min Read

ಬೆಂಗಳೂರಿನಲ್ಲಿ ಸ್ವಂತ ಆಸ್ತಿ ಇದ್ಯಾ? 48 ಗಂಟೆಯಲ್ಲಿ ‘ಅಂತಿಮ ಇ-ಖಾತಾ’ ಆನ್‌ಲೈನ್‌ನಲ್ಲಿ ಪಡೆಯಲು ಜಸ್ಟ್ ಹೀಗೆ ಮಾಡಿ | e-Khata online

31/05/2025 4:57 PM2 Mins Read

BREAKING : ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ : ಬಲವಂತದ ಕ್ರಮ ಕೈಗೊಳ್ಳದಂತೆ ಕೋರ್ಟ್ ಆದೇಶ

31/05/2025 4:41 PM1 Min Read
Recent News

BREAKING: ಜಪಾನಿನ ಹೊಕ್ಕೈಡೋನಲ್ಲಿ 6.1ರ ತೀವ್ರತೆಯಲ್ಲಿ ಪ್ರಭಲ ಭೂಕಂಪನ | Earthquake In Japan

31/05/2025 5:13 PM

ಬೆಂಗಳೂರಲ್ಲಿ ‘ಶಿಲ್ಪಾ ಫೌಂಡೇಶನ್’ನಿಂದ ‘ವಿಶ್ವ ತಂಬಾಕು ರಹಿತ ದಿನ’ ಆಚರಣೆ, ಜನಜಾಗೃತಿ

31/05/2025 5:08 PM

ಬೆಂಗಳೂರಿನಲ್ಲಿ ಸ್ವಂತ ಆಸ್ತಿ ಇದ್ಯಾ? 48 ಗಂಟೆಯಲ್ಲಿ ‘ಅಂತಿಮ ಇ-ಖಾತಾ’ ಆನ್‌ಲೈನ್‌ನಲ್ಲಿ ಪಡೆಯಲು ಜಸ್ಟ್ ಹೀಗೆ ಮಾಡಿ | e-Khata online

31/05/2025 4:57 PM

BREAKING: ಕೆಲವೇ ಕ್ಷಣದಲ್ಲಿ ಭಾರತದ ಪಾಕ್ ಗಡಿ ರಾಜ್ಯಗಳಲ್ಲಿ ತುರ್ತು ಸಿದ್ಧತಾ ಪರೀಕ್ಷೆಗಾಗಿ ಭದ್ರತಾ ಕವಾಯತು ಆರಂಭ | Security drills

31/05/2025 4:48 PM
State News
KARNATAKA

ಬೆಂಗಳೂರಲ್ಲಿ ‘ಶಿಲ್ಪಾ ಫೌಂಡೇಶನ್’ನಿಂದ ‘ವಿಶ್ವ ತಂಬಾಕು ರಹಿತ ದಿನ’ ಆಚರಣೆ, ಜನಜಾಗೃತಿ

By kannadanewsnow0931/05/2025 5:08 PM KARNATAKA 1 Min Read

ಬೆಂಗಳೂರು: ವಿಶ್ವ ತಂಬಾಕು ರಹಿತ ದಿನ ನಿಮಿತ್ತ ಶಿಲ್ಪಾ ಫೌಂಡೇಶನ್​, ಬನಶಂಕರಿ 2ನೇ ಹಂತದ ಬ್ರಿಗೇಡ್​ ಸಾಫ್ಟ್​​ಟೆಕ್​ ಪಾರ್ಕ್​​ ಸೇರಿ…

ಬೆಂಗಳೂರಿನಲ್ಲಿ ಸ್ವಂತ ಆಸ್ತಿ ಇದ್ಯಾ? 48 ಗಂಟೆಯಲ್ಲಿ ‘ಅಂತಿಮ ಇ-ಖಾತಾ’ ಆನ್‌ಲೈನ್‌ನಲ್ಲಿ ಪಡೆಯಲು ಜಸ್ಟ್ ಹೀಗೆ ಮಾಡಿ | e-Khata online

31/05/2025 4:57 PM

BREAKING : ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ : ಬಲವಂತದ ಕ್ರಮ ಕೈಗೊಳ್ಳದಂತೆ ಕೋರ್ಟ್ ಆದೇಶ

31/05/2025 4:41 PM

BREAKING : ಕಮಲ್ ಹಾಸನ್ ಕ್ಷಮೆ ಕೇಳದಿದ್ದರೆ ಕರ್ನಾಟಕದಲ್ಲಿ ಸಿನಿಮಾ ಬ್ಯಾನ್ ಮಾಡುತ್ತೇವೆ : ಸಚಿವ ಶಿವರಾಜ್ ತಂಗಡಗಿ

31/05/2025 4:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.