Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೀದಿ ಬದಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್ : ‘ಪಿಎಂ ಸ್ವನಿಧಿ ಯೋಜನೆ’ ಮಾ.31, 2030ರವರೆಗೆ ವಿಸ್ತರಣೆ | PM Swanidhi Yojana

28/08/2025 12:21 PM

BREAKING: ಹಿಮಾಚಲ ಪ್ರದೇಶದಲ್ಲಿ ಭೂಕುಸಿತ: ನಾಲ್ವರು ಸಾವು, ಇಬ್ಬರು ನಾಪತ್ತೆ

28/08/2025 12:16 PM

ಅನನ್ಯ ಭಟ್ ನಾಪತ್ತೆ ದೂರು ಕೇಸ್ : ಸುಳ್ಳು ದೂರು, ಸುಳ್ಳು ಸಾಕ್ಷಿ ಸೃಷ್ಟಿ ಹಿನ್ನೆಲೆ : ‘SIT’ ಇಂದ ಸುಜಾತಾ ಭಟ್ ಬಂಧನ ಸಾಧ್ಯತೆ!

28/08/2025 12:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು ಜನತೆ ಗಮನಕ್ಕೆ: ಫೆ.11ರ ನಾಳೆ, 12ರ ನಾಡಿದ್ದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
KARNATAKA

ಬೆಂಗಳೂರು ಜನತೆ ಗಮನಕ್ಕೆ: ಫೆ.11ರ ನಾಳೆ, 12ರ ನಾಡಿದ್ದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

By kannadanewsnow0910/02/2025 1:59 PM

ಬೆಂಗಳೂರು: 66/11 kV ಸೋಲದೇವನಹಳ್ಳಿ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಜಾಲಹಳ್ಳಿ ವಿಭಾಗದ ಎನ್-9 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ 12.02.2025 (ಬುಧವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 01:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

“ತರಬನಹಳ್ಳಿ, ಹುರುಳಿಚಿಕ್ಕನಹಳ್ಳಿ, ಟಿಬಿ ಕ್ರಾಸ್, ಹೆಸರಘಟ್ಟ, ಬಿಳಿಜಾಜಿ, ದ್ವಾರಕಾನಗರ, ಚಿಕ್ಕಬಾಣಾವರ, ಮಾರುತಿ ನಗರ, ಗಣಪತಿ ನಗರ, ಶಾಂತಿನಗರ, ಬ್ರದರ್ಸ್ ಕಾಲೋನಿ, ಕೃಷ್ಣಾ ಕಾಲೇಜು ರಸ್ತೆ, ರಾಘವೇಂದ್ರ ಲೇಔಟ್ ಸಾಸುವೆಘಟ್ಟ, ಬಜ್ಜಪ್ಪ ಲೇಔಟ್, ಶಿವಕುಮಾರಸ್ವಾಮೀಜಿ ಲೇಔಟ್, ಗುಡ್ಡದಹಳ್ಳಿ, ದಾಸೇನಹಳ್ಳಿ, ತೋಟಗೆರೆ ಬಸವಣ್ಣ ದೇವಸ್ಥಾನ, ಹೊಸಹಳ್ಳಿ ಪಾಳ್ಯ, ಸಿಡಿಪಿಒ, ಡ್ಯಾನಿಶ್ ಫಾರ್ಮ್, ಕೆಎಂಎಫ್, ಪಶುಸಂಗೋಪನೆ, ಗುಣಿಅಗ್ರಹರ್, ಮೀಡಿಯಾಗ್ರಾಹ್ರ, ಸೋಮಶೀತಿಹಳ್ಳಿ, ಗಾಣಿಗರಹಳ್ಳಿ, ಕೆರೆಗುಡ್ ಲೈನ್. ಫೀಡರ್, ಹುರುಳಿಚಿಕ್ಕನಹಳ್ಳಿ, ಕೆ.ಟಿ.ಪುರ, ಐಐಎಚ್‌ಆರ್, ಮಠಕೂರ್, ಐವರಕೊಂಡಪುರ, ಸೀತಕೆಂಪನಹಳ್ಳಿ, ರಾಜ್ಯ ಮೀನುಗಾರಿಕೆ, ಲಿಂಗನಹಳ್ಳಿ, ಮಾದಪ್ಪನಹಳ್ಳಿ, ಕಾಳೇನಹಳ್ಳಿ ಶಿವಕೋಟೆ ಗ್ರಾಮ, ಮಾವಳ್ಳಿಪುರ, ಕೊಂಡಶೆಟ್ಟಿಹಳ್ಳಿ, ಮಧುಗಿರಿವೇಹಳ್ಳಿ, ಹುರುಳಿಚಿಕ್ಕನಹಳ್ಳಿ, ಕುರುಬರಹಳ್ಳಿ, ಸೆಲ್ವೇಪುರ, ಪಾಕೇಗೌಡನಪಾಳ್ಯ, ರಾಘವೇಂದ್ರ ಧಾಮ, ಬೈಲಕೆರೆ, ಆಚಾರ್ಯ ಕಾಲೇಜು ಮುಖ್ಯ ರಸ್ತೆ, ಅಚ್ಯುತ್ ನಗರ, ಸೋಲದೇವನಹಳ್ಳಿ, ಸಾಸುವೆಘಟ್ಟ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.

220/66/11 kV ಹೆಬ್ಬಾಳ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-4 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 11.02.2025 (ಮಂಗಳವಾರ) ರಂದು ಬೆಳಗ್ಗೆ 11:00 ಯಿಂದ ಮಧ್ಯಾಹ್ನ 02:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

“ಗಂಗಾನಗರ, ಲಕ್ಷ್ಮಯ್ಹ್ ಬ್ಲಾಕ್, ವೀವರ್ ಕಾಲೋನಿ, ಸಿ.ಬಿ.ಐ ಕ್ವಾರ್ಟರ್ಸ್, ಆರ್.ಬಿ.ಐ ಕಾಲೋನಿ, ಸಿ.ಪಿ.ಯು ಬ್ಲಾಕ್, ಡಿ.ಜಿ.ಕ್ಯೂ ಕ್ವಾಟರ್ಸ್, ಮುನಿರಾಮಯ್ಯ ಬ್ಲಾಕ್, ಯು.ಎ.ಎಸ್ ಕ್ಯಾಂಪಸ್, ದಿನ್ನೂರ್ ಮುಖ್ಯ ರಸ್ತೆ, ಆರ್. ಟಿ ನಗರ, ಪಂಜಾಬ್ ನ್ಯಾಶನಲ್ ಬ್ಯಾಂಕ್, ಮುನನಪ್ಪಾ ಕಾಲೋನಿ, ಎಚ್.ಎಂ.ಟಿ ಬ್ಲಾಕ್, ಚಾಮುಂಡಿನಗರ, ಮಾಜಿ ಸೈನಿಕರ ಕಾಲೋನಿ, ಆರ್‌ಟಿ ನಗರ ಪೊಲೀಸ್ ಠಾಣಾ ಪ್ರದೇಶ, ಅಶ್ವತ್ ನಗರ, ಡಾಲರ್ಸ್ ಕಾಲೋನಿ, ಎಂಎಲ್‌ಎ ಲೇಔಟ್, ರತನ್ ಅಪಾರ್ಟ್‌ಮೆಂಟ್, ಗಾಯತ್ರಿ ಅಪಾರ್ಟ್‌ಮೆಂಟ್, ಫುಡ್‌ವರ್ಲ್ಡ್ ಆರ್‌ಟಿ ನಗರ, ನೃಪತುಂಗ ಬಡಾವಣೆ, ಕೃಷ್ಣಪ್ಪ ಬ್ಲಾಕ್, ಸಿಬಿಐ ಮುಖ್ಯರಸ್ತೆ, ಎಂಎಲ್‌ಎ ಲೇಔಟ್‌ನ ಭಾಗಗಳು, ಶಾಂತಿಸಾಗರ ಮುಖ್ಯ ರಸ್ತೆ, ಆರ್‌ಟಿ ನಗರ, ವೇಣುಗೋಪಾಲ ಲೇಔಟ್, ಜಡ್ಜಸ್ ಕಾಲೋನಿ, 80′ ರಸ್ತೆ, ವಿಶ್ವೇಶ್ವರ ಬ್ಲಾಕ್, ಕರಿಯಣ್ಣ ಲೇಔಟ್, ಯೋಗೇಶ್ವರ ನಗರ, ರಿಂಗ್ ರೋಡ್, ಕುವೆಂಪು ಲೇಔಟ್, ನೇತಾಜಿ ನಗರ, ವಿನಾಯಕ ಲೇಔಟ್ 1ನೇ ಹಂತ, ಮುನಿಸ್ವಾಮಿ ಗೌಡ ಅಪಾರ್ಟ್‌ಮೆಂಟ್, ಸ್ಟಾರ್ಲಿಂಗ್ ಗಾರ್ಡನ್ ಲೇಔಟ್, ಐ.ವಿ.ಆರ್.ಐ, ಗಂಗಾನಗರ ಮಾರುಕಟ್ಟೆ, ಆಲ್ಪೈನ್ ಅಪ್ರಾಟ್‌ಮೆಂಟ್ ಪವರ್ ಕಟ್ ಆಗಲಿದೆ.

ಜೈನ್ ಅಪಾರ್ಟ್‌ಮೆಂಟ್, ಸಿ 4 ಉಪವಿಭಾಗ ಕಚೇರಿ ಗಿಡ್ಡಪ್ಪ ಬ್ಲಾಕ್, ಚೋಳನಾಯಕನಹಳ್ಳಿ, ಎಜಿಎಸ್ ಕಾಲೋನಿ, ಎಸ್‌ಬಿಎಂ ಕಾಲೋನಿ, ವೇಣುಗೋಪಾಲರೆಡ್ಡಿ ಲೇಔಟ್, ವಿನಾಯಕ ಲೇಔಟ್, ಆನಂದಗಿರಿ ಎಕ್ಸ್‌ಟೆನ್ಸೆನ್, ಎಸ್‌ಎಸ್‌ಎ ರಸ್ತೆ, ಪೊಲೀಸ್ ಕ್ವಾರ್ಟರ್ಸ್, ಹೆಬ್ಬಾಳ ಎಸ್‌ಎಸ್ ಬ್ಲಾಕ್, ಹೆಬ್ಬಾಳ ಎಸ್‌ಎಸ್ ಬ್ಲಾಕ್, ಕೆಂಪಣ್ಣ ಲೇಔಟ್, ಗುಡ್ಡದಹಳ್ಳಿ ರಸ್ತೆ, ಸುಬ್ರಮಣಿ ಕಾಲೋನಿ, ಕುಂಟಿಗ್ರಾಮ, ಕೆಇಬಿ ಲೇಔಟ್, ಸಂಜಯನಗರ, ಎಇಸಿಎಸ್ ಲೇಔಟ್, ಹೊಯ್ಸಳ ಅಪಾರ್ಟ್‌ಮೆಂಟ್, ಗೆದ್ದಲಹಳ್ಳಿ, ಅಶ್ವಥ್ ನಾಗರಸನ್ ಜಯನಗರ, ಭೂಪಸಂದ್ರ, ಸೆಂಟ್ರಲ್ ಎಕ್ಸೈಸ್ ಲೇಔಟ್, 60′ ರಸ್ತೆ, ಕಲ್ಪನಾ ಚಾವ್ಲಾ ರಸ್ತೆ, ಮೊಹಮ್ಮದ್ ಲೇಔಟ್, ವಿಎಸ್‌ಎನ್‌ಎಲ್ ವೈಟ್ ಹೌಸ್, ದಿನ್ನೂರ್ ರಸ್ತೆಯ ಭಾಗಗಳು ಆರ್‌ಟಿ ಬ್ಲಾಕ್ ನಗರ, ಸಿ.ಎನ್. ಹಳ್ಳಿ, ಚೋಳನಗರ, ಎಂ.ಎಸ್.ಹೆಚ್ ಲೇಔಟ್, ಶ್ರೀಮತಿ ಲೇಔಟ್, ಅಮರಜ್ಯೋತಿ ಲೇಔಟ್, ಗುಂಡಪರೆಡ್ಡಿ ಲೇಔಟ್, ಚಿದಾನಂದರೆಡ್ಡಿ ಲೇಔಟ್ ಜಿ.ಓ ಸಾಯಿ ಸ್ಲಮ್, ಕೆಂಪಣ್ಣ ಲೇಔಟ್, ನೇತಾಜಿ ನಗರ, ಚಿನ್ನಮ್ಮ ಲೇಔಟ್, ಸೀತಪ್ಪ ಲೇಔಟ್, ಸಿಐಎಲ್ ಲೇಔಟ್, ಸನ್ರೈಸ್ ಕಾಲೋನಿ, ಮೈತ್ರಿ ಬಜಾರ್, ತಿಮ್ಮಕ್ಕ ಲೇಔಟ್, ಅಕ್ಕಯ್ಯಮ್ಮ ಲೇಔಟ್, ಗಂಗಮ್ಮ ಲೇಔಟ್, ಗುಡ್ಡದಹಳ್ಳಿ ವೃತ್ತ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

BREAKING : ಜಮೀನು ವಿಚಾರಕ್ಕೆ ಸೋದರರ ಮಧ್ಯ ಗಲಾಟೆ : ವ್ಯಕ್ತಿಯ ಎದೆಗೆ ಕೊಡಲಿಯಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನ!

BREAKING : ಬೆಂಗಳೂರು ‘ಏರ್ ಶೋ-2025’ : ಪೊಲೀಸರಿಗೆ ನೀಡಿದ್ದ ಊಟದಲ್ಲಿ ನಿನ್ನೆ ಜಿರಳೆ ಇಂದು ಹುಳ ಪತ್ತೆ!

Share. Facebook Twitter LinkedIn WhatsApp Email

Related Posts

ಅನನ್ಯ ಭಟ್ ನಾಪತ್ತೆ ದೂರು ಕೇಸ್ : ಸುಳ್ಳು ದೂರು, ಸುಳ್ಳು ಸಾಕ್ಷಿ ಸೃಷ್ಟಿ ಹಿನ್ನೆಲೆ : ‘SIT’ ಇಂದ ಸುಜಾತಾ ಭಟ್ ಬಂಧನ ಸಾಧ್ಯತೆ!

28/08/2025 12:15 PM1 Min Read

ರಾಜ್ಯದ SC ಸಮುದಾಯದ ಯುವಕ-ಯುವತಿಯರಿಗೆ ಗುಡ್ ನ್ಯೂಸ್: 2 ಲಕ್ಷ ಸಹಾಯಧನಕ್ಕೆ ಅರ್ಜಿ ಆಹ್ವಾನ

28/08/2025 12:01 PM1 Min Read

BREAKING : ಅದ್ದೂರಿಯಾಗಿ ನೆರವೇರಿದ ಖ್ಯಾತ ನಿರೂಪಕಿ ಅನುಶ್ರೀ ಮದುವೆ : ಖುಷಿಯಿಂದ ಪತ್ನಿ ಹಣೆಗೆ ಮುತ್ತಿಟ್ಟ ರೋಷನ್

28/08/2025 11:52 AM1 Min Read
Recent News

ಬೀದಿ ಬದಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್ : ‘ಪಿಎಂ ಸ್ವನಿಧಿ ಯೋಜನೆ’ ಮಾ.31, 2030ರವರೆಗೆ ವಿಸ್ತರಣೆ | PM Swanidhi Yojana

28/08/2025 12:21 PM

BREAKING: ಹಿಮಾಚಲ ಪ್ರದೇಶದಲ್ಲಿ ಭೂಕುಸಿತ: ನಾಲ್ವರು ಸಾವು, ಇಬ್ಬರು ನಾಪತ್ತೆ

28/08/2025 12:16 PM

ಅನನ್ಯ ಭಟ್ ನಾಪತ್ತೆ ದೂರು ಕೇಸ್ : ಸುಳ್ಳು ದೂರು, ಸುಳ್ಳು ಸಾಕ್ಷಿ ಸೃಷ್ಟಿ ಹಿನ್ನೆಲೆ : ‘SIT’ ಇಂದ ಸುಜಾತಾ ಭಟ್ ಬಂಧನ ಸಾಧ್ಯತೆ!

28/08/2025 12:15 PM

ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾದಲ್ಲಿ 5.3 ತೀವ್ರತೆಯ ಭೂಕಂಪ | Earthquake

28/08/2025 12:12 PM
State News
KARNATAKA

ಅನನ್ಯ ಭಟ್ ನಾಪತ್ತೆ ದೂರು ಕೇಸ್ : ಸುಳ್ಳು ದೂರು, ಸುಳ್ಳು ಸಾಕ್ಷಿ ಸೃಷ್ಟಿ ಹಿನ್ನೆಲೆ : ‘SIT’ ಇಂದ ಸುಜಾತಾ ಭಟ್ ಬಂಧನ ಸಾಧ್ಯತೆ!

By kannadanewsnow0528/08/2025 12:15 PM KARNATAKA 1 Min Read

ದಕ್ಷಿಣಕನ್ನಡ : ಅನನ್ಯ ಭಟ್ ಧರ್ಮಸ್ಥಳಕ್ಕೆ ತೆರಳಿದ್ದಾಗ ನಾಪತ್ತೆ ದೂರು ವಿಚಾರವಾಗಿ ಇದೀಗ ದೂರುದಾರೆ ಸುಜಾತಾ ಭಟ್ ಅವರನ್ನು SIT…

ರಾಜ್ಯದ SC ಸಮುದಾಯದ ಯುವಕ-ಯುವತಿಯರಿಗೆ ಗುಡ್ ನ್ಯೂಸ್: 2 ಲಕ್ಷ ಸಹಾಯಧನಕ್ಕೆ ಅರ್ಜಿ ಆಹ್ವಾನ

28/08/2025 12:01 PM

BREAKING : ಅದ್ದೂರಿಯಾಗಿ ನೆರವೇರಿದ ಖ್ಯಾತ ನಿರೂಪಕಿ ಅನುಶ್ರೀ ಮದುವೆ : ಖುಷಿಯಿಂದ ಪತ್ನಿ ಹಣೆಗೆ ಮುತ್ತಿಟ್ಟ ರೋಷನ್

28/08/2025 11:52 AM

ಕರ್ನಾಟಕದಲ್ಲಿ ದ್ವಿಭಾಷಾ ನೀತಿ: ಕೆಲಸ ಕಳೆದುಕೊಳ್ಳುವ ಆತಂಕದಲ್ಲಿ 25,000 ಹಿಂದಿ ಶಿಕ್ಷಕರು | Hindi Teacher

28/08/2025 11:47 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.