Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ; ರೈಲ್ವೇ ಹೊಸ ಯೋಜನೆ, ಈಗ ರಿಟರ್ನ್ ಪ್ರಯಾಣಕ್ಕೆ 20% ರಿಯಾಯಿತಿ ಲಭ್ಯ

09/08/2025 3:53 PM

ಕಾರ್ಪೋರೇಟ್ ಶವಪೆಟ್ಟಿಗೆಯಿಂದ ಪತ್ರಿಕಾ ವೃತ್ತಿಯನ್ನು ಹೊರತರಬೇಕಿದೆ: ಕೆ.ವಿ.ಪ್ರಭಾಕರ್

09/08/2025 3:51 PM

Good News ; ರೈಲು ಪ್ರಯಾಣಿಕರಿಗಾಗಿ ‘ರೌಂಡ್-ಟ್ರಿಪ್ ಯೋಜನೆ’ ಪ್ರಾರಂಭ, ರಿಟರ್ನ್ ಪ್ರಯಾಣಕ್ಕೆ 20% ರಿಯಾಯಿತಿ

09/08/2025 3:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು ಜನತೆ ಗಮನಕ್ಕೆ: ಜ.11ರಂದು ಈ ಏರಿಯಾಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
KARNATAKA

ಬೆಂಗಳೂರು ಜನತೆ ಗಮನಕ್ಕೆ: ಜ.11ರಂದು ಈ ಏರಿಯಾಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

By kannadanewsnow0909/01/2025 5:56 PM

ಬೆಂಗಳೂರು: 66/11 kV ಫ್ರೇಸ್ಟೀಜ್ ಪಾಲ್ಕಾಂನ್ ಸಿಟಿ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಜಯನಗರ ವಿಭಾಗದ S14 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 11.01.2025 (ಶನಿವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 17:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

“ಪೋರಮ್ ಮಾಲ್, ಫ್ರೇಸ್ಟೀಜ್ ಪಾಲ್ಕಾಂನ್ ಸಿಟಿ ಅಪಾರ್ಟ್ ಮೆಂಟ್, ದೊಡ್ಡಕಲ್ಲಸಂದ್ರ, ಕನಕಪುರ ಮ್ಯೇನ್ ರೋಡ್ ನಾರಾಯಣ ನಗರ, 3ನೇ ಬ್ಲಾಕ್, ಮುನಿ ರೆಡ್ಡಿ ಲೇಔಟ್, ಕುಮಾರನ್ಸ್ ಶಾಲೆ, ಜ್ಯೋತಿ ಲೇಔಟ್, ಗಂಗಪತಿಪುರ, ಸುಪ್ರಜ ನಗರ, ಜೆಎಸ್ ಎಸ್ ಶಾಲೆ, ಕೋಣನಕುಂಟೆ ಸರ್ಕಾರಿ ಶಾಲೆ, ಜರಗನಹಳ್ಳಿ ಪಾರ್ಕ್, ಗಂಗಾದಾರೇಶ್ವರ ದೇವಸ್ಥಾನ, ಬಸವರಾಜು ಲೇಔಟ್, ಶಾಂತಿ ಸಾ ಮಿಲ್, ರಾಜೀವ್ ಗಾಂಧಿ ರಸ್ತೆ, ಸಾರಕ್ಕಿ ಕೆರೆ, ಸಾರಕ್ಕಿ ಸಿಗ್ನಲ್, ನಾಗಾರ್ಜುನ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.

ಇನ್ನೂ 66/11kV ಎನ್.ಜಿ.ಇ.ಎಫ್ ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 11.01.2025 (ಶನಿವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 17:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಎಸ್‌ಎಂವಿಬಿ ರೈಲು ನಿಲ್ದಾಣ, ಇಂದಿರಾನಗರ 1ನೇ ಹಂತ, ಎಚ್‌ಎಎಲ್ 2ನೇ ಹಂತ, ಹಲಸೂರು, ಹಳೆ ಮದ್ರಾಸ್ ರಸ್ತೆ, ಬೆನ್ನಿಗಾನಹಳ್ಳಿ, ಎ ನಾರಾಯಣಪುರ, ಬಿ ನಾರಾಯಣಪುರ, ಕಗ್ಗದಾಸಪುರ, ಆಕಾಶ ನಗರ, ಪೈ ಲೇಔಟ್, ಬೈರಸಂದ್ರ, ಸಿ.ವಿ. ರಾಮನಗರ, ಎನ್‌ಜಿಇಎಫ್ ಲೇಔಟ್‌ನ ಪೂರ್ವ, ಸದಾನಂದನಗರ, ಕಸ್ತೂರಿನಗರ, ಭುವನೇಶ್ವರಿ ನಗರ, ಹೊಯ್ಸಳನಗರ, ಮುನೇಶ್ವರನಗರ, ಬಿಡಿಎ ಲೇಔಟ್, ಮುನಿನಂಜಪ್ಪ ಲೇಔಟ್, ದಯಾನಂದ ಲೇಔಟ್, ಕೆಜಿ ಪುರ, ಅಬ್ಬಯ್ಯ ರೆಡ್ಡಿ ಲೇಔಟ್, ನಾಗಪ್ಪ ರೆಡ್ಡಿ ಲೇಔಟ್, ನಾಗವಾರಪಾಳ್ಯ, ವರ್ತೂರು ರಸ್ತೆ, ಕೆ.ಆರ್. ರಸ್ತೆಯಲ್ಲಿ ಕರೆಂಟ್ ಇರೋದಿಲ್ಲ.

ಜೋಗುಪಾಳ್ಯ ಆರ್ಟಿಲರಿ ರಸ್ತೆ, ಕೇಂಬ್ರಿಡ್ಜ್ ಲೇಔಟ್, ಕಾರ್ ಸ್ಟ್ರೀಟ್, ಬಜಾರ್ ಸ್ಟ್ರೀಟ್, ಮಿಲೇನಿಯಾ ಟವರ್ಸ್, ಹಲಸೂರು ರಸ್ತೆ, ಸಿ.ಎಮ್.ಹೆಚ್ ರಸ್ತೆ, ಇಂದಿರಾನಗರ 2 ನೇ ಹಂತ, ಇಂದಿರಾನಗರ 1 ನೇ ಹಂತ, ಕೃಷ್ಣ ದೇವಸ್ಥಾನ ರಸ್ತೆ, ಡಿಫೆನ್ಸ್ ಕಾಲೋನಿ, 515 ಕಾಲೋನಿ, ನ್ಯೂ ಬೈಯಪ್ಪನಹಳ್ಳಿ, ಮೈಚಪಾಳ್ಯ, ಕದಿರೆ ರಸ್ತೆ ಇಂದಿರಾನಗರ 2ನೇ ಹಂತ, ಬಿಡಿಎ ಕಾಂಪ್ಲೆಕ್ಸ್ ಕೃಷ್ಣ ದೇವಸ್ಥಾನ ರಸ್ತೆ, ಇಂದಿರಾನಗರ ಕ್ಲಬ್, ಕೆಇಬಿ ಕ್ವಾರ್ಟರ್ಸ್, ದೂಪನಹಳ್ಳಿ, ಡಿಫೆನ್ಸ್ ಕಾಲೋನಿ, 100 ಅಡಿ ರಸ್ತೆ, 12ನೇ ಮುಖ್ಯ, 11ನೇ ಮುಖ್ಯ, ಕೆಪಿಟಿಸಿಎಲ್ ಕ್ವಾರ್ಟರ್ಸ್, ಇಎಸ್‌ಐ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.

ಇಂಗ್ಲಿಷ್‍ ನಲ್ಲಿದ್ದ ಪ್ರಶ್ನೆಯನ್ನು ಗೂಗಲ್ ಮೂಲಕ ಭಾಷಾಂತರ ಮಾಡಿ KPSC ಯುವಜನರ ಜೊತೆ ಆಟ: ಛಲವಾದಿ ನಾರಾಯಣಸ್ವಾಮಿ ಕಿಡಿ

ಸಾರ್ವಜನಿಕರಿಂದ ನೆರವಿಗಾಗಿ ಮನವಿ: ಈ ಕುಟುಂಬಕ್ಕೆ ನಿಮ್ಮ ಸಹಾಯದ ಹಸ್ತವಿರಲಿ

Share. Facebook Twitter LinkedIn WhatsApp Email

Related Posts

ಕಾರ್ಪೋರೇಟ್ ಶವಪೆಟ್ಟಿಗೆಯಿಂದ ಪತ್ರಿಕಾ ವೃತ್ತಿಯನ್ನು ಹೊರತರಬೇಕಿದೆ: ಕೆ.ವಿ.ಪ್ರಭಾಕರ್

09/08/2025 3:51 PM2 Mins Read

ಬಿಜೆಪಿಗರಿಗೆ ‘ಮೆಟ್ರೋ’ ಆರಂಭವಾಗಿದ್ದು ಯಾವಾಗ ಎಂಬ ಇತಿಹಾಸವೇ ಗೊತ್ತಿಲ್ಲ: ಸಚಿವ ರಾಮಲಿಂಗಾರೆಡ್ಡಿ

09/08/2025 3:24 PM4 Mins Read

“ಇಲ್ಲಿ ಒಣ ಮರ ಇದೆಯಲ್ವಾ ಅಲ್ಲಿಯೇ ಶವ ಹೂತು ಹಾಕಿದ್ದೇನೆ” : ದೂರುದಾರ ತೋರಿಸಿದ ಜಾಗದಲ್ಲಿ ‘SIT’ ಶೋಧ!

09/08/2025 3:18 PM1 Min Read
Recent News

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ; ರೈಲ್ವೇ ಹೊಸ ಯೋಜನೆ, ಈಗ ರಿಟರ್ನ್ ಪ್ರಯಾಣಕ್ಕೆ 20% ರಿಯಾಯಿತಿ ಲಭ್ಯ

09/08/2025 3:53 PM

ಕಾರ್ಪೋರೇಟ್ ಶವಪೆಟ್ಟಿಗೆಯಿಂದ ಪತ್ರಿಕಾ ವೃತ್ತಿಯನ್ನು ಹೊರತರಬೇಕಿದೆ: ಕೆ.ವಿ.ಪ್ರಭಾಕರ್

09/08/2025 3:51 PM

Good News ; ರೈಲು ಪ್ರಯಾಣಿಕರಿಗಾಗಿ ‘ರೌಂಡ್-ಟ್ರಿಪ್ ಯೋಜನೆ’ ಪ್ರಾರಂಭ, ರಿಟರ್ನ್ ಪ್ರಯಾಣಕ್ಕೆ 20% ರಿಯಾಯಿತಿ

09/08/2025 3:37 PM

ಬಿಜೆಪಿಗರಿಗೆ ‘ಮೆಟ್ರೋ’ ಆರಂಭವಾಗಿದ್ದು ಯಾವಾಗ ಎಂಬ ಇತಿಹಾಸವೇ ಗೊತ್ತಿಲ್ಲ: ಸಚಿವ ರಾಮಲಿಂಗಾರೆಡ್ಡಿ

09/08/2025 3:24 PM
State News
KARNATAKA

ಕಾರ್ಪೋರೇಟ್ ಶವಪೆಟ್ಟಿಗೆಯಿಂದ ಪತ್ರಿಕಾ ವೃತ್ತಿಯನ್ನು ಹೊರತರಬೇಕಿದೆ: ಕೆ.ವಿ.ಪ್ರಭಾಕರ್

By kannadanewsnow0909/08/2025 3:51 PM KARNATAKA 2 Mins Read

ಕೊಪ್ಪಳ : ಕಳೆದ 76 ವರ್ಷಗಳಲ್ಲಿ ನಮ್ಮ ಸಂವಿಧಾನಕ್ಕೆ 104 ಬಾರಿ ತಿದ್ದುಪಡಿ ತರಲಾಗಿದೆ. ಆದರೆ ಸಂವಿಧಾನದ ಕುತ್ತಿಗೆಗೇ ಕೈ…

ಬಿಜೆಪಿಗರಿಗೆ ‘ಮೆಟ್ರೋ’ ಆರಂಭವಾಗಿದ್ದು ಯಾವಾಗ ಎಂಬ ಇತಿಹಾಸವೇ ಗೊತ್ತಿಲ್ಲ: ಸಚಿವ ರಾಮಲಿಂಗಾರೆಡ್ಡಿ

09/08/2025 3:24 PM

“ಇಲ್ಲಿ ಒಣ ಮರ ಇದೆಯಲ್ವಾ ಅಲ್ಲಿಯೇ ಶವ ಹೂತು ಹಾಕಿದ್ದೇನೆ” : ದೂರುದಾರ ತೋರಿಸಿದ ಜಾಗದಲ್ಲಿ ‘SIT’ ಶೋಧ!

09/08/2025 3:18 PM

ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳಿ, 65,000ದವರೆಗೆ ಬಹುಮಾನ ಗೆಲ್ಲಿ

09/08/2025 3:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.