Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ: ಕೋರ್ಟ್ ಆವರಣದಲ್ಲೇ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ

07/07/2025 3:50 PM

BREAKING : ಪಹಲ್ಗಾಮ್ ದಾಳಿ : ಪಾಕ್ ಭಯೋತ್ಪಾದಕರಿಗೆ ಸಹಾಯ ಮಾಡಿದ್ದ ಲಷ್ಕರ್ ಸಹಚರರಿಗೆ 10 ದಿನಗಳ ‘NIA’ ಕಸ್ಟಡಿ

07/07/2025 3:46 PM

ವಿರೋಧ ಪಕ್ಷದ ನಾಯಕರ ವಿಶ್ವಾಸ ಪಡೆದು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವರದಿ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪ: DKS

07/07/2025 3:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು ಈ ಏರಿಯಾಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
KARNATAKA

ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು ಈ ಏರಿಯಾಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

By kannadanewsnow0909/01/2025 6:12 PM

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 66/11ಕೆವಿ ವೆಲ್ ಕ್ಯಾಸ್ಟ್ ಉಪಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ: 10.01.2025 (ಶುಕ್ರವಾರ) ಬೆಳಗ್ಗೆ 10:00 ರಿಂದ ಸಂಜೆ 03:30 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಅಲ್ಲದೇ ನಾಡಿದ್ದು ಇತರೆಡೆಗಳಲ್ಲಿ ಪವರ್ ಕಟ್ ಆಗಲಿದೆ.

ಈ ಬಗ್ಗೆ ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಜನವರಿ.10ರ ನಾಳೆ, “ರವೀಂದ್ರ ನಗರ, ಪ್ರಸಹನಾಥ್ ನಗರ, ಸಂತೋಷ್ ನಗರ, ಏರ್ ಫೋರ್ಸ್ ಜಾಲಹಳ್ಳಿ ವೆಸ್ಟ್, ವೈಷ್ಣವಿ ನಾಕಾಶ್ತ್ರ ಅಪಾರ್ಟ್ ಮೇಂಟ್, ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣ, ಗತಿ ರಸ್ತೆ, ತ್ರಿವೇಣಿ, ಎಚ್ ಎಚ್ ವಿ, ಡಿಎಂಜಿ, ಕೃಷ್ಣಾ ಫ್ಯಾಚ್ರಿಕೇಶನ್ಸ್, ಜೆಮಿನಿ ಇಂಡಸ್ಟ್ರೀಸ್ ರವಿ-ಕಿರ್ಲೋಸ್ಕರ್ ಆಸ್ಪತ್ರೆ, ಜಾನ್ ಕ್ರೇನ್, ಪ್ರಿಸ್ ಐಎಲ್, ಎಮ್ ಎಸ್ ಐಎಲ್, ವಿಪ್ರೋವೆಲ್ಕಾಸ್ಟ್ ಫ್ಯಾಕ್ಟರಿ, ಐಟಿಸಿ, ವೋಲ್ ವೋ, ಏವೆರಿ ಡೆನ್ನಿಸನ್, ಹಿಟಾಚ್ ಇಂಡಸ್ಟ್ರೀಸ್, ಗೀತಾ ಟಿಂಬರ್ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ ಅಂತ ತಿಳಿಸಿದೆ.

ಜುಲೈ.11ರ ನಾಡಿದ್ದು ಈ ಪ್ರದೇಶಗಳಲ್ಲಿ ಪವರ್ ಕಟ್

66/11 kV ಫ್ರೇಸ್ಟೀಜ್ ಪಾಲ್ಕಾಂನ್ ಸಿಟಿ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಜಯನಗರ ವಿಭಾಗದ S14 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 11.01.2025 (ಶನಿವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 17:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

“ಪೋರಮ್ ಮಾಲ್, ಫ್ರೇಸ್ಟೀಜ್ ಪಾಲ್ಕಾಂನ್ ಸಿಟಿ ಅಪಾರ್ಟ್ ಮೆಂಟ್, ದೊಡ್ಡಕಲ್ಲಸಂದ್ರ, ಕನಕಪುರ ಮ್ಯೇನ್ ರೋಡ್ ನಾರಾಯಣ ನಗರ, 3ನೇ ಬ್ಲಾಕ್, ಮುನಿ ರೆಡ್ಡಿ ಲೇಔಟ್, ಕುಮಾರನ್ಸ್ ಶಾಲೆ, ಜ್ಯೋತಿ ಲೇಔಟ್, ಗಂಗಪತಿಪುರ, ಸುಪ್ರಜ ನಗರ, ಜೆಎಸ್ ಎಸ್ ಶಾಲೆ, ಕೋಣನಕುಂಟೆ ಸರ್ಕಾರಿ ಶಾಲೆ, ಜರಗನಹಳ್ಳಿ ಪಾರ್ಕ್, ಗಂಗಾದಾರೇಶ್ವರ ದೇವಸ್ಥಾನ, ಬಸವರಾಜು ಲೇಔಟ್, ಶಾಂತಿ ಸಾ ಮಿಲ್, ರಾಜೀವ್ ಗಾಂಧಿ ರಸ್ತೆ, ಸಾರಕ್ಕಿ ಕೆರೆ, ಸಾರಕ್ಕಿ ಸಿಗ್ನಲ್, ನಾಗಾರ್ಜುನ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.

ಇನ್ನೂ 66/11kV ಎನ್.ಜಿ.ಇ.ಎಫ್ ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 11.01.2025 (ಶನಿವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 17:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಎಸ್‌ಎಂವಿಬಿ ರೈಲು ನಿಲ್ದಾಣ, ಇಂದಿರಾನಗರ 1ನೇ ಹಂತ, ಎಚ್‌ಎಎಲ್ 2ನೇ ಹಂತ, ಹಲಸೂರು, ಹಳೆ ಮದ್ರಾಸ್ ರಸ್ತೆ, ಬೆನ್ನಿಗಾನಹಳ್ಳಿ, ಎ ನಾರಾಯಣಪುರ, ಬಿ ನಾರಾಯಣಪುರ, ಕಗ್ಗದಾಸಪುರ, ಆಕಾಶ ನಗರ, ಪೈ ಲೇಔಟ್, ಬೈರಸಂದ್ರ, ಸಿ.ವಿ. ರಾಮನಗರ, ಎನ್‌ಜಿಇಎಫ್ ಲೇಔಟ್‌ನ ಪೂರ್ವ, ಸದಾನಂದನಗರ, ಕಸ್ತೂರಿನಗರ, ಭುವನೇಶ್ವರಿ ನಗರ, ಹೊಯ್ಸಳನಗರ, ಮುನೇಶ್ವರನಗರ, ಬಿಡಿಎ ಲೇಔಟ್, ಮುನಿನಂಜಪ್ಪ ಲೇಔಟ್, ದಯಾನಂದ ಲೇಔಟ್, ಕೆಜಿ ಪುರ, ಅಬ್ಬಯ್ಯ ರೆಡ್ಡಿ ಲೇಔಟ್, ನಾಗಪ್ಪ ರೆಡ್ಡಿ ಲೇಔಟ್, ನಾಗವಾರಪಾಳ್ಯ, ವರ್ತೂರು ರಸ್ತೆ, ಕೆ.ಆರ್. ರಸ್ತೆಯಲ್ಲಿ ಕರೆಂಟ್ ಇರೋದಿಲ್ಲ.

ಜೋಗುಪಾಳ್ಯ ಆರ್ಟಿಲರಿ ರಸ್ತೆ, ಕೇಂಬ್ರಿಡ್ಜ್ ಲೇಔಟ್, ಕಾರ್ ಸ್ಟ್ರೀಟ್, ಬಜಾರ್ ಸ್ಟ್ರೀಟ್, ಮಿಲೇನಿಯಾ ಟವರ್ಸ್, ಹಲಸೂರು ರಸ್ತೆ, ಸಿ.ಎಮ್.ಹೆಚ್ ರಸ್ತೆ, ಇಂದಿರಾನಗರ 2 ನೇ ಹಂತ, ಇಂದಿರಾನಗರ 1 ನೇ ಹಂತ, ಕೃಷ್ಣ ದೇವಸ್ಥಾನ ರಸ್ತೆ, ಡಿಫೆನ್ಸ್ ಕಾಲೋನಿ, 515 ಕಾಲೋನಿ, ನ್ಯೂ ಬೈಯಪ್ಪನಹಳ್ಳಿ, ಮೈಚಪಾಳ್ಯ, ಕದಿರೆ ರಸ್ತೆ ಇಂದಿರಾನಗರ 2ನೇ ಹಂತ, ಬಿಡಿಎ ಕಾಂಪ್ಲೆಕ್ಸ್ ಕೃಷ್ಣ ದೇವಸ್ಥಾನ ರಸ್ತೆ, ಇಂದಿರಾನಗರ ಕ್ಲಬ್, ಕೆಇಬಿ ಕ್ವಾರ್ಟರ್ಸ್, ದೂಪನಹಳ್ಳಿ, ಡಿಫೆನ್ಸ್ ಕಾಲೋನಿ, 100 ಅಡಿ ರಸ್ತೆ, 12ನೇ ಮುಖ್ಯ, 11ನೇ ಮುಖ್ಯ, ಕೆಪಿಟಿಸಿಎಲ್ ಕ್ವಾರ್ಟರ್ಸ್, ಇಎಸ್‌ಐ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.

ಬೆಂಗಳೂರಲ್ಲಿ ಸೊಂಟದ ಸಂಧಿವಾತ ಸಮಸ್ಯೆಗೆ ಒಳಗಾಗಿದ್ದ ಮಲೇಷ್ಯಾ ವ್ಯಕ್ತಿಗೆ ಯಶಸ್ವಿ ರೊಬೋಟಿಕ್‌ ಹಿಪ್ ರಿಪ್ಲೇಸ್‌ ಮೆಂಟ್ ಸರ್ಜರಿ

ಸಾರ್ವಜನಿಕರಿಂದ ನೆರವಿಗಾಗಿ ಮನವಿ: ಈ ಕುಟುಂಬಕ್ಕೆ ನಿಮ್ಮ ಸಹಾಯದ ಹಸ್ತವಿರಲಿ

Share. Facebook Twitter LinkedIn WhatsApp Email

Related Posts

BREAKING: ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ: ಕೋರ್ಟ್ ಆವರಣದಲ್ಲೇ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ

07/07/2025 3:50 PM1 Min Read

ವಿರೋಧ ಪಕ್ಷದ ನಾಯಕರ ವಿಶ್ವಾಸ ಪಡೆದು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವರದಿ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪ: DKS

07/07/2025 3:38 PM2 Mins Read

BREAKING: ಪತ್ನಿಗೆ ಕಿರುಕುಳ ನೀಡಿದ ಆರೋಪದಡಿ ‘DYSP ಶಂಕ್ರಪ್ಪ’ ವಿರುದ್ಧ FIR ದಾಖಲು

07/07/2025 3:20 PM1 Min Read
Recent News

BREAKING: ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ: ಕೋರ್ಟ್ ಆವರಣದಲ್ಲೇ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ

07/07/2025 3:50 PM

BREAKING : ಪಹಲ್ಗಾಮ್ ದಾಳಿ : ಪಾಕ್ ಭಯೋತ್ಪಾದಕರಿಗೆ ಸಹಾಯ ಮಾಡಿದ್ದ ಲಷ್ಕರ್ ಸಹಚರರಿಗೆ 10 ದಿನಗಳ ‘NIA’ ಕಸ್ಟಡಿ

07/07/2025 3:46 PM

ವಿರೋಧ ಪಕ್ಷದ ನಾಯಕರ ವಿಶ್ವಾಸ ಪಡೆದು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವರದಿ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪ: DKS

07/07/2025 3:38 PM

BREAKING : ಭದ್ರತಾ ಅನುಮತಿ ರದ್ದತಿ ವಿರುದ್ಧ ಟರ್ಕಿಶ್ ಕಂಪನಿ ‘ಸೆಲೆಬಿ’ ಸಲ್ಲಿಸಿದ್ದ ಅರ್ಜಿ ವಜಾ

07/07/2025 3:34 PM
State News
KARNATAKA

BREAKING: ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ: ಕೋರ್ಟ್ ಆವರಣದಲ್ಲೇ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ

By kannadanewsnow0907/07/2025 3:50 PM KARNATAKA 1 Min Read

ಬೆಳಗಾವಿ: ಜಿಲ್ಲೆಯಲ್ಲಿ ಬೆಚ್ಚಿ ಬೀಳಿಸೋ ಕೃತ್ಯ ಎನ್ನುವಂತೆ ಕೋರ್ಟ್ ಆವರಣದಲ್ಲೇ ವಕೀಲನ ಮೇಲೆ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿರುವಂತ ಘಟನೆ…

ವಿರೋಧ ಪಕ್ಷದ ನಾಯಕರ ವಿಶ್ವಾಸ ಪಡೆದು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವರದಿ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪ: DKS

07/07/2025 3:38 PM

BREAKING: ಪತ್ನಿಗೆ ಕಿರುಕುಳ ನೀಡಿದ ಆರೋಪದಡಿ ‘DYSP ಶಂಕ್ರಪ್ಪ’ ವಿರುದ್ಧ FIR ದಾಖಲು

07/07/2025 3:20 PM

SHOCKING: ತುಮಕೂರು ನಗರದಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿ

07/07/2025 3:03 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.