Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕ್ರೆಡಿಟ್ ಕಾರ್ಡ್ ಬಳಕೆದಾರರೇ ಗಮನಿಸಿ: ಭಾರಿ ನಷ್ಟ ತಪ್ಪಿಸಲು ಈ 7 ಸ್ಥಳಗಳಲ್ಲಿ ಕಾರ್ಡ್ ಬಳಸುವುದನ್ನು ಇಂದೇ ನಿಲ್ಲಿಸಿ!

23/12/2025 10:52 AM

‘ಮದುವೆಯಾದ ನಾಲ್ಕು ತಿಂಗಳ ನಂತರ ಜನಿಸಿದ ಮಗುವಿಗೆ ಆಸ್ತಿಯಲ್ಲಿ ಸಮಾನ ಪಾಲು ಸಿಗುತ್ತದೆ’: ಕೇರಳ ಹೈಕೋರ್ಟ್

23/12/2025 10:42 AM

SHOCKING : ದೆಹಲಿ-ಮೀರತ್ ರೈಲಿನಲ್ಲೇ ಯುವಕ-ಯುವತಿ `ಸೆಕ್ಸ್’ : ವಿಡಿಯೋ ವೈರಲ್ | WATCH VIDEO

23/12/2025 10:41 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ನಗರದ ಹಲವು ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’ | Power Cut
KARNATAKA

ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ನಗರದ ಹಲವು ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’ | Power Cut

By kannadanewsnow5720/06/2025 5:27 AM

ಬೆಂಗಳೂರು : ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಜೂನ್ 20, 21 ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಮಹಾಲಕ್ಷ್ಮಿ ಲೇಔಟ್ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯವಿಭಾಗದ ಎನ್-7ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 20.06.2025 ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಮಂಜುನಾಥ್ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೋನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್‌ಮೆಂಟ್, ಶಿವನಹಳ್ಳಿ ಪಾರ್ಕ್, ಆದರ್ಶ ನಗರ, ಆದರ್ಶ ಲೇಔಟ್, ಯುನಿಕ್ಸ್ ಕಾಲೋನಿ, ಇಂದಿರಾ ನಗರ, ಮಂಜುನಾಥ್ ನಗರ, 3ನೇ ಹಂತ 1ನೇ ಬ್ಲಾಕ್0, ಬಿ-ನಗರ, ಲಕ್ಷ್ಮೀ ನಗರ, ಹೆಚ್.ವಿ.ಕೆ.ಲೌಟ್. , ಕರ್ನಾಟಕ ಲೇಔಟ್, ಕಮಲಾ ನಗರ, ವಿ.ಜೆ.ಎಸ್.ಎಸ್.ಲೇಔಟ್, ವಾರ್ಡ್ ಕಛೇರಿ ಸುತ್ತಮುತ್ತ ಕರೆಂಟ್ ಇರೋದಿಲ್ಲ.

ನಾಗಾಪುರ, ಮಹಾಲಕ್ಷ್ಮಿ ಪುರಂ, ಮೋಡಿ ಆಸ್ಪತ್ರೆ ರಸ್ತೆ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಹಂಸಲೇಕಾ ಹೋಮ್ ಸುತ್ತಮುತ್ತ, ಶಂಕರಮಾತಾ, ಪೈಪ್ ಲೈನ್ ರಸ್ತೆ, ಜೆ.ಸಿ.ನಗರ, ಕುರಬರಳ್ಳಿ, ರಾಜಾಜಿ ನಗರ 2ನೇ ಬ್ಲಾಕ್, ಇ.ಎಸ್.ಐ.ಹೋಸ್ಪಿಟ್. ಕಮಲಾ ನಗರ ಮುಖ್ಯರಸ್ತೆ, ಗೃಹಲಕ್ಷ್ಮಿ ಲೇಔಟ್ 2ನೇ ಹಂತ, ಬೋವಿ ಪಾಳ್ಯ, ಗೆಲಯರ ಬಳಗ, ಮೈಕೋ ಲೇಔಟ್, ಜಿ.ಡಿ.ನಾಯ್ಡು ಹಾಲ್ ನಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ವೆಸ್ಟ್ ಆಫ್ ಕಾರ್ಡ್ ರಸ್ತೆ, ಮಹಾಲಕ್ಷ್ಮಿ ಲೇಔಟ್, ಎಸ್ಕಾನ್-ಎಪ್.ಎಸ್.ಐ.ಟಿ.ರಸ್ತೆ, ಬಿ.ಎನ್.ಇ.ಎಸ್.ಕಾಲೇಜು, ಬಿ.ಇ.ಎಲ್.ಎಸ್.ಕಾಲೇಜು, ಬೆಲ್ ಸೋಪ್‌ವನ್ ಅಪಾರ್‌್ವಮೆಂಟ್, ಯೆಸ್ಹವನ ಅಪಾರ್ಟ್‌ಮೆಂಟ್. ಇಂಡಲ್ ಏರಿಯಾ, ಟೊಯೊಟೊ ಶೋ ರೂಂ, ಎಸ್ಟೀಮ್ ಕ್ಲಾಸಿಕ್ ಅಪಾರ್ಟ್‌ಮೆಂಟ್, ಲುಮೋಸ್ ಅಪಾರ್ಟ್‌ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.

ಜೂನ್.21ರಂದು ಈ ಕೆಳಕಂಡ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.

HMT ರಸ್ತೆ, RNS ಅಪಾರ್ಟ್ ಮೆಂಟ್, CMTI, ಬೋರ್ಲಿಂಗಪ್ಪ ಗಾರ್ಡನ್, ಪೀಣ್ಯ ಪೊಲೀಸ್ ಠಾಣೆ ರಸ್ತೆ, ಟೆಲಿಫೋನ್ ಎಕ್ಸ್ ಚೆಂಜ್, 6ನೇ ಕ್ರಾಸ್, ರಿಲಯನ್ಸ್ ಕಮ್ಯೂನಿಕೇಶನ್, ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮೂಂಡಿಪುರ, ಮುನೇಶ್ವರ ದೇವಸ್ಥಾನ ರಸ್ತೆ, MEC ಲೇಔಟ್, ಮಲಯಾಳ ಅತಿಥಿ ಗೃಹ ರಸ್ತೆ, KHB ಲೇಔಟ್, ರಾಜರಾಜೇಶ್ವರಿನಗರ, ಆಕಾಶ್ ಥೀಟರ್ ರಸ್ತೆ, ಫ್ರಂಡ್ಸ್ ಸರ್ಕಲ್, ವಿಜ್ಞಾನ ಪಬ್ಲಿಕ್ ಸ್ಕೂಲ್ ರಸ್ತೆ, ಬೀಮೇಶ್ವರ ನಗರ, ಬ್ಯಾಂಕ್ ಕಾಲೋನಿ, 6ನೇ ಮುಖ್ಯ ರಸ್ತೆ, ವಿಭಾಗ ರಸ್ತೆ, 5ನೇ ಮುಖ್ಯ ರಸ್ತೆ, ಯುಕೋ ಬ್ಯಾಂಕ್ ರಸ್ತೆ, ಥೆರ್ಲಾಕ್ ರಸ್ತೆ, 7ನೇ ಮುಖ್ಯ ರಸ್ತೆ, 3ನೇ ಹಂತ, ರಾಜಗೋಪಾಲ ನಗರ, ಕಸ್ತೂರಿ ಬಡಾವಣೆ, GKW ಲೇಔಟ್, ಬೈರವೇಶ್ವರ ನಗರ, ESI ಆಸ್ಪತ್ರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ತರಬನಹಳ್ಳಿ ಹುರುಳಿಚಿಕ್ಕನಹಳ್ಳಿ, ಟಿಬಿ ಕ್ರಾಸ್, ಹೆಸರಘಟ್ಟ, ಬಿಳಿಜಾಜಿ ದ್ವಾರಕಾನಗರ, ಚಿಕ್ಕಬಾಣಾವರ, ಮಾರುತಿನಗರ, ಗಣಪತಿ ನಗರ, ಶಾಂತಿನಗರ, ಬ್ರದರ್ಸ್ ಕಾಲೋನಿ, ಕೃಷ್ಣಾ ಕಾಲೇಜು ರಸ್ತೆ, ರಾಘವೇಂದ್ರ ಎಲ್/ಓ, ಶಿವಕುಮಾರಸ್ವಾಮೀಜಿ ಎಲ್/ಓ, ಗುಡ್ಡದಹಳ್ಳಿ, ದಾಸೇನಹಳ್ಳಿ, ತೋಟಗೇರೆ ಬಸವಣ್ಣ ದೇವಸ್ಥಾನ, ಹೊಸಹಳ್ಳಿ ಪಾಳ್ಯ, ಸಿಡಿಪಿಒ, ಡ್ಯಾನಿಶ್ ಫಾರ್ಮ್, ಕೆಎಂಎಫ್, ಪಶುಸಂಗೋಪನೆ, ಗುಣಿಅಗ್ರಹಾರ, ಮೀಡಿಅಗ್ರಹಾರ, ಸೋಮಶೇಟ್ಟಿಹಳ್ಳಿ, ಗಾಣಿಗರಹಳ್ಳಿ, ಕರೆಗುಡ್ ಲೈನ್, ಫೀಡರ್, ಕೆ.ಟಿ.ಪುರ, ಐವರಕೊಂಡಪುರ, ಐಐಹೆಚ್ ಆರ್, ಮಟಕೂರು, ಸೀತಕೆಂಪನಹಳ್ಳಿ, ರಾಜ್ಯ ಮೀನುಗಾರಿಕೆ, ಲಿಂಗನಹಳ್ಳಿ, ಮಾದಪ್ಪನಹಳ್ಳಿ, ಕಾಳೇನಹಳ್ಳಿ ಶಿನಕೋಟೆ ಗ್ರಾಮ, ಮಾವಳ್ಳಿಪುರ, ಕೊಂಡೆಶೆಟ್ಟಿಹಳ್ಳಿ, ಸೆಲ್ವಿಪುರ, ಮಧುಗಿರಿಹಳ್ಳಿ, ಕುರುಬರಹಳ್ಳಿ, ಪಾಕೇಗೌಡನಪಾಳ್ಯ, ರಾಘವೇಂದ್ರ ಧಾಮ, ಬೈಲಕೆರೆ, ಆಚಾರ್ಯ ಕಾಲೇಜು ಮುಖ್ಯ ರಸ್ತೆ, ಅಚ್ಯುತ ನಗರ, ಸೊಲ್ಲದೇವನಹಳ್ಳಿ, ಸಾಸುವೆಘಟ್ಟ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.

Bengaluru residents take note: Power cut in many areas of the city today and tomorrow | Power Cut
Share. Facebook Twitter LinkedIn WhatsApp Email

Related Posts

ALERT : ಹೊಸ ರೀತಿಯಲ್ಲಿ ಹ್ಯಾಕ್ ಮಾಡಲಾಗುತ್ತಿದೆ `ವಾಟ್ಸಪ್’ : ನಿಮ್ಮನ್ನು ಸುರಕ್ಷಿತವಾಗಿರಿಸಿಕೊಳ್ಳಲು ಜಸ್ಟ್ ಹೀಗೆ ಮಾಡಿ.! 

23/12/2025 10:10 AM1 Min Read

ಹಣದ ಹರಿವನ್ನು ಹೆಚ್ಚಿಸಲು ಯಾರಿಗೂ ಹೇಳದೆ ಏಳು ಲವಂಗವನ್ನು ಇರಿಸಿ ಮತ್ತು ಈ ರಹಸ್ಯ ಪರಿಹಾರವನ್ನು ಮಾಡಿ

23/12/2025 10:05 AM3 Mins Read

ALERT : ಪ್ರತಿದಿನ `ಪ್ಲಾಸ್ಟಿಕ್ ಬಾಟಲಿ’ಯಲ್ಲಿ ನೀರು ಕುಡಿಯುವವರೇ ಎಚ್ಚರ : ಈ ಗಂಭೀರ ಕಾಯಿಲೆಗಳು ಬರಬಹುದು.!

23/12/2025 9:50 AM2 Mins Read
Recent News

ಕ್ರೆಡಿಟ್ ಕಾರ್ಡ್ ಬಳಕೆದಾರರೇ ಗಮನಿಸಿ: ಭಾರಿ ನಷ್ಟ ತಪ್ಪಿಸಲು ಈ 7 ಸ್ಥಳಗಳಲ್ಲಿ ಕಾರ್ಡ್ ಬಳಸುವುದನ್ನು ಇಂದೇ ನಿಲ್ಲಿಸಿ!

23/12/2025 10:52 AM

‘ಮದುವೆಯಾದ ನಾಲ್ಕು ತಿಂಗಳ ನಂತರ ಜನಿಸಿದ ಮಗುವಿಗೆ ಆಸ್ತಿಯಲ್ಲಿ ಸಮಾನ ಪಾಲು ಸಿಗುತ್ತದೆ’: ಕೇರಳ ಹೈಕೋರ್ಟ್

23/12/2025 10:42 AM

SHOCKING : ದೆಹಲಿ-ಮೀರತ್ ರೈಲಿನಲ್ಲೇ ಯುವಕ-ಯುವತಿ `ಸೆಕ್ಸ್’ : ವಿಡಿಯೋ ವೈರಲ್ | WATCH VIDEO

23/12/2025 10:41 AM

SHOCKING : ಭೀಕರ ಬಸ್ ಅಪಘಾತದಲ್ಲಿ 16 ಮಂದಿ ಪ್ರಯಾಣಿಕರು ಸಾವು : ಭಯಾನಕ ವಿಡಿಯೋ ವೈರಲ್ | WATCH VIDEO

23/12/2025 10:27 AM
State News
KARNATAKA

ALERT : ಹೊಸ ರೀತಿಯಲ್ಲಿ ಹ್ಯಾಕ್ ಮಾಡಲಾಗುತ್ತಿದೆ `ವಾಟ್ಸಪ್’ : ನಿಮ್ಮನ್ನು ಸುರಕ್ಷಿತವಾಗಿರಿಸಿಕೊಳ್ಳಲು ಜಸ್ಟ್ ಹೀಗೆ ಮಾಡಿ.! 

By kannadanewsnow5723/12/2025 10:10 AM KARNATAKA 1 Min Read

ಸರ್ಕಾರಿ ಸಂಸ್ಥೆಯೊಂದು ವಾಟ್ಸಾಪ್ ಬಳಕೆದಾರರಿಗೆ ಒಂದು ಪ್ರಮುಖ ಎಚ್ಚರಿಕೆ ನೀಡಿದೆ. ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿರುವ ಏಜೆನ್ಸಿಯಾದ…

ಹಣದ ಹರಿವನ್ನು ಹೆಚ್ಚಿಸಲು ಯಾರಿಗೂ ಹೇಳದೆ ಏಳು ಲವಂಗವನ್ನು ಇರಿಸಿ ಮತ್ತು ಈ ರಹಸ್ಯ ಪರಿಹಾರವನ್ನು ಮಾಡಿ

23/12/2025 10:05 AM

ALERT : ಪ್ರತಿದಿನ `ಪ್ಲಾಸ್ಟಿಕ್ ಬಾಟಲಿ’ಯಲ್ಲಿ ನೀರು ಕುಡಿಯುವವರೇ ಎಚ್ಚರ : ಈ ಗಂಭೀರ ಕಾಯಿಲೆಗಳು ಬರಬಹುದು.!

23/12/2025 9:50 AM

ALERT : ಚಳಿಗೆ ‘ಸ್ವೆಟರ್’ ಹಾಕಿಕೊಂಡು ಮಲಗುವವರೇ ಎಚ್ಚರ : ಈ ಆರೋಗ್ಯ ಸಮಸ್ಯೆಗಳು ಬರಬಹುದು.!

23/12/2025 9:17 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.