BREAKING: ಬೆಂಗಳೂರಲ್ಲಿ ರೌಡಿಶೀಟರ್ ಬಿಕ್ಲು ಶಿವ ಬರ್ಬರ ಕೊಲೆ ಕೇಸ್: ಐವರು ಆರೋಪಿಗಳು ಅರೆಸ್ಟ್

ಬೆಂಗಳೂರು: ನಗರದಲ್ಲಿ ರೌಡಿಶೀಟರ್ ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ನನ್ನು ನಿನ್ನೆ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಲ್ಲಿ ರೌಡಿ ಶೀಟರ್ ಬಿಕ್ಲು ಶಿವ ಬರ್ಬರ ಕೊಲೆ ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಭಾರತಿನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳ್ನು ಕಿರಣ್, ವಿಮಲ್, ಪ್ರದೀಪ್, ಮದನ್, ಸ್ಯಾಮ್ಯುಯೆಲ್ ಪ್ಯಾಟ್ರಿಕ್ ಎಂಬುದಾಗಿ ಗುರುತಿಸಲಾಗಿದೆ. ನಿನ್ನೆ ಬೆಂಗಳೂರಿನ ಹಲಸೂರು ಕೆರೆ ಬಳಿಯ ಮನೆಯ ಮುಂದೆ ರೌಡಿ ಶೀಟರ್ … Continue reading BREAKING: ಬೆಂಗಳೂರಲ್ಲಿ ರೌಡಿಶೀಟರ್ ಬಿಕ್ಲು ಶಿವ ಬರ್ಬರ ಕೊಲೆ ಕೇಸ್: ಐವರು ಆರೋಪಿಗಳು ಅರೆಸ್ಟ್