BREAKING: ಬೆಂಗಳೂರಲ್ಲಿ ಪೊಲೀಸರ ಗುಂಡಿನ ಸದ್ದು: ರೌಡಿ ಶೀಟರ್ ಕಾಲಿಗೆ ಗುಂಡೇಟು, ಅರೆಸ್ಟ್

ಬೆಂಗಳೂರು: ಇಲ್ಲಿನ ಗ್ರಾಮಾಂತರ ಪ್ರದೇಶದಲ್ಲಿ ಹೆದ್ದಾರಿಯಲ್ಲಿ ದರೋಡೆ ಮಾಡುತ್ತಿದ್ದಂತ ರೌಡಿ ಶೀಟರ್ ಬಂಧಿಸಲು ತೆರಿದ್ದಂತ ವೇಳೆಯಲ್ಲಿ ಹಲ್ಲೆ ನಡೆಸಲು ಪರಾರಿಯಾಗಲು ಯತ್ನಿಸಿದ್ದಕ್ಕೆ ಪೊಲೀಸರು ಕಾಲಿಗೆ ಗುಂಡೇಟು ನೀಡಿ, ಬಂಧಿಸಿರುವುದಾಗಿ ತಿಳಿದು ಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ದಬಾಸ್ ಪೇಟೆಯ ಬಳಿಯಲ್ಲಿ ರೌಡಿ ಶೀಟರ್ ಜಯಂತ್ ಎಂಬಾತ ಇದ್ದಂತ ಸ್ಥಳದ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ಮಾಹಿತಿ ಆಧರಿಸಿ, ರೌಡಿ ಶೀಟರ್ ಜಯಂತ್ ಬಂಧಿಸೋದಕ್ಕೆ ಪೊಲೀಸರು ತೆರಳಿದ್ದಾರೆ. ಈ ಸಂದರ್ಭದಲ್ಲಿ ಹೆಡ್ ಕಾನ್ ಸ್ಟೇಬಲ್ ಇಮ್ರಾನ್ ಖಾನ್ … Continue reading BREAKING: ಬೆಂಗಳೂರಲ್ಲಿ ಪೊಲೀಸರ ಗುಂಡಿನ ಸದ್ದು: ರೌಡಿ ಶೀಟರ್ ಕಾಲಿಗೆ ಗುಂಡೇಟು, ಅರೆಸ್ಟ್