ಕಾಂಗ್ರೆಸ್ ಸಂಸದ ‘ಡಿ.ಕೆ.ಸುರೇಶ್’ ವಿರುದ್ಧ ‘ಡಾ.ಮಂಜುನಾಥ್’ ಕಣಕ್ಕಿಳಿಯಲು ‘NDA’ ಚಿಂತನೆ

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರನ್ನು ಕಣಕ್ಕಿಳಿಸಲು ಎನ್ಡಿಎ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಗುರುವಾರ ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರ ಸಭೆಯಲ್ಲಿ ಮಂಜುನಾಥ್ ಅವರ ಹೆಸರು ಪ್ರಸ್ತಾಪಿಸಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಪದ್ಮಶ್ರೀ ಪುರಸ್ಕೃತ ಡಾ.ಮಂಜುನಾಥ್ ಅವರು ಹೃದ್ರೋಗ ತಜ್ಞರಾಗಿದ್ದು, ಬೆಂಗಳೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿ 18 ವರ್ಷಗಳ … Continue reading ಕಾಂಗ್ರೆಸ್ ಸಂಸದ ‘ಡಿ.ಕೆ.ಸುರೇಶ್’ ವಿರುದ್ಧ ‘ಡಾ.ಮಂಜುನಾಥ್’ ಕಣಕ್ಕಿಳಿಯಲು ‘NDA’ ಚಿಂತನೆ