ಬೆಂಗಳೂರಲ್ಲಿ ‘ಸೆಕ್ಯೂರಿಟಿ ಗಾರ್ಡ್’ ನಿಂದಲೇ ಮನೆ ಕಳ್ಳತನ :ಕೈ ಕಾಲು ಕಟ್ಟಿಹಾಕಿ ಲಕ್ಷಾಂತರ ರೂ. ಹಣ, ಚಿನ್ನ ದೋಚಿ ಪರಾರಿ

ಬೆಂಗಳೂರು : ಕಳ್ಳತನ ಹಾಗೂ ದರೋಡೆಯಿಂದ ಮನೆಯನ್ನು ಕಾಯಬೇಕಿದ್ದ ಸೆಕ್ಯೂರಿಟಿ ಗಾರ್ಡ್ ಇದೀಗ ಮಾಲೀಕನ ಮನೆಯಲ್ಲಿ ಲಕ್ಷಾಂತರ ರೂ. ಹಣ, ಚಿನ್ನ ದೋಚಿ ಪರಾರಿಯಾಗಿರುವ ಘಟನೆ  ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಸರ್ಜಾಪುರದ ರಾಮರೆಡ್ಡಿ ಕಾಂಪ್ಲೆಕ್ಸ್ ಬಳಿ ನಡೆದಿದೆ. ರಾಜಶೇಖರ್ ಹಿಟ್ನಾಳ್ ಗೆದ್ದರೆ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯುತ್ತಾರೆ :ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಈ ಘಟನೆಯು ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಸರ್ಜಾಪುರದ ರಾಮರೆಡ್ಡಿ ಕಾಂಪ್ಲೆಕ್ಸ್ ಹುಬ್ಬಳ್ಳಿ ನಡೆದಿದ್ದು ಮನೆಯ ಮಾಲೀಕ ಮಧುಸೂದನ್ ರೆಡ್ಡಿ ಅವರು … Continue reading ಬೆಂಗಳೂರಲ್ಲಿ ‘ಸೆಕ್ಯೂರಿಟಿ ಗಾರ್ಡ್’ ನಿಂದಲೇ ಮನೆ ಕಳ್ಳತನ :ಕೈ ಕಾಲು ಕಟ್ಟಿಹಾಕಿ ಲಕ್ಷಾಂತರ ರೂ. ಹಣ, ಚಿನ್ನ ದೋಚಿ ಪರಾರಿ