ಬೆಂಗಳೂರಿನ ಜನತೆ ಗಮನಕ್ಕೆ: ನಾಳೆಯಿಂದ ಸೆ.18ರವರೆಗೆ ವೋಟರ್ ಐಟಿಗೆ ಆಧಾರ್ ಸಂಖ್ಯೆ ಲಿಂಕ್ ಜೋಡಣೆ ವಿಶೇಷ ಅಭಿಯಾನ

ಬೆಂಗಳೂರು: ನಾಳೆಯಿಂದ ಬೆಂಗಳೂರಿನ ಜನತೆಗೆ ಅನುಕೂಲವಾಗಿಸೋ ನಿಟ್ಟಿನಲ್ಲಿ ಸೆಪ್ಟೆಂಬರ್ 18ರವರೆಗೆ ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡೋದಕ್ಕೆ ಬಿಬಿಎಂಪಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿನ ವಿಶೇಷ ಅಭಿಯಾನ ನಡೆಸಲಾಗುತ್ತಿದೆ. BIG BREAKING NEWS: ‘ಪೋಕ್ಸೋ ಕೇಸ್’ನಲ್ಲಿ ಮುರುಘಾ ಶ್ರೀ ಬಂಧನ: ಅನಾಥಸೇವಾಶ್ರಮ ವಿಶ್ವಸ್ತ ಸಮಿತಿ ಅಧ್ಯಕ್ಷ ಸ್ಥಾನದಿಂದ ವಜಾ ಈ ಕುರಿತಂತೆ ಬೆಂಗಳೂರಿನ ಅಪರ ಜಿಲ್ಲಾ ಚುನಾವಣಾ ಅಧಿಕಾರಿ(ಕೇಂದ್ರ) ಹಾಗೂ ವಿಶೇಷ ಆಯುಕ್ತರಾದ ರಂಗಪ್ಪ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಭಾರತ ಚುನಾವಣಾ ಆಯೋಗದ ಪತ್ರ ಸಂಖ್ಯೆ: … Continue reading ಬೆಂಗಳೂರಿನ ಜನತೆ ಗಮನಕ್ಕೆ: ನಾಳೆಯಿಂದ ಸೆ.18ರವರೆಗೆ ವೋಟರ್ ಐಟಿಗೆ ಆಧಾರ್ ಸಂಖ್ಯೆ ಲಿಂಕ್ ಜೋಡಣೆ ವಿಶೇಷ ಅಭಿಯಾನ