Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮದುವೆಗೆ ಹೋದವ್ರು ಮಸಣ ಸೇರಿದ್ರು ; ಜಾರ್ಖಂಡ್’ನಲ್ಲಿ ಬಸ್ ಪಲ್ಟಿಯಾಗಿ ಐವರು ಸಾವು, 25 ಮಂದಿಗೆ ಗಾಯ

18/01/2026 7:13 PM

BREAKING : ಜಮ್ಮು-ಕಾಶ್ಮೀರಾದಲ್ಲಿ ಭದ್ರತಾ ಪಡೆ- ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ

18/01/2026 6:08 PM

BREAKING: ಭದ್ರಾ ನಾಲೆಗೆ ಕಾಲುಜಾರಿ ಬಿದ್ದು ಒಂದೇ ಕುಟುಂಬದ ನಾಲ್ವರು ಸಾವು

18/01/2026 6:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ಪೋಲೀಸರ ಸೋಗಿನಲ್ಲಿ ಬಂದು, ಮಹಿಳೆಯ ಮೇಲೆ ಗ್ಯಾಂಗ್ ರೇಪ್ : ಮೂವರು ಆರೋಪಿಗಳು ಅರೆಸ್ಟ್
KARNATAKA

ಬೆಂಗಳೂರಲ್ಲಿ ಪೋಲೀಸರ ಸೋಗಿನಲ್ಲಿ ಬಂದು, ಮಹಿಳೆಯ ಮೇಲೆ ಗ್ಯಾಂಗ್ ರೇಪ್ : ಮೂವರು ಆರೋಪಿಗಳು ಅರೆಸ್ಟ್

By kannadanewsnow0522/10/2025 8:17 PM

ಬೆಂಗಳೂರು : ಬೆಂಗಳೂರಿನಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ, ರಾತ್ರೋರಾತ್ರಿ ಮಹಿಳೆ ಮನೆಗೆ ನುಗ್ಗಿ ಐವರು ಆರೋಪಿಗಳು ದುಷ್ಕೃತ್ಯ ಎಸಗಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಗಂಗೋಂಡನಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ಈ ಒಂದು ಕೃತ್ಯ ಎಸಗಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಎಸ್ ಪಿ ಸಿ.ಕೆ ಬಾಬಾ ಹೇಳಿಕೆ ನೀಡಿದ್ದಾರೆ.

ಪಿಣ್ಯ ಪೊಲೀಸರ ಇನ್ಫಾರ್ಮರ್ಸ್ ಎಂದು ಆರೋಪಿಗಳು ಮನೆಗೆ ನುಗ್ಗಿದ್ದಾರೆ. ಮನೆಯಲ್ಲಿ ಗಾಂಜಾ ಮಾರಾಟ, ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂದು ದಾಳಿ ಮಾಡಿದ್ದಾರೆ. ಮನೆಗೆ ನುಗ್ಗಿ ಸಂತ್ರಸ್ತ ಮಹಿಳೆಯ 14 ವರ್ಷದ ಮಗನ ಮೇಲೆ ಹಲ್ಲೆ ಮಾಡಿದ್ದಾರೆ. ಮನೆಯಲ್ಲಿದ್ದ ಮಕ್ಕಳು, ಸಂತ್ರಸ್ತೆಯ ಸ್ನೇಹಿತೆಯ ಮೇಲು ಹಲ್ಲೆ ನಡೆಸಿದ್ದಾರೆ. ಹಲ್ಲೆಯ ಬಳಿಕ ಪಕ್ಕದ ಮನೆಯ ರೂಮ್ಗೆ ಎಳೆದೋಯ್ದು ರೇಪ್ ಮಾಡಿದ್ದಾರೆ.

ಇಬ್ಬರು ಪುರುಷರನ್ನು ಕಟ್ಟಿಹಾಕಿ ಹಲ್ಲೆ ನಡೆಸಿ ಐವರು ಕೃತ್ಯ ಎಸೆಗಿದ್ದಾರೆ. ಮಾಹಿತಿ ಬಂದ ಕೂಡಲೇ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ಮಾಡಿದ್ದಾರೆ. ಸಂತ್ರಸ್ತ ಮಹಿಳೆಯ ಮೊಬೈಲ್ ಮತ್ತು ಐವತ್ತು ಸಾವಿರ ನಗದು ಸಹ ದೋಚಿದ್ದಾರೆ. ಗ್ಯಾಂಗ್ ರೇಪ್ ಮತ್ತು ರಾಬರಿ ಕೇಸ್ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ಹಲ್ಲೆಗೆ ಒಳಗಾದಂತಹ ಇಬ್ಬರನ್ನು ಸದ್ಯ ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಾಮೂಹಿಕ ಅತ್ಯಾಚಾರ ಎಸಗಿದ್ದ ಪೈಕಿ ಮೂವರನ್ನು ಅರೆಸ್ಟ್ ಮಾಡಲಾಗಿದೆ. ಉಳಿದ ಇಬ್ಬರು ಆರೋಪಿಗಳಿಗಾಗಿ ಮೂರು ತಂಡಗಳು ಹುಡುಕಾಟ ನಡೆಸುತ್ತಿವೆ. ಪ್ರಕರಣ ಗಂಭೀರ ಆಗಿರುವುದರಿಂದ ನೆಲಮಂಗಲ ಡಿವೈಎಸ್ಪಿ ಇಂದ ತನಿಖೆಗೆ ಆದೇಶ ಬಂದಿದ್ದು, ಕೆಲವರ ಫೋಟೋ ತೋರಿಸಿದರೆ ಹೆಸರು ಸಮೇತವಾಗಿ ಹೇಳುತ್ತಿದ್ದಾರೆ. ಆರೋಪಿಗಳು ಪರಿಚಯ ಇದ್ದಾರ ಅಥವಾ ಇಲ್ಲವಾ ಎಂಬುದರ ಬಗ್ಗೆ ತನಿಖೆ ನಡೆದಿದೆ ಎಂದು ಬೆಂಗಳೂರು ಗ್ರಾಮಾಂತರ ಎಸ್ ಪಿ ಸಿ ಕೆ ಬಾಬಾ ಹೇಳಿಕೆ ನೀಡಿದರು.

ಇಬ್ಬರ ಗುರುತು ಹಿಡಿದು ಸಂತ್ರಸ್ತ ಕುಟುಂಬ ಪೊಲೀಸರಿಗೆ ಮಾಹಿತಿ ನೀಡಿದೆ. ಘಟನೆಯ ವೇಳೆ ಸಂತ್ರಸ್ತ ಮಹಿಳೆಯ ಪುತ್ರ 112ಕ್ಕೆ ಕರೆ ಮಾಡಿದ್ದ ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಸದ್ಯ ಪೊಲೀಸರು ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಉಳಿದ ಈ ಇಬ್ಬರಿಗಾಗಿ ಮಾದನಾಯಕನಹಳ್ಳಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING: ಭದ್ರಾ ನಾಲೆಗೆ ಕಾಲುಜಾರಿ ಬಿದ್ದು ಒಂದೇ ಕುಟುಂಬದ ನಾಲ್ವರು ಸಾವು

18/01/2026 6:02 PM1 Min Read

ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್: ನಾಳೆ ಬೆಂಗಳೂರಿಗೆ ತಲುಪಲಿದೆ ಹಳದಿ ಮಾರ್ಗದ 8ನೇ ರೈಲು | Namma Metro

18/01/2026 4:35 PM1 Min Read

ವಾರ್ತಾ ಇಲಾಖೆ ಸಂಬಂಧಿತ ಶ್ರೀನಿವಾಸಮೂರ್ತಿ ಸಮಿತಿಯ ವರದಿ ಜಾರಿಗೆ ಸಿಎಂ ಉತ್ಸುಕ: ಶೀಘ್ರವೇ ಆಯುಕ್ತರ ಜತೆ ಚರ್ಚೆ

18/01/2026 4:27 PM2 Mins Read
Recent News

BREAKING : ಮದುವೆಗೆ ಹೋದವ್ರು ಮಸಣ ಸೇರಿದ್ರು ; ಜಾರ್ಖಂಡ್’ನಲ್ಲಿ ಬಸ್ ಪಲ್ಟಿಯಾಗಿ ಐವರು ಸಾವು, 25 ಮಂದಿಗೆ ಗಾಯ

18/01/2026 7:13 PM

BREAKING : ಜಮ್ಮು-ಕಾಶ್ಮೀರಾದಲ್ಲಿ ಭದ್ರತಾ ಪಡೆ- ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ

18/01/2026 6:08 PM

BREAKING: ಭದ್ರಾ ನಾಲೆಗೆ ಕಾಲುಜಾರಿ ಬಿದ್ದು ಒಂದೇ ಕುಟುಂಬದ ನಾಲ್ವರು ಸಾವು

18/01/2026 6:02 PM

2 ಲಕ್ಷ ಕಿಲೋ ತೂಕ, 33 ಅಡಿ ಉದ್ದ: ಮೋತಿಹಾರಿಯಲ್ಲಿ ವಿಶ್ವದ ಅತಿದೊಡ್ಡ ಶಿವಲಿಂಗ ಸ್ಥಾಪನೆ, ಆಶ್ಚರ್ಯಚಕಿತ ವಿಡಿಯೋ ನೋಡಿ!

18/01/2026 5:53 PM
State News
KARNATAKA

BREAKING: ಭದ್ರಾ ನಾಲೆಗೆ ಕಾಲುಜಾರಿ ಬಿದ್ದು ಒಂದೇ ಕುಟುಂಬದ ನಾಲ್ವರು ಸಾವು

By kannadanewsnow0918/01/2026 6:02 PM KARNATAKA 1 Min Read

ಶಿವಮೊಗ್ಗ: ಜಿಲ್ಲೆಯಲ್ಲಿ ಕಾಲುಜಾರಿ ಭದ್ರಾ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವಂತ ಘಟನೆ ಶಿವಮೊಗ್ಗದ ಅರಬಿಳಚಿ ಕ್ಯಾಂಪ್ ನಲ್ಲಿ…

ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್: ನಾಳೆ ಬೆಂಗಳೂರಿಗೆ ತಲುಪಲಿದೆ ಹಳದಿ ಮಾರ್ಗದ 8ನೇ ರೈಲು | Namma Metro

18/01/2026 4:35 PM

ವಾರ್ತಾ ಇಲಾಖೆ ಸಂಬಂಧಿತ ಶ್ರೀನಿವಾಸಮೂರ್ತಿ ಸಮಿತಿಯ ವರದಿ ಜಾರಿಗೆ ಸಿಎಂ ಉತ್ಸುಕ: ಶೀಘ್ರವೇ ಆಯುಕ್ತರ ಜತೆ ಚರ್ಚೆ

18/01/2026 4:27 PM

SHOCKING : ಆನ್ಲೈನ್ ಬೆಟ್ಟಿಂಗ್ ನಲ್ಲಿ ಲಕ್ಷಾಂತರ ರೂ. ಸಾಲ : ತಂದೆ ಬೈದು ಬುದ್ದಿ ಹೇಳಿದ್ದಕ್ಕೆ ಯುವಕ ಆತ್ಮಹತ್ಯೆಗೆ ಶರಣು!

18/01/2026 4:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.