Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

US ಪ್ರವಾಸಕ್ಕೆ ಹೋಗಿದ್ದ ಭಾರತೀಯ ಮೂಲದ ಕುಟುಂಬ ಕಣ್ಮರೆ | Missing

03/08/2025 9:25 AM

BREAKING : ಕೋಲಾರದಲ್ಲಿ ಬೆಸ್ಕಾಂಗೆ ಸೇರಿದ ವಿದ್ಯುತ್ ಪರಿಕರ ಕಳ್ಳತನ : ಮೂವರು ಇಂಜಿನಿಯರ್ ವಿರುದ್ಧ ‘FIR’ ದಾಖಲು

03/08/2025 9:25 AM

BREAKING: Asia Cup 2025: ಸೆ. 14ರಂದು ಭಾರತ-ಪಾಕ್ ಮುಖಾಮುಖಿ: ಪಂದ್ಯಾವಳಿಯ ಸಂಪೂರ್ಣ ವೇಳಾಪಟ್ಟಿ!

03/08/2025 9:17 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು : ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ‘ಡ್ರಗ್ಸ್ ಪೆಡ್ಲರ್’ ಗಳ ಬಂಧನ : 90 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ
KARNATAKA

ಬೆಂಗಳೂರು : ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ‘ಡ್ರಗ್ಸ್ ಪೆಡ್ಲರ್’ ಗಳ ಬಂಧನ : 90 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ

By kannadanewsnow0502/03/2024 12:03 PM

ಬೆಂಗಳೂರು : ನಗರದಲ್ಲಿ ಡ್ರಗ್ಸ್ ದಂಧೆಕೋರರ ಮೇಲೆ ಪ್ರತ್ಯೇಕವಾಗಿ ಕಾರ್ಯಾಚರಣೆ ನಡೆಸಿ ಇಬ್ಬರು ವಿದೇಶಿ ಪ್ರಜೆಗಳು ಸೇರಿದಂತೆ ಮೂವರನ್ನು ಯಲಹಂಕ ಉಪನಗರ ಹಾಗೂ ಸಂಪಂಗಿ ರಾಮನಗರ ಪೊಲೀಸರು ಸೆರೆ ಹಿಡಿದಿದ್ದಾರೆ ಎಂದು ತಿಳಿದುಬಂದಿದೆ.

ಪಶ್ಚಿಮ ಬಂಗಾಳಕ್ಕೆ 15,000 ಕೋಟಿ ರೂ.ಗಳ ವೆಚ್ಚದಲ್ಲಿ ಪ್ರಧಾನಿ ಮೋದಿ ಚಾಲನೆ

ನೈಜೀರಿಯಾ ದೇಶದ ಜೋಸೆಫ್‌, ಬ್ಯಾರಿ ಹಾಗೂ ಲಗ್ಗೆರೆಯ ಕಿಶನ್‌ ರಾಮ್ ಬಂಧಿತರಾಗಿದ್ದು, ಆರೋಪಿಗಳಿಂದ ₹90 ಲಕ್ಷ ಮೌಲ್ಯದ ಡ್ರಗ್ಸನ್ನು ಜಪ್ತಿ ಮಾಡಲಾಗಿದೆ. ಮಿಷನ್ ರಸ್ತೆ ಹಾಗೂ ವೀರಸಾಗರದ ಜಾರಕಬಂಡೆ ಕಾವಲು ಮುಖ್ಯ ರಸ್ತೆಯ ಡ್ರಗ್ಸ್ ಮಾರಾಟಕ್ಕೆ ಆರೋಪಿಗಳು ಯತ್ನಿಸಿರುವ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

BREAKING : ಮಂಗಳೂರು ‘ಕುಕ್ಕರ್ ಬಾಂಬ್’ ಸ್ಫೋಟಕ್ಕೂ ಇದಕ್ಕೂ ‘ಸಾಮ್ಯತೆ’ ಇದೆ : ಡಿಸಿಎಂ ಡಿಕೆ ಹೇಳಿಕೆ

ಈ ವೇಳೆ ಪೆಡ್ಲರ್‌ಗಳಿಂದ 1.025 ಕೇಜಿ ಕೊಕೇನ್ ಹಾಗೂ 50 ಗ್ರಾಂ ತೂಕದ ಎಂಡಿಎಂಎ ಕ್ರಿಸ್ಟೇಲ್‌ ಸೇರಿ ₹67.5 ಲಕ್ಷ ಮೌಲ್ಯ ಡ್ರಗ್ಸ್ ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಎಲೆಕ್ಟ್ರಿಕಲ್‌ ವ್ಯಾಪಾರಿ. ಮಿಷನ್‌ ರಸ್ತೆಯಲ್ಲಿ ಎಸ್‌ಎಸ್‌ ನಗರ ಠಾಣೆ ಪೊಲೀಸರ ಬಲೆಗೆ ಮತ್ತೊಂದು ಪೆಡ್ಲರ್‌ ಬಿದ್ದಿದ್ದಾನೆ. ಲಗ್ಗೆರೆ ನಿವಾಸಿ ಕಿಶನ್ ರಾಮ್‌ ಬಂಧಿತನಾಗಿದ್ದು, ಆರೋಪಿಯಿಂದ ₹3.5 ಲಕ್ಷ ಮೌಲ್ಯದ ಆಫೀಮು ಜಪ್ತಿ ಮಾಡಲಾಗಿದೆ. ರಾಜಸ್ಥಾನ ಮೂಲದ ಕಿಶನ್‌, ಈ ಮೊದಲು ನಗರದಲ್ಲಿ ಎಲೆಕ್ಟ್ರಿಕಲ್‌ ಅಂಗಡಿ ಇಟ್ಟುಕೊಂಡಿದ್ದ. ಆದರೆ ಸುಲಭವಾಗಿ ಹಣ ಸಂಪಾದನೆಗೆ ಆತ ಡ್ರಗ್ಸ್ ದಂಧೆಗಳಿಗಿದ್ದ.

ಅವರ ಅವಧಿಯಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಆದಾಗಲೂ ಬಿಜೆಪಿ ನಾಯಕರು ತುಷ್ಟೀಕರಣ ಮಾಡಿದ್ದರಾ: ಸಿ.ಎಂ.ಪ್ರಶ್ನೆ

ಆರು ತಿಂಗಳ ಹಿಂದೆ ಬ್ಯುಸಿನೆಸ್ ವೀಸಾದಡಿ ಭಾರತಕ್ಕೆ ಬಂದಿದ್ದ ನೈಜೀರಿಯಾ ಜೋಸೆಫ್ ಹಾಗೂ ಬ್ಯಾರಿ, ಬಳಿಕ ಯಲಹಂಕ ಉಪನಗರ ಸಮೀಪದ ಎಂ.ಎಸ್.ಪಾಳ್ಯದಲ್ಲಿ ನೆಲೆಸಿದ್ದರು. ವಿದೇಶ ಡ್ರಗ್ಸ್ ಮಾಫಿಯಾ ಮೂಲಕ ಕಡಿಮೆ ಬೆಲೆಗೆ ಡ್ರಗ್ಸ್ ಖರೀದಿ ನಗರದಲ್ಲಿ ದುಬಾರಿ ಬೆಲೆಗೆ ಅವರು ಮಾರಾಟ ಮಾಡುತ್ತಿದ್ದರು. ಈ ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು, ವೀರಸಾಗರದ ಜಾರಕಬಂಡೆ ಕಾವಲು ಮುಖ್ಯರಸ್ತೆ ಬಳಿ ಗ್ರಾಹಕರಿಗೆ ಡ್ರಗ್ಸ್ ಮಾರಾಟ ಮಾಡುವ ವೇಳೆ ದಾಳಿ ನಡೆಸಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ಕೋಲಾರದಲ್ಲಿ ಬೆಸ್ಕಾಂಗೆ ಸೇರಿದ ವಿದ್ಯುತ್ ಪರಿಕರ ಕಳ್ಳತನ : ಮೂವರು ಇಂಜಿನಿಯರ್ ವಿರುದ್ಧ ‘FIR’ ದಾಖಲು

03/08/2025 9:25 AM1 Min Read

BIG NEWS : ಚಿಕ್ಕಮಗಳೂರಲ್ಲಿ ಚಿರತೆ ಸಾವು ಪ್ರಕರಣ : ತನಿಖೆಗೆ ಆದೇಶ ನೀಡಿದ ಅರಣ್ಯ ಇಲಾಖೆ

03/08/2025 9:04 AM1 Min Read

BREAKING : ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ : ಹೈಕೋರ್ಟ್ ಮೊರೆ ಹೋಗಲು HD ರೇವಣ್ಣ ಸಿದ್ಧತೆ

03/08/2025 9:01 AM1 Min Read
Recent News

US ಪ್ರವಾಸಕ್ಕೆ ಹೋಗಿದ್ದ ಭಾರತೀಯ ಮೂಲದ ಕುಟುಂಬ ಕಣ್ಮರೆ | Missing

03/08/2025 9:25 AM

BREAKING : ಕೋಲಾರದಲ್ಲಿ ಬೆಸ್ಕಾಂಗೆ ಸೇರಿದ ವಿದ್ಯುತ್ ಪರಿಕರ ಕಳ್ಳತನ : ಮೂವರು ಇಂಜಿನಿಯರ್ ವಿರುದ್ಧ ‘FIR’ ದಾಖಲು

03/08/2025 9:25 AM

BREAKING: Asia Cup 2025: ಸೆ. 14ರಂದು ಭಾರತ-ಪಾಕ್ ಮುಖಾಮುಖಿ: ಪಂದ್ಯಾವಳಿಯ ಸಂಪೂರ್ಣ ವೇಳಾಪಟ್ಟಿ!

03/08/2025 9:17 AM

BIG NEWS : ಚಿಕ್ಕಮಗಳೂರಲ್ಲಿ ಚಿರತೆ ಸಾವು ಪ್ರಕರಣ : ತನಿಖೆಗೆ ಆದೇಶ ನೀಡಿದ ಅರಣ್ಯ ಇಲಾಖೆ

03/08/2025 9:04 AM
State News
KARNATAKA

BREAKING : ಕೋಲಾರದಲ್ಲಿ ಬೆಸ್ಕಾಂಗೆ ಸೇರಿದ ವಿದ್ಯುತ್ ಪರಿಕರ ಕಳ್ಳತನ : ಮೂವರು ಇಂಜಿನಿಯರ್ ವಿರುದ್ಧ ‘FIR’ ದಾಖಲು

By kannadanewsnow0503/08/2025 9:25 AM KARNATAKA 1 Min Read

ಕೋಲಾರ : ಕೋಲಾರದಲ್ಲಿ ಬೆಸ್ಕಾಂಗೆ ಸೇರಿದ ವಿದ್ಯುತ್ ಪರಿಕರ ಕಳ್ಳತನ ಹಿನ್ನೆಲೆಯಲ್ಲಿ ಮೂವರು ಬೆಸ್ಕಾಂ ಇಂಜಿನಿಯರ್ ಗಳ ವಿರುದ್ಧ ಇದೀಗ…

BIG NEWS : ಚಿಕ್ಕಮಗಳೂರಲ್ಲಿ ಚಿರತೆ ಸಾವು ಪ್ರಕರಣ : ತನಿಖೆಗೆ ಆದೇಶ ನೀಡಿದ ಅರಣ್ಯ ಇಲಾಖೆ

03/08/2025 9:04 AM

BREAKING : ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ : ಹೈಕೋರ್ಟ್ ಮೊರೆ ಹೋಗಲು HD ರೇವಣ್ಣ ಸಿದ್ಧತೆ

03/08/2025 9:01 AM

BREAKING : ನನಗೆ ಭೂಗಳ್ಳರಿಂದ ಕೊಲೆ ಬೆದರಿಕೆ ಬಂದಿದೆ : ಕೆಡಿಪಿ ಸಭೆಯಲ್ಲಿ ಶಾಸಕ ನರೇಂದ್ರಸ್ವಾಮಿ ಸ್ಪೋಟಕ ಹೇಳಿಕೆ

03/08/2025 8:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.