Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಮವಿಲ್ಲ ಏಕೆ?: ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ

05/07/2025 5:14 PM

ಗುಜರಾತ್’ನಲ್ಲಿ ‘ನಿಗೂಢ ವೈರಸ್’ನಿಂದ ಆತಂಕ, ಮೂವರು ಮಕ್ಕಳು ಸಾವು, ‘ICMR’ ತಂಡದಿಂದ ತನಿಖೆ

05/07/2025 5:06 PM

BREAKING : ತೆಲಂಗಾಣ ಸ್ಥಾವರ ಸ್ಫೋಟ ದುರಂತ : ಮೃತರ ಸಂಖ್ಯೆ 40ಕ್ಕೆ ಏರಿಕೆ

05/07/2025 4:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು ಜನತೆ ಗಮನಕ್ಕೆ: ನಾಳೆ ರಾತ್ರಿ 8ರಿಂದ ಈ ಮಾರ್ಗದಲ್ಲಿ ಸಂಚಾರ, ಪಾರ್ಕಿಂಗ್ ನಿಷೇಧ | Bengaluru Traffic Updare
KARNATAKA

ಬೆಂಗಳೂರು ಜನತೆ ಗಮನಕ್ಕೆ: ನಾಳೆ ರಾತ್ರಿ 8ರಿಂದ ಈ ಮಾರ್ಗದಲ್ಲಿ ಸಂಚಾರ, ಪಾರ್ಕಿಂಗ್ ನಿಷೇಧ | Bengaluru Traffic Updare

By kannadanewsnow0930/12/2024 7:22 PM

ಬೆಂಗಳೂರು: ನಗರದಲ್ಲಿ ಹೊಸ ವರ್ಷಾಚರಣೆಯ ಹಿನ್ನಲೆಯಲ್ಲಿ ಡಿಸೆಂಬರ್.31ರಂದು ಹಲವು ರಸ್ತೆಗಳಲ್ಲಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಜೊತೆಗೆ ಪಾರ್ಕಿಂಕ್ ಮಾಡುವುದಕ್ಕೂ ನಿರ್ಬಂಧ ವಿಧಿಸಲಾಗಿದೆ.

ಈ ಕುರಿತಂತೆ ಬೆಂಗಳೂರು ನಗರ ಸಂಚಾರ ಪೊಲೀಸರು ಮಾಹಿತಿ ಹಂಚಿಕೊಂಡಿದ್ದು, ಡಿಸೆಂಬರ್.31ರ ರಾತ್ರಿ 8 ರಿಂದ ಮಧ್ಯರಾತ್ರಿ 2ರವರೆಗೆ ಈ ಕೆಳಕಂಡ ರಸ್ತೆಗಳಲ್ಲಿ ವಾಹನ ಸಂಚಾರ ಮತ್ತು ಪಾರ್ಕಿಂಗ್ ನಿಷೇಧಿಸಲಾಗುತ್ತಿದೆ ಅಂತ ತಿಳಿಸಿದೆ.

ಎಂಜಿ ರಸ್ತೆಯ ಅನಿಲ್ ಕುಂಬ್ಳೆ ವೃತ್ತದಿಂದ ಮೆಯೋ ಹಾಲ್ ಬಳಿಯ ರೆಸಿಡೆನ್ಸಿ ರಸ್ತೆಯ ಜಂಕ್ಷನ್ ವರೆಗೆ ವಾಹನ ಸಂಚಾರ, ಪಾರ್ಕಿಂಗ್ ನಿಷೇಧಿಸಲಾಗಿದೆ.

ಬ್ರಿಗೇಡ್ ರಸ್ತೆಯ ಕಾವೇರಿ ಎಂಪೋರಿಯಂ ಜಂಕ್ಷನ್ ನಿಂದ ಅಪೇರಾ ಜಂಕ್ಷನ್ ವರೆಗೆ ನಿರ್ಬಂಧಿಸಲಾಗಿದೆ.

ಚರ್ಚ್ ಸ್ಟ್ರೀಟ್ ನ ಬ್ರಿಗೇಡ್ ರಸ್ತೆ ಜಂಕ್ಷನ್ ನಿಂದ ಹಳೇ ಮದ್ರಾಸ್ ಬ್ಯಾಂಕ್ ರಸ್ತೆ ಅಂದರೆ ಎಸ್ಐಬಿಐ ವೃತ್ತದವರೆಗೆ ನಿಷೇಧವಿದೆ.

ರೆಸ್ಟ್ ಹೌಸ್ ರಸ್ತೆಯ ಮ್ಯೂಸಿಯಂ ರಸ್ತೆ ಜಂಕ್ಷನ್ ನಿಂದ ಬ್ರಿಗೇಡ್ ರಸ್ತೆ ಜಂಕ್ಷನ್ ವರೆಗೂ ವಾಹನಗಳ ಸಂಚಾರ, ಪಾರ್ಕಿಂಕ್ ನಿಷೇಧಿಸಲಾಗಿದೆ.

ರೆಸಿಡೆನ್ಸಿ ಕ್ರಾಸ್ ರಸ್ತೆಯಿಂದ ರೆಸಿಡೆನ್ಸಿ ರಸ್ತೆ ಜಂಕ್ಷನ್ ನಿಂದ ಎಂಜಿ ರಸ್ತೆ ಜಂಕ್ಷನ್ ನ ಶಂಕರ್ ನಾಗ್ ಚಿತ್ರಮಂದಿರದವರೆಗೆ ಡಿ.31ರ ರಾತ್ರಿ 8ರಿಂದ ಮಧ್ಯರಾತ್ರಿ 2ರವರೆಗೆ ವಾಹನಗಳ ಸಂಚಾರ ಮತ್ತು ಪಾರ್ಕಿಂಗ್ ನಿಷೇಧಿಸಲಾಗಿದೆ.

ಹೊಸ ವರ್ಷಾಚರಣೆ ಹಿನ್ನೆಲೆ ಡಿಸೆಂಬರ್‌ 31ರ ರಾತ್ರಿ 8 ರಿಂದ ಮಧ್ಯರಾತ್ರಿ 2ರ ವರೆಗೆ ಈ ಕೆಳಕಂಡ ರಸ್ತೆಗಳಲ್ಲಿ ವಾಹನ ಸಂಚಾರ ಮತ್ತು ಪಾರ್ಕಿಂಗ್‌ ನಿಷೇಧಿಸಲಾಗಿದೆ. #NewYear2025 pic.twitter.com/SijkGZ50Ln

— DIPR Karnataka (@KarnatakaVarthe) December 30, 2024

BIG NEWS: ಬೆಂಗಳೂರಲ್ಲಿ ಹೊಸ ವರ್ಷಾಚರಣೆ ವೇಳೆ ಭದ್ರತೆಗಾಗಿ 11 ಸಾವಿರ ಸಿಬ್ಬಂದಿಗಳ ನಿಯೋಜನೆ

BREAKING: ಡಿ.31ರಂದು ರಾತ್ರಿ 11ರಿಂದ ಬೆಂಗಳೂರಿನ ‘ಎಲ್ಲಾ ಫ್ಲೈಓವರ್’ಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ

Share. Facebook Twitter LinkedIn WhatsApp Email

Related Posts

ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಮವಿಲ್ಲ ಏಕೆ?: ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ

05/07/2025 5:14 PM2 Mins Read

BREAKING: ಜಾತ್ರೆಯಲ್ಲಿ ಗುಂಡುಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ‘FIR’ ದಾಖಲು

05/07/2025 4:33 PM1 Min Read

SHOCKING: ಮೈಸೂರಲ್ಲಿ ಮುಖ ತೊಳೆಯುವಾಗ ಕುಸಿದು ಬಿದ್ದು ಹೃದಯಾಘಾತದಿಂದ ವ್ಯಕ್ತಿ ಸಾವು

05/07/2025 4:15 PM2 Mins Read
Recent News

ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಮವಿಲ್ಲ ಏಕೆ?: ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ

05/07/2025 5:14 PM

ಗುಜರಾತ್’ನಲ್ಲಿ ‘ನಿಗೂಢ ವೈರಸ್’ನಿಂದ ಆತಂಕ, ಮೂವರು ಮಕ್ಕಳು ಸಾವು, ‘ICMR’ ತಂಡದಿಂದ ತನಿಖೆ

05/07/2025 5:06 PM

BREAKING : ತೆಲಂಗಾಣ ಸ್ಥಾವರ ಸ್ಫೋಟ ದುರಂತ : ಮೃತರ ಸಂಖ್ಯೆ 40ಕ್ಕೆ ಏರಿಕೆ

05/07/2025 4:36 PM

BREAKING: ಜಾತ್ರೆಯಲ್ಲಿ ಗುಂಡುಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ‘FIR’ ದಾಖಲು

05/07/2025 4:33 PM
State News
KARNATAKA

ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಮವಿಲ್ಲ ಏಕೆ?: ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ

By kannadanewsnow0905/07/2025 5:14 PM KARNATAKA 2 Mins Read

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಲವಾರು ಬಾರಿ ಅಧಿಕಾರಿಗಳ ವಿರುದ್ಧ ಅವಹೇಳನಕಾರಿಯಾಗಿ ಮಾತಾಡಿದ್ದಾರೆ. ಅವರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ? ಎಂದು ಪ್ರತಿಪಕ್ಷ…

BREAKING: ಜಾತ್ರೆಯಲ್ಲಿ ಗುಂಡುಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ‘FIR’ ದಾಖಲು

05/07/2025 4:33 PM

SHOCKING: ಮೈಸೂರಲ್ಲಿ ಮುಖ ತೊಳೆಯುವಾಗ ಕುಸಿದು ಬಿದ್ದು ಹೃದಯಾಘಾತದಿಂದ ವ್ಯಕ್ತಿ ಸಾವು

05/07/2025 4:15 PM

BREAKING: ಬೆಂಗಳೂರಲ್ಲಿ ಸಮೀಕ್ಷೆ ನಡೆಸದೇ ಸ್ಟಿಕ್ಕರ್ ಅಂಟಿಸಿ ಕಳ್ಳಾಟ: ಬಿಬಿಎಂಪಿಯಿಂದ ಮತ್ತಿಬ್ಬರು ಅಧಿಕಾರಿ ಸಸ್ಪೆಂಡ್

05/07/2025 3:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.