ಬೆಂಗಳೂರು ಜನತೆ ಗಮನಕ್ಕೆ: ಸೆ.7ರಂದು ಗಣೇಶ ಹಬ್ಬದ ಪ್ರಯುಕ್ತ ಈ ಸಂಚಾರ ಮಾರ್ಗ ಬದಲಾವಣೆ | Bengaluru Traffic Update

ಬೆಂಗಳೂರು: ಸೆಪ್ಟಂಬರ್.7ರಂದು ಗಣೇಶ ಹಬ್ಬದ ಪ್ರಯುಕ್ತ ಬೆಂಗಳೂರು ನಗರದಲ್ಲಿ ಸಂಚಾರ ಮಾರ್ಗವನ್ನು ಬದಲಾವಣೆ ಮಾಡಲಾಗುತ್ತಿದೆ. ವಾಹನ ಸವಾರರಿಗೆ ಸಂಚಾರ ದಟ್ಟಣೆ ಉಂಟಾಗದಂತೆ ಪರ್ಯಾಯ ಮಾರ್ಗದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಕುರಿತಂತೆ ಬೆಂಗಳೂರು ನಗರ ಸಂಚಾರ ಪೊಲೀಸರು ( Bengaluru City Traffic Police ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು ನಗರ ಪುಲಕೇಶಿನಗರ ಸಂಚಾರ ಪೊಲೀಸ್ ಠಾಣಾ ಸರಹದ್ದಿನಲ್ಲಿ ಗಣೇಶ ಹಬ್ಬದ ಪ್ರಯುಕ್ತ ದಿನಾಂಕ 07.09.2024 ರಿಂದ ದಿನಾಂಕ:- 09.09.2024 ವರೆಗೆ ಹಲಸೂರು ಕೆರೆಯ ಕಲ್ಯಾಣಿಯಲ್ಲಿ … Continue reading ಬೆಂಗಳೂರು ಜನತೆ ಗಮನಕ್ಕೆ: ಸೆ.7ರಂದು ಗಣೇಶ ಹಬ್ಬದ ಪ್ರಯುಕ್ತ ಈ ಸಂಚಾರ ಮಾರ್ಗ ಬದಲಾವಣೆ | Bengaluru Traffic Update