Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಈ ವರ್ಷವೂ `CET, NEET’ಗೆ ಉಚಿತ ತರಬೇತಿ : ಸರ್ಕಾರದಿಂದ ಮಹತ್ವದ ಆದೇಶ

02/08/2025 7:00 AM

GOOD NEWS : `BPL’ ಕಾರ್ಡ್ ದಾರರಿಗೆ ಗುಡ್ ನ್ಯೂಸ್ : ಹೃದಯ ಸೇರಿ ಬಹು ಅಂಗಾಂಗ ವೈಫಲ್ಯಕ್ಕೆ ಉಚಿತ ಶಸ್ತ್ರ ಚಿಕಿತ್ಸೆ.!

02/08/2025 6:51 AM

ಮತ ಕಳ್ಳತನದ ರಾಹುಲ್ ಗಾಂಧಿ ಆರೋಪ ಖಂಡನೀಯ: ಚುನಾವಣಾ ಆಯೋಗ

02/08/2025 6:49 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು : ದಂಪತಿ, ಲವರ್ಸ್ ಗಳ ಕಾಲ್ ರೆಕಾರ್ಡಿಂಗ್ ನೀಡಿ, ಹಣ ಪಡೆಯುತ್ತಿದ್ದ ‘CID’ ಸಿಬ್ಬಂದಿ ಸೇರಿ ಇಬ್ಬರ ಬಂಧನ!
KARNATAKA

ಬೆಂಗಳೂರು : ದಂಪತಿ, ಲವರ್ಸ್ ಗಳ ಕಾಲ್ ರೆಕಾರ್ಡಿಂಗ್ ನೀಡಿ, ಹಣ ಪಡೆಯುತ್ತಿದ್ದ ‘CID’ ಸಿಬ್ಬಂದಿ ಸೇರಿ ಇಬ್ಬರ ಬಂಧನ!

By kannadanewsnow0508/08/2024 7:42 PM

ಬೆಂಗಳೂರು : ನಗರದಲ್ಲಿ ಖಾಸಗಿ ಡಿಟೆಕ್ಟಿವ್ ಏಜೆನ್ಸಿಗಳ ಹೆಸರಿನಲ್ಲಿ ಅಕ್ರಮವಾಗಿ ಸಾರ್ವಜನಿಕರಿಂದ ಮೊಬೈಲ್‌ ಸಿಡಿಆರ್ (Call Detail Record) ರಹಸ್ಯವಾಗಿ ಆಲಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸ್ ಸಿಬ್ಬಂದಿ ಸೇರಿ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ‌. ಸಿಐಡಿ ಪೊಲೀಸ್ ಸಿಬ್ಬಂದಿ ಮುನಿರತ್ನ ಹಾಗೂ ಪ್ರಕರಣದ ಕಿಂಗ್ ಪಿನ್ ನಾಗೇಶ್ವರ ರೆಡ್ಡಿ ಬಂಧಿತರು ಎಂದು ತಿಳಿದುಬಂದಿದೆ.

ಹೌದು ಮೇ‌ ತಿಂಗಳಲ್ಲಿ ಮಹಾನಗರಿ ಡಿಟೆಕ್ಟಿವ್‌ ಹಾಗೂ ಸೆಕ್ಯೂರಿಟಿ ಸೆಲ್ಯೂಷನ್ ಪ್ರೈವೇಟ್ ಲಿಮಿಟೆಡ್, ರಾಜಧಾನಿ ಕಾರ್ಪೊರೇಟ್ ಸರ್ವಿಸ್ ಎಂಬ ಹೆಸರಿನ ಕಚೇರಿಗಳಲ್ಲಿ ಪರಿಶೀಲನೆ ನಡೆಸಿ ಅನಧಿಕೃತವಾಗಿ ಸಿಡಿಆರ್ ಪಡೆಯುತ್ತಿದ್ದ ಆರೋಪದಡಿ ಮೂರು ಪ್ರಕರಣಗಳನ್ನು ದಾಖಲಿಸಿ ಆರೋಪಿಗಳಾದ ಪುರುಷೋತ್ತಮ, ಸತೀಶ್ ಕುಮಾರ್, ತಿಪ್ಪೇಸ್ವಾಮಿ, ಮಹಾಂತಗೌಡ, ರೇವಂತ, ಗುರುಪಾದಸ್ವಾಮಿ, ಶ್ರೀನಿವಾಸ ಮತ್ತು ಭರತ್ ಎಂಬವರನ್ನು ಬಂಧಿಸಲಾಗಿತ್ತು.

ಮುನಿರತ್ನ ಹಲವು ವರ್ಷಗಳಿಂದ ಸಿಐಡಿ ಟೆಕ್ನಿಕಲ್ ಸೆಲ್​ನಲ್ಲಿ ಕೆಲಸ ಮಾಡಿಕೊಂಡಿದ್ದ. ಹಿರಿಯ ಅಧಿಕಾರಿಗಳು ಕೇಸ್ ಸಂಬಂಧ ಅಧಿಕೃತವಾಗಿ ಸಿಡಿಆರ್ ಪಡೆಯಲು ಸರ್ವಿಸ್ ಪ್ರೊವೈಡರ್​ಗಳಿಗೆ ನೀಡುವ ಪತ್ರದಲ್ಲಿ ತನಗೆ ಬೇಕಾದ ಫೋನ್ ನಂಬರ್​ಗಳನ್ನು ಸೇರಿಸಿ ಸಿಡಿಆರ್ ಪಡೆಯುತ್ತಿದ್ದ. ಸಿಡಿಆರ್ ಬಂದ ನಂತರ ಅಧಿಕೃತವಾದ ಸಿಡಿಆರ್​ಗಳನ್ನು ಅಧಿಕಾರಿಗಳಿಗೆ ನೀಡಿ ಅನಧಿಕೃತ ಸಿಡಿಆರ್​​ಗಳನ್ನು ನಾಗೇಶ್ವರ ರೆಡ್ಡಿಗೆ ನೀಡುತ್ತಿದ್ದ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ಇನ್ನು ಗಂಡ ಹೆಂಡತಿ, ಪ್ರೇಮಿಗಳ ನಡುವಿನ ಅನುಮಾನಕ್ಕೆ ಸಿಡಿಆರ್ ಗಳು ಹೆಚ್ಚು ಬಳಕೆಯಾಗಿರೊ ಸಾಧ್ಯತೆಯಿದೆ. ಸಿಡಿಆರ್‌ ಪಡೆಯುತ್ತಿದ್ದವರು ಯಾರು ಅಂತ ನೋಡೊದಾದ್ರೆ ಹೆಚ್ಚಾಗಿ ಗಂಡ ಅಥವಾ ಹೆಂಡತಿ‌ ಮತ್ತು ಪ್ರೇಮಿಗಳು ಸಂಬಂಧದಲ್ಲಿ ಅನುಮಾನ ಮೂಡಿ ತಮ್ಮ ಪ್ರೀತಿ ಪಾತ್ರರ ಯಾರು ಸಂಪರ್ಕದಲ್ಲಿದ್ದಾರೆ ಅನ್ನೋದನ್ನ ತಿಳಿದುಕೊಳ್ಳಲು ಈ ಕಾಲ್ ಡಿಟೈಲ್ಸ್‌ನ ಅನಧಿಕೃತವಾಗಿ ಪಡೆದುಕೊಳ್ಳುತ್ತಿದ್ದರಂತೆ.

ಅಷ್ಟೇ ಅಲ್ಲದೇ ಬ್ಯುಸಿನೆಸ್ ಮೆನ್‌ಗಳು ಕೆಲ ರಾಜಕೀಯ ವ್ಯಕ್ತಿಗಳು ತಮ್ಮ ಎದುರಾಳಿಗಳ ಸಿಡಿಆರ್ ಪಡೆದಿರೋ ಶಂಕೆ ವ್ಯಕ್ತವಾಗಿದೆ. ಇದ್ರಲ್ಲಿ ಕೆಲ ಪೊಲೀಸ್ ಅಧಿಕಾರಿಗಳ ಪತ್ನಿಯರು ತಮ್ಮ ಪತಿಯ ಕಾಲ್ ಡಿಟೈಲ್ ಪಡೆದಿದ್ದಾರಂತೆ. ಸದ್ಯ ನಾಗೇಶ್ವರ ರೆಡ್ಡಿ ಮತ್ತು ಪೊಲೀಸ್ ಸಿಬ್ಬಂದಿ ಮುನಿರತ್ನ ಬಂಧಿಸಿರೋ ಸಿಸಿಬಿ ಹೆಚ್ಚಿನ ವಿಚಾರಣೆಗೆ ಒಳಪಡಿಸ್ತಿದೆ.

Share. Facebook Twitter LinkedIn WhatsApp Email

Related Posts

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಈ ವರ್ಷವೂ `CET, NEET’ಗೆ ಉಚಿತ ತರಬೇತಿ : ಸರ್ಕಾರದಿಂದ ಮಹತ್ವದ ಆದೇಶ

02/08/2025 7:00 AM1 Min Read

GOOD NEWS : `BPL’ ಕಾರ್ಡ್ ದಾರರಿಗೆ ಗುಡ್ ನ್ಯೂಸ್ : ಹೃದಯ ಸೇರಿ ಬಹು ಅಂಗಾಂಗ ವೈಫಲ್ಯಕ್ಕೆ ಉಚಿತ ಶಸ್ತ್ರ ಚಿಕಿತ್ಸೆ.!

02/08/2025 6:51 AM1 Min Read

BIG NEWS : ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಔಷಧ ಖರೀದಿಸಲು 880 ಕೋಟಿ ರೂ. ಬಿಡುಗಡೆ : ಸರ್ಕಾರದಿಂದ ಮಹತ್ವದ ಆದೇಶ

02/08/2025 6:45 AM1 Min Read
Recent News

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಈ ವರ್ಷವೂ `CET, NEET’ಗೆ ಉಚಿತ ತರಬೇತಿ : ಸರ್ಕಾರದಿಂದ ಮಹತ್ವದ ಆದೇಶ

02/08/2025 7:00 AM

GOOD NEWS : `BPL’ ಕಾರ್ಡ್ ದಾರರಿಗೆ ಗುಡ್ ನ್ಯೂಸ್ : ಹೃದಯ ಸೇರಿ ಬಹು ಅಂಗಾಂಗ ವೈಫಲ್ಯಕ್ಕೆ ಉಚಿತ ಶಸ್ತ್ರ ಚಿಕಿತ್ಸೆ.!

02/08/2025 6:51 AM

ಮತ ಕಳ್ಳತನದ ರಾಹುಲ್ ಗಾಂಧಿ ಆರೋಪ ಖಂಡನೀಯ: ಚುನಾವಣಾ ಆಯೋಗ

02/08/2025 6:49 AM

BIG NEWS : ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಔಷಧ ಖರೀದಿಸಲು 880 ಕೋಟಿ ರೂ. ಬಿಡುಗಡೆ : ಸರ್ಕಾರದಿಂದ ಮಹತ್ವದ ಆದೇಶ

02/08/2025 6:45 AM
State News
KARNATAKA

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಈ ವರ್ಷವೂ `CET, NEET’ಗೆ ಉಚಿತ ತರಬೇತಿ : ಸರ್ಕಾರದಿಂದ ಮಹತ್ವದ ಆದೇಶ

By kannadanewsnow5702/08/2025 7:00 AM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರಿ ಪಿಯು ಕಾಲೇಜುಗಳಲ್ಲಿ ವಿಜ್ಞಾನ ವಿಭಾಗ ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್, ಜೆಇಇ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲು…

GOOD NEWS : `BPL’ ಕಾರ್ಡ್ ದಾರರಿಗೆ ಗುಡ್ ನ್ಯೂಸ್ : ಹೃದಯ ಸೇರಿ ಬಹು ಅಂಗಾಂಗ ವೈಫಲ್ಯಕ್ಕೆ ಉಚಿತ ಶಸ್ತ್ರ ಚಿಕಿತ್ಸೆ.!

02/08/2025 6:51 AM

BIG NEWS : ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಔಷಧ ಖರೀದಿಸಲು 880 ಕೋಟಿ ರೂ. ಬಿಡುಗಡೆ : ಸರ್ಕಾರದಿಂದ ಮಹತ್ವದ ಆದೇಶ

02/08/2025 6:45 AM

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ನಗರದಲ್ಲಿ ನೂತನವಾಗಿ ’52 ಇಂದಿರಾ ಕ್ಯಾಂಟೀನ್’ ಆರಂಭ

02/08/2025 6:39 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.