Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚನೆ

11/10/2025 6:23 AM

ಬೆಂಗಳೂರಿನ ಜನರ ಸಮಸ್ಯೆಗಳನ್ನು ಆಲಿಸಲು ವಾರಕ್ಕೆ ಎರಡು ದಿನ ಉದ್ಯಾನಗಳಲ್ಲಿ ‘ಬೆಂಗಳೂರು ನಡಿಗೆ’: ಡಿಸಿಎಂ ಡಿ.ಕೆ.ಶಿವಕುಮಾರ್

11/10/2025 6:21 AM

ರಾಜ್ಯದ ಎಲ್ಲಾ ಹೋಟೆಲ್, ಕೈಗಾರಿಕೋದ್ಯಮಗಳಲ್ಲಿ `ಕನ್ನಡ ನಾಮಫಲಕ’ ಶೇ.60 ರಷ್ಟು ಕಡ್ಡಾಯ

11/10/2025 6:16 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ಜನರ ಸಮಸ್ಯೆಗಳನ್ನು ಆಲಿಸಲು ವಾರಕ್ಕೆ ಎರಡು ದಿನ ಉದ್ಯಾನಗಳಲ್ಲಿ ‘ಬೆಂಗಳೂರು ನಡಿಗೆ’: ಡಿಸಿಎಂ ಡಿ.ಕೆ.ಶಿವಕುಮಾರ್
KARNATAKA

ಬೆಂಗಳೂರಿನ ಜನರ ಸಮಸ್ಯೆಗಳನ್ನು ಆಲಿಸಲು ವಾರಕ್ಕೆ ಎರಡು ದಿನ ಉದ್ಯಾನಗಳಲ್ಲಿ ‘ಬೆಂಗಳೂರು ನಡಿಗೆ’: ಡಿಸಿಎಂ ಡಿ.ಕೆ.ಶಿವಕುಮಾರ್

By kannadanewsnow5711/10/2025 6:21 AM

ಬೆಂಗಳೂರು : ಬೆಂಗಳೂರಿನ ಸಾಮಾನ್ಯ ನಾಗರಿಕರ ಬಳಿ ನಾನು ಮಾತನಾಡಬೇಕು. ಅವರ ಸಮಸ್ಯೆ, ಅಭಿಪ್ರಾಯಗಳನ್ನು ಆಲಿಸಬೇಕು. ಈ ಕಾರಣಕ್ಕಾಗಿ ಪ್ರತಿ ಶನಿವಾರ ಹಾಗೂ ಭಾನುವಾರದ ಬೆಳಿಗ್ಗೆ ವೇಳೆ ಪಾಲಿಕೆವಾರು ‘ಉದ್ಯಾನ ನಡಿಗೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಬಿಜಿಎ ಸಭಾಂಗಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಪಾಲಿಕೆವಾರು ಭದ್ಯಾನಗಳಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇನೆ. ಇದೇ ಶನಿವಾರ ಲಾಲ್ ಬಾಗ್ ನಲ್ಲಿ ಹಾಗೂ ಭಾನುವಾರ ಜೆ.ಪಿ. ಪಾರ್ಕ್ ನಲ್ಲಿ ಈ ನಡಿಗೆ ಕಾರ್ಯಕ್ರಮ ಇಟ್ಟುಕೊಂಡಿದ್ದೇನೆ. ಇದೇ ರೀತಿ ಮೊದಲ ಹಂತದಲ್ಲಿ 10 ದಿನ 10 ಉದ್ಯಾನಗಳಲ್ಲಿ ಈ ಕಾರ್ಯಕ್ರಮ ಮಾಡಲಿದ್ದೇನೆ. ಸಾರ್ವಜನಿಕರ ಅಭಿಪ್ರಾಯ, ಸಲಹೆ ಪಡೆದು ಅಗತ್ಯ ಬದಲಾವಣೆ ತಿದ್ದುಪಡಿ ಮಾಡಿಕೊಳ್ಳಲು ಈ ಕಾರ್ಯಕ್ರಮ. ನಡಿಗೆಯ ಅವಧಿ ಒಂದು ಗಂಟೆಯಿರುತ್ತದೆ. ಈ ವೇಳೆ ಜನ ಸಾಮಾನ್ಯರ ಬಳಿ ವಿಚಾರಗಳ ವಿನಿಮಯ ಹಾಗೂ ಚರ್ಚೆ ನಡೆಸಲಾಗುವುದು. ಏಕೆಂದರೆ ನಾಯಕರೇ ಒಂದು ಹೇಳುತ್ತಾರೆ. ಜನಸಾಮಾನ್ಯರೇ ಒಂದಷ್ಟು ಹೇಳುತ್ತಾರೆ. ಜನರ ಸಮಸ್ಯೆ ಏನಿದೆ ಎಂದು ಅವರಿಂದಲೇ ತಿಳಿದುಕೊಳ್ಳಬೇಕು. ಈ ದೃಷ್ಟಿಯಿಂದ ಈ ಕಾರ್ಯಕ್ರಮ ನಡೆಸಲಾಗುತ್ತಿದೆ” ಎಂದರು.

ಲಾಲ್ ಬಾಗ್ ಹಾಳು ಮಾಡಿದರೆ ನನ್ನ ತಲೆ ಒಡೆದು ಹಾಕುತ್ತಾರೆ

ಟನಲ್ ರಸ್ತೆಯಿಂದ ಲಾಲ್ ಬಾಗ್ ಗೆ ಹಾನಿಯಾಗಲಿದೆ ಎಂದು ಕೇಳಿದಾಗ “ಟನಲ್ ರಸ್ತೆಯಿಂದ ಲಾಲ್ ಬಾಗ್ ಹಾಳಾಗುತ್ತದೆ ಎಂದು ಹೇಳಲಾಗುತ್ತಿದೆ. ಲಾಲ್ ಬಾಗ್ ಹಾಳಾಗುವುದಿಲ್ಲ. ಅದನ್ನು ಹಾಳು ಮಾಡಿದರೆ ನನ್ನ ತಲೆ ಒಡೆದು ಹಾಕುತ್ತಾರೆ ಎಂಬುದು ನನಗೆ ಗೊತ್ತಿದೆ. ಒಂದು ಮೂಲೆಯಲ್ಲಿ ಭೂಗರ್ಭದಲ್ಲಿ ಹೋಗುತ್ತದೆ. ಲಾಲ್ ಬಾಗ್ ಗೆ ಯಾವುದೇ ತೊಂದರೆಯಾಗುವುದಿಲ್ಲ, ತೊಂದರೆ ಮಾಡಲು ಆಗುವುದಿಲ್ಲ” ಎಂದರು.

ಉದ್ಯಾನದ ಒಂದು ಮೂಲೆಯಲ್ಲಿ ಕಲ್ಲು ಬಂಡೆಯಿದ್ದು ಅಲ್ಲಿ ಟನಲ್ ರಸ್ತೆಗೆ ಪ್ರವೇಶ ಕಲ್ಪಿಸುವಂತೆ ಯೋಜಿಸಲಾಗಿದೆ. ಆ ಪ್ರದೇಶವನ್ನು ನಾನು ವೀಕ್ಷಣೆ ಮಾಡುತ್ತೇನೆ. ಏನಾದರೂ ತೊಂದರೆಗಳು, ಬದಲಾವಣೆಗಳಿದ್ದರೆ ಅದನ್ನು ಮಾಡಿಕೊಳ್ಳೋಣ. ಐತಿಹಾಸಿಕ ಲಾಲ್ ಬಾಗ್ ಅನ್ನು ಹಾಳು ಮಾಡಲು ಆಗುತ್ತದೆಯೇ? ಅಧಿಕಾರಿಗಳು ವರದಿ ನೀಡಿದ್ದಾರೆ. ಆದರೆ ನಾನೇ ಕಣ್ಣಾರೆ ನೋಡಿ ತಿಳಿದುಕೊಳ್ಳುತ್ತೇನೆ” ಎಂದು ತಿಳಿಸಿದರು.

'Bengaluru Walk' in parks twice a week to listen to the problems of the people of Bengaluru: DCM D.K. Shivakumar
Share. Facebook Twitter LinkedIn WhatsApp Email

Related Posts

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚನೆ

11/10/2025 6:23 AM2 Mins Read

ರಾಜ್ಯದ ಎಲ್ಲಾ ಹೋಟೆಲ್, ಕೈಗಾರಿಕೋದ್ಯಮಗಳಲ್ಲಿ `ಕನ್ನಡ ನಾಮಫಲಕ’ ಶೇ.60 ರಷ್ಟು ಕಡ್ಡಾಯ

11/10/2025 6:16 AM2 Mins Read

ಉದ್ಯೋಗವಾರ್ತೆ: ದೆಹಲಿ ಪೋಲಿಸ್ – ಹೆಡ್ ಕಾನ್ಸ್‍ಟೇಬಲ್ ಮತ್ತು ಟೆಲಿ ಪ್ರಿಂಟರ್ ಆಪರೇಟರ್ 552 ಹುದ್ದೆಗಳಿಗೆ ಅರ್ಜಿ ಆಹ್ವಾನ

11/10/2025 6:06 AM1 Min Read
Recent News

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚನೆ

11/10/2025 6:23 AM

ಬೆಂಗಳೂರಿನ ಜನರ ಸಮಸ್ಯೆಗಳನ್ನು ಆಲಿಸಲು ವಾರಕ್ಕೆ ಎರಡು ದಿನ ಉದ್ಯಾನಗಳಲ್ಲಿ ‘ಬೆಂಗಳೂರು ನಡಿಗೆ’: ಡಿಸಿಎಂ ಡಿ.ಕೆ.ಶಿವಕುಮಾರ್

11/10/2025 6:21 AM

ರಾಜ್ಯದ ಎಲ್ಲಾ ಹೋಟೆಲ್, ಕೈಗಾರಿಕೋದ್ಯಮಗಳಲ್ಲಿ `ಕನ್ನಡ ನಾಮಫಲಕ’ ಶೇ.60 ರಷ್ಟು ಕಡ್ಡಾಯ

11/10/2025 6:16 AM

ಉದ್ಯೋಗವಾರ್ತೆ: ದೆಹಲಿ ಪೋಲಿಸ್ – ಹೆಡ್ ಕಾನ್ಸ್‍ಟೇಬಲ್ ಮತ್ತು ಟೆಲಿ ಪ್ರಿಂಟರ್ ಆಪರೇಟರ್ 552 ಹುದ್ದೆಗಳಿಗೆ ಅರ್ಜಿ ಆಹ್ವಾನ

11/10/2025 6:06 AM
State News
KARNATAKA

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚನೆ

By kannadanewsnow5711/10/2025 6:23 AM KARNATAKA 2 Mins Read

ಬೆಂಗಳೂರು: ಬಾಂಬೆ ಮಾದರಿಯಲ್ಲಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಬಿಎ ಅಧಿಕಾರಿಗಳಿಗೆ ಸೂಚನೆ…

ಬೆಂಗಳೂರಿನ ಜನರ ಸಮಸ್ಯೆಗಳನ್ನು ಆಲಿಸಲು ವಾರಕ್ಕೆ ಎರಡು ದಿನ ಉದ್ಯಾನಗಳಲ್ಲಿ ‘ಬೆಂಗಳೂರು ನಡಿಗೆ’: ಡಿಸಿಎಂ ಡಿ.ಕೆ.ಶಿವಕುಮಾರ್

11/10/2025 6:21 AM

ರಾಜ್ಯದ ಎಲ್ಲಾ ಹೋಟೆಲ್, ಕೈಗಾರಿಕೋದ್ಯಮಗಳಲ್ಲಿ `ಕನ್ನಡ ನಾಮಫಲಕ’ ಶೇ.60 ರಷ್ಟು ಕಡ್ಡಾಯ

11/10/2025 6:16 AM

ಉದ್ಯೋಗವಾರ್ತೆ: ದೆಹಲಿ ಪೋಲಿಸ್ – ಹೆಡ್ ಕಾನ್ಸ್‍ಟೇಬಲ್ ಮತ್ತು ಟೆಲಿ ಪ್ರಿಂಟರ್ ಆಪರೇಟರ್ 552 ಹುದ್ದೆಗಳಿಗೆ ಅರ್ಜಿ ಆಹ್ವಾನ

11/10/2025 6:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.