BIG UPDATE: ಬೆಂಗಳೂರಲ್ಲಿ ಮೆಟ್ರೋ ಹಳಿಗಳ ಮೇಲೆ ಹಾರಿ ಯುವಕ ಆತ್ಮಹತ್ಯೆ: BMRC ಹೇಳಿದ್ದೇನು?

ಬೆಂಗಳೂರು: ಇಂದು ನಗರದ ದೊಡ್ಡಕಲ್ಲಸಂದ್ರ ಬಳಿಯ ಮೆಟ್ರೋ ನಿಲ್ದಾಣದಲ್ಲಿ ರೈಲು ಬರುತ್ತಿದ್ದಾಗಲೇ, ರೈಲಿನ ಮುಂದೆ ಜಿಗಿದು, ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬಿಎಂಆರ್ ಸಿಎಲ್ ಏನು ಹೇಳಿದೆ ಅಂತ ಮುಂದೆ ಓದಿ. ಇಂದಿನ ಘಟನೆಯ ಬಗ್ಗೆ ಬಿಎಂಆರ್ ಸಿಎಲ್ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡು ಪೋಸ್ಟ್ ಮಾಡಿದ್ದು, ಪ್ರಾಥಮಿಕ ಮಾಹಿತಿಯ ಪ್ರಕಾರ, 35 ವರ್ಷದ ವ್ಯಕ್ತಿಯೊಬ್ಬರು ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿ 17.45 ಗಂಟೆಗೆ ಸಮೀಪಿಸುತ್ತಿರುವ ರೈಲಿನ ಮುಂದೆ ಜಿಗಿದಿದ್ದಾರೆ. ಹಸಿರು ಮಾರ್ಗದಲ್ಲಿ ಯಲಚೇನಹಳ್ಳಿ ಮತ್ತು ಸಿಲ್ಕ್ ಇನ್‌ಸ್ಟಿಟ್ಯೂಟ್ ನಿಲ್ದಾಣಗಳ … Continue reading BIG UPDATE: ಬೆಂಗಳೂರಲ್ಲಿ ಮೆಟ್ರೋ ಹಳಿಗಳ ಮೇಲೆ ಹಾರಿ ಯುವಕ ಆತ್ಮಹತ್ಯೆ: BMRC ಹೇಳಿದ್ದೇನು?