ಬೆಂಗಳೂರಿಗರೇ ಗಮನಿಸಿ: ಒಣಗಿದ ಮರಗಳು, ರೆಂಬೆ ಕೊಂಬೆಗಳ ಮಾಹಿತಿ ನೀಡುವಂತೆ ಬಿಬಿಎಂಪಿ ಮನವಿ

ಬೆಂಗಳೂರು: ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮಳೆಯ ಅಭಾವ ಇರುವುದರಿಂದ ಒಣಗಿರುವ ಮರಗಳು ಬುಡ ಸಮೇತ ಬೀಳುತ್ತಿದ್ದು, ಮರಗಳ ಹಸಿ ರೆಂಬೆಗಳು ಸಹ ಆಕಸ್ಮಿಕವಾಗಿ ಮುರಿದು ಬೀಳುತ್ತಿರುವುದು ವರದಿಯಾಗುತ್ತಿರುತ್ತವೆ. ಇದರಿಂದಾಗಿ ಸಾರ್ವಜನಿಕರಿಗೆ ಹಾಗೂ ಆಸ್ತಿ ಪಾಸ್ತಿಗೆ ಹಾನಿಯಾಗುತ್ತಿರುತ್ತದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಈಗಾಗಲೆ ರಸ್ತೆ ಬದಿ/ಸರ್ಕಾರಿ ಜಾಗಗಳಲ್ಲಿ ಒಣಗಿರುವ/ಅಪಾಯ ಸ್ಥಿತಿಯ ಮರಗಳು ಹಾಗೂ ಒಣಗಿರುವ ರೆಂಬೆ ಕೊಂಬೆಗಳನ್ನು ಅರಣ್ಯ ವಿಭಾಗದ ವತಿಯಿಂದ ತೆರವುಗೊಳಿಸುವ ಕಾರ್ಯವನ್ನು ನಿರ್ವಹಿಸಲಾಗುತ್ತಿದೆ. ಬೆಂಗಳೂರು ನಗರದ ಸಾರ್ವಜನಿಕರುಗಳು ತಮ್ಮ ಪ್ರದೇಶಗಳಲ್ಲಿ ಒಣಗಿರುವ/ಅಪಾಯ ಸ್ಥಿತಿಯ ಮರಗಳು ಹಾಗೂ ಒಣಗಿರುವ … Continue reading ಬೆಂಗಳೂರಿಗರೇ ಗಮನಿಸಿ: ಒಣಗಿದ ಮರಗಳು, ರೆಂಬೆ ಕೊಂಬೆಗಳ ಮಾಹಿತಿ ನೀಡುವಂತೆ ಬಿಬಿಎಂಪಿ ಮನವಿ