Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೈಸೂರು ನೈರುತ್ಯ ರೈಲ್ವೆ ವಿಭಾಗದ ಈ ರೈಲುಗಳ ಸಂಚಾರ ರದ್ದು, ನಿಯಂತ್ರಣ

03/12/2025 9:13 PM

ಬೆಳಗಾವಿ ಅಧಿವೇಶನದಲ್ಲಿ ಮಾಧ್ಯಮದವರಿಗೆ ಉತ್ತಮ ಸೌಲಭ್ಯ ಕಲ್ಪಿಸಿ: ಸರ್ಕಾರಕ್ಕೆ MLC ದಿನೇಶ್‌ ಗೂಳಿಗೌಡ ಪತ್ರದಲ್ಲಿ ಮನವಿ!

03/12/2025 9:10 PM

ಮಂಡ್ಯ ಜಿಲ್ಲೆಗೆ 10,000 ಕೋಟಿಗೂ ಹೆಚ್ಚು ಅನುದಾನದಲ್ಲಿ ಅಭಿವೃದ್ಧಿ: ಸಚಿವ ಎನ್.ಚಲುವರಾಯಸ್ವಾಮಿ

03/12/2025 9:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿಗರೇ ಗಮನಿಸಿ : ಇಂದಿನಿಂದ 3 ದಿನ ನಗರದ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’ | Power Cut
KARNATAKA

ಬೆಂಗಳೂರಿಗರೇ ಗಮನಿಸಿ : ಇಂದಿನಿಂದ 3 ದಿನ ನಗರದ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’ | Power Cut

By kannadanewsnow5725/01/2025 5:41 AM

ಬೆಂಗಳೂರು: 66/11ಕೆವಿ ಗ್ಲೋಬಲ್ ಟೆಕ್ ಪಾರ್ಕ್ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 25.01.2025 (ಶನಿವಾರ) ರಂದು ಬೆಳಗ್ಗೆ 10:00 ರಿಂದ ಮಧ್ಯಾನ್ನ 2:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

“ಎಕೊವರ್ಲ್ಡ್ ಕ್ಯಾಂಪಸ್, ಮ್ಯಾರಿಯಟ್ ಹೋಟೆಲ್, ದೇವರಬೀಸನಹಳ್ಳಿ, ವಜ್ರಮ್ ಅಪಾರ್ಟ್ಮೆಂಟ್, ದೇವರಬೀಸನಹಳ್ಳಿ ಗ್ರಾಮ, ದೊಡ್ಡಕನ್ನೆಳ್ಳಿ ರೋಡ್, ಗೇರ್ ಸ್ಕೂಲ್ ರೋಡ್, ಆದರ್ಶ್, ಸಾಯಿ ಶೃತಿ, ಸ್ಟರ್ಲಿಂಗ್ ಅಸೆಂಟಿಯಾ, ಸಾಮ್ವಿ, ಜೆ.ವಿ ಹೋಟೆಲ್ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

66/11ಕೆವಿ ಸೇಂಟ್‌ಜಾನ್‌ವುಡ್ ಉಪಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 27.01.2025 (ಸೋಮವಾರ) ರಂದು ಬೆಳಗ್ಗೆ 10:00 ರಿಂದ ಸಂಜೆ 3:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ಕರೆಂಟ್ ಇರೋದಿಲ್ಲ.

“ಸೇಂಟ್‌ಜಾನ್‌ವುಡ್ ಅಪಾರ್ಟ್ಮೆಂಟ್ & ಆಸ್ಪತ್ರೆ, ತಾವರೆಕೆರೆ, ಅಕ್ಸೆಂಚರ್, ಒರೆಕಲ್, ಚರಿಸ್ಟ್ ಕಾಲೇಜು, ಮತ್ತು ಸುತ್ತಮುತ್ತಲಿನ ಸ್ಥಳ. ಬಿಟಿಎಮ್ ಲೇಔಟ್,ಮೆಜೆಸ್ಟಿಕ್ ಅಪಾರ್ಟ್ಮೆಂಟ್, ಎಕ್ಷಾ , ಆಕ್ಷಿಸ್ ಭವನ, ಸುದ್ದಗುಂಟೆ ಪಾಳ್ಯ, ಗುರಪ್ಪನ ಲೇಔಟ್,ಬಿಜಿ ರೋಡ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.

66/11ಕೆವಿ ಬಿ.ಎಮ್.ಟಿ.ಸಿ ಸ್ಟೇಷನ್ ಉಪಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 28.01.2025 (ಮಂಗಳವಾರ) ರಂದು ಬೆಳಗ್ಗೆ 10:00 ರಿಂದ ಸಂಜೆ 15:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

“ಯು.ಬಿ.ಸಿಟಿ, ಐ.ಟಿ.ಸಿ ಹೋಟೆಲ್, ಲ್ಯಾವೆಲ್ಲೆ ರಸ್ತೆ, ವಿಠ್ಠಲ್ ಮಲ್ಯ ರಸ್ತೆ, ಹೊಂಬೇಗೌಡ ನಗರ, ಸಂಪಗಿ ನಗರ, ಜೆ.ಸಿ ರೋಡ, ಶಾಂತಿನಗರ, ಬಿಟಿಎಸ್ ರೋಡ, ರಿಚ್ಮಂಡ ಸರ್ಕಲ್, ರೆಸಿಡೆನೆಸ್ಸಿ ರೋಡ, ಸುಧಾಮನಗರ, ಕೆ.ಎಚ್ ರೋಡ,ವೀಲ್ಸನ್ ಗಾರ್ಡನ್, ಡಬಲ್ ರೋಡ, ಲಾಲಬಾಗ್ ರೋಡ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.

Bengaluruans: 'Power outage' in these areas of the city for 3 days from today | Power Cut ಬೆಂಗಳೂರಿಗರೇ ಗಮನಿಸಿ : ಇಂದಿನಿಂದ ಆ.31 ರವರೆಗೆ ಹಲವು ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ' | Bengaluru Power Cuts
Share. Facebook Twitter LinkedIn WhatsApp Email

Related Posts

ಮೈಸೂರು ನೈರುತ್ಯ ರೈಲ್ವೆ ವಿಭಾಗದ ಈ ರೈಲುಗಳ ಸಂಚಾರ ರದ್ದು, ನಿಯಂತ್ರಣ

03/12/2025 9:13 PM1 Min Read

ಬೆಳಗಾವಿ ಅಧಿವೇಶನದಲ್ಲಿ ಮಾಧ್ಯಮದವರಿಗೆ ಉತ್ತಮ ಸೌಲಭ್ಯ ಕಲ್ಪಿಸಿ: ಸರ್ಕಾರಕ್ಕೆ MLC ದಿನೇಶ್‌ ಗೂಳಿಗೌಡ ಪತ್ರದಲ್ಲಿ ಮನವಿ!

03/12/2025 9:10 PM1 Min Read

ಮಂಡ್ಯ ಜಿಲ್ಲೆಗೆ 10,000 ಕೋಟಿಗೂ ಹೆಚ್ಚು ಅನುದಾನದಲ್ಲಿ ಅಭಿವೃದ್ಧಿ: ಸಚಿವ ಎನ್.ಚಲುವರಾಯಸ್ವಾಮಿ

03/12/2025 9:04 PM4 Mins Read
Recent News

ಮೈಸೂರು ನೈರುತ್ಯ ರೈಲ್ವೆ ವಿಭಾಗದ ಈ ರೈಲುಗಳ ಸಂಚಾರ ರದ್ದು, ನಿಯಂತ್ರಣ

03/12/2025 9:13 PM

ಬೆಳಗಾವಿ ಅಧಿವೇಶನದಲ್ಲಿ ಮಾಧ್ಯಮದವರಿಗೆ ಉತ್ತಮ ಸೌಲಭ್ಯ ಕಲ್ಪಿಸಿ: ಸರ್ಕಾರಕ್ಕೆ MLC ದಿನೇಶ್‌ ಗೂಳಿಗೌಡ ಪತ್ರದಲ್ಲಿ ಮನವಿ!

03/12/2025 9:10 PM

ಮಂಡ್ಯ ಜಿಲ್ಲೆಗೆ 10,000 ಕೋಟಿಗೂ ಹೆಚ್ಚು ಅನುದಾನದಲ್ಲಿ ಅಭಿವೃದ್ಧಿ: ಸಚಿವ ಎನ್.ಚಲುವರಾಯಸ್ವಾಮಿ

03/12/2025 9:04 PM

BREAKING : ’24 MH-60R ಸೀಹಾಕ್ ಹೆಲಿಕಾಪ್ಟರ್’ ಖರೀದಿಗೆ US ಜೊತೆ ಭಾರತ $946 ಮಿಲಿಯನ್ ಒಪ್ಪಂದಕ್ಕೆ ಸಹಿ

03/12/2025 8:58 PM
State News
KARNATAKA

ಮೈಸೂರು ನೈರುತ್ಯ ರೈಲ್ವೆ ವಿಭಾಗದ ಈ ರೈಲುಗಳ ಸಂಚಾರ ರದ್ದು, ನಿಯಂತ್ರಣ

By kannadanewsnow0903/12/2025 9:13 PM KARNATAKA 1 Min Read

ಮೈಸೂರು: ಮಾಗಡಿ ರಸ್ತೆಯ ಪ್ರಮುಖ ಅಪಧಮನಿ ರಸ್ತೆಯ ತ್ರಿಪಥ ಜೋಡಣೆಗೆ ಸಂಬಂಧಿಸಿದಂತೆ ಬಿಡಿಎ ಹೆಜ್ಜಾಳ ಮತ್ತು ಕೆಂಗೇರಿ ನಿಲ್ದಾಣಗಳ ನಡುವೆ ತಾತ್ಕಾಲಿಕ…

ಬೆಳಗಾವಿ ಅಧಿವೇಶನದಲ್ಲಿ ಮಾಧ್ಯಮದವರಿಗೆ ಉತ್ತಮ ಸೌಲಭ್ಯ ಕಲ್ಪಿಸಿ: ಸರ್ಕಾರಕ್ಕೆ MLC ದಿನೇಶ್‌ ಗೂಳಿಗೌಡ ಪತ್ರದಲ್ಲಿ ಮನವಿ!

03/12/2025 9:10 PM

ಮಂಡ್ಯ ಜಿಲ್ಲೆಗೆ 10,000 ಕೋಟಿಗೂ ಹೆಚ್ಚು ಅನುದಾನದಲ್ಲಿ ಅಭಿವೃದ್ಧಿ: ಸಚಿವ ಎನ್.ಚಲುವರಾಯಸ್ವಾಮಿ

03/12/2025 9:04 PM

ಮಂಡ್ಯದ ಮದ್ದೂರು ಪೇಟೆ ಬೀದಿ ಅಗಲೀಕರಣ; ಡಿ.6ರಂದು ಸಾರ್ವಜನಿಕರ ಸಭೆ ಕರೆದ ಶಾಸಕ ಕೆ.ಎಂ.ಉದಯ್

03/12/2025 8:57 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.