Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದಲ್ಲಿ ‘ಪ್ರಾಂತ ಅಡಿಕೆ ಬೆಳೆಗಾರರ ಸಂಘ’ದಿಂದ ‘ಐವತ್ತರ ಈಹೊತ್ತು’ ಸ್ಮರಣ ಸಂಚಿಕೆ ಬಿಡುಗಡೆ

27/06/2025 10:26 PM

ದಾವಣಗೆರೆಯಲ್ಲಿ ವಂದೇ ಭಾರತ್ ರೈಲಿನಲ್ಲಿ ‘ಹಾಟ್ ಆಕ್ಸಲ್’ನಿಂದಾಗಿ ಬೆಂಕಿ: ಹುಬ್ಬಳ್ಳಿಯ ನೈರುತ್ಯ ರೈಲ್ವೆ ವಿಭಾಗ ಸ್ಪಷ್ಟನೆ

27/06/2025 10:06 PM

ವೆಸ್ಟ್ ಇಂಡೀಸ್ ಖ್ಯಾತ ಕ್ರಿಕೆಟಿಗನ ವಿರುದ್ಧ 11 ಮಹಿಳೆಯರಿಂದ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಆರೋಪ: ವರದಿ

27/06/2025 9:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ‘ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ’ಕ್ಕೆ ತೆರಳುವವರ ಗಮನಕ್ಕೆ: ಮೆಟ್ರೋದಿಂದ ‘ಪೇಪರ್ ಟಿಕೆಟ್’ ಪರಿಚಯ
KARNATAKA

ಬೆಂಗಳೂರಿನ ‘ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ’ಕ್ಕೆ ತೆರಳುವವರ ಗಮನಕ್ಕೆ: ಮೆಟ್ರೋದಿಂದ ‘ಪೇಪರ್ ಟಿಕೆಟ್’ ಪರಿಚಯ

By kannadanewsnow0924/01/2024 6:21 PM

ಬೆಂಗಳೂರು: ನಗರದ ಲಾಲ್ ಬಾಗ್ ನಲ್ಲಿ ( Lal Bag ) ಜನವರಿ.26ರ ಗಣರಾಜ್ಯೋತ್ಸವದ ಪ್ರಯುಕ್ತ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಈ ಪ್ರದರ್ಶನ ವೀಕ್ಷಣೆಗೆ ತೆರಳೋರಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ನಮ್ಮ ಮೆಟ್ರೋದಿಂದ ( Namma Metro ) ರಿಟರ್ನ್ ಜರ್ನಿ ಪೇಪರ್ ಟಿಕೆಟ್ ( Paper Ticket ) ಪರಿಚಯಿಸಲಾಗುತ್ತಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಬೆಂಗಳೂರು ಮೆಟ್ರೋ ರೈಲು ನಿಗಮದ ನಿಯಮಿತದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ, ಬೆಂಗಳೂರಿನ ಲಾಲ್‌ಬಾಗ್ ನಲ್ಲಿ ಏರ್ಪಡಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಬರುವ ಸಾರ್ವಜನಿಕರ ಅನುಕೂಲಕ್ಕಾಗಿ, ನಮ್ಮ ಮೆಟ್ರೋದಲ್ಲಿ ದಿನಾಂಕ 26.01.2024 ಶುಕ್ರವಾರದಂದು (ಗಣರಾಜ್ಯೋತ್ಸವ ದಿನ), ಲಾಲ್‌ಬಾಗ್ ಮೆಟ್ರೋ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳನ್ನು ಪರಿಚಯಿಸಿದೆ. ಸದರಿ ದಿನದಂದು ಬೆಳಗ್ಗೆ 10:00 ಗಂಟೆಯಿಂದ ರಾತ್ರಿ 08:00 ಗಂಟೆಯವರೆಗೆ ಲಾಲ್‌ಬಾಗ್ ಮೆಟ್ರೋ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಟಿಕೆಟ್ ದರವನ್ನು ರೂ.30/- ಕ್ಕೆ ನಿಗಧಿಪಡಿಸಲಾಗಿದೆ ಎಂದಿದ್ದಾರೆ.

ಈ ಪೇಪರ್ ಟಿಕೆಟ್ ಆ ದಿನದ ಒಂದು ಪ್ರಯಾಣಕ್ಕೆ ಮಾತ್ರ ಮಾನ್ಯವಾಗಿರುತ್ತದೆ ಹಾಗೂ ಬೆಳಗ್ಗೆ 8:00 ರಿಂದ ಸಂಜೆ 06:00 ಗಂಟೆಯವರೆಗೆ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಖರೀದಿಸಬಹುದಾಗಿದೆ. ಲಾಲ್‌ಬಾಗ್ ಮೆಟ್ರೋ ನಿಲ್ದಾಣದಲ್ಲಿ ಪೇಪರ್ ಟಿಕೆಟ್ ರಾತ್ರಿ 08:00 ಗಂಟೆಯವರೆಗೆ ಲಭ್ಯವಿರುತ್ತದೆ ಎಂದು ಹೇಳಿದ್ದಾರೆ.

ಮೆಟ್ರೋ ಪ್ರಯಾಣಿಕರು ಲಾಲ್‌ಬಾಗ್ ನಿಲ್ದಾಣ ಪ್ರವೇಶಿಸಲು ಮತ್ತು ಯಾವುದೇ ನಿಲ್ದಾಣದಿಂದ ನಿರ್ಗಮಿಸಲು ಪೇಪರ್ ಟಿಕೆಟ್‌ಗಳನ್ನು ಹಾಜರಿಪಡಿಸಬೇಕಾಗುತ್ತದೆ.
ಆದಾಗ್ಯೂ, ಯಾವುದೇ ನಿಲ್ದಾಣದಿಂದ ಲಾಲ್‌ಬಾಗ್ ಮೆಟ್ರೋ ನಿಲ್ದಾಣಕ್ಕೆ ಟೋಕನ್, ಸ್ಮಾರ್ಟ್ ಕಾರ್ಡ್ NCMC ಕಾರ್ಡ್‌ಗಳು ಮತ್ತು ಕ್ಯೂಆರ್ ಟಿಕೆಟ್‌ಗಳ ಮೂಲಕ ಪ್ರಯಾಣಿಸಬಹುದು ಹಾಗೂ ಲಾಲ್‌ಬಾಗ್ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಹಿಂತಿರುಗಲು ಸ್ಮಾರ್ಟ್ ಕಾರ್ಡ್, NCMC ಕಾರ್ಡ್, QR ಟಿಕೆಟ್‌ಗಳ ಮೂಲಕ ಮತ್ತು ಟೋಕನ್‌ಗಳ ಬದಲಿಗೆ ಪೇಪರ್ ಟಿಕೆಟ್‌ಗಳ ಮೂಲಕ ಮಾತ್ರ ಪ್ರಯಾಣಿಸಬಹುದು.

BREAKING: ಫೆ.16ರಂದು ಮಂಡಿಸಲು ಉದ್ದೇಶಿಸಿರುವ ‘ರಾಜ್ಯ ಬಜೆಟ್’ ಮುಂದೂಡಿ: ರಾಜ್ಯಪಾಲರಿಗೆ ಬಿಜೆಪಿ ಮನವಿ

BREAKING: ಗದಗದಲ್ಲಿ ‘ಸರ್ಕಾರಿ ಬಸ್ ಹಾಗೂ ಲಾರಿ’ ನಡುವೆ ಭೀಕರ ಅಪಘಾತ: ಮೂವರು ಸಾವಿನ ಶಂಕೆ

Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ‘ಪ್ರಾಂತ ಅಡಿಕೆ ಬೆಳೆಗಾರರ ಸಂಘ’ದಿಂದ ‘ಐವತ್ತರ ಈಹೊತ್ತು’ ಸ್ಮರಣ ಸಂಚಿಕೆ ಬಿಡುಗಡೆ

27/06/2025 10:26 PM2 Mins Read

ದಾವಣಗೆರೆಯಲ್ಲಿ ವಂದೇ ಭಾರತ್ ರೈಲಿನಲ್ಲಿ ‘ಹಾಟ್ ಆಕ್ಸಲ್’ನಿಂದಾಗಿ ಬೆಂಕಿ: ಹುಬ್ಬಳ್ಳಿಯ ನೈರುತ್ಯ ರೈಲ್ವೆ ವಿಭಾಗ ಸ್ಪಷ್ಟನೆ

27/06/2025 10:06 PM1 Min Read

ಶಿವಮೊಗ್ಗದ ‘ಚಂದ್ರಗುತ್ತಿ ದೇವಸ್ಥಾನ’ಕ್ಕೆ ಹರಿದು ಬಂದ ಕಾಣಿಕೆ: ‘ಹುಂಡಿ’ಯಲ್ಲಿ ಲಕ್ಷ ಲಕ್ಷ ಹಣ ಸಂಗ್ರಹ

27/06/2025 8:24 PM1 Min Read
Recent News

ಸಾಗರದಲ್ಲಿ ‘ಪ್ರಾಂತ ಅಡಿಕೆ ಬೆಳೆಗಾರರ ಸಂಘ’ದಿಂದ ‘ಐವತ್ತರ ಈಹೊತ್ತು’ ಸ್ಮರಣ ಸಂಚಿಕೆ ಬಿಡುಗಡೆ

27/06/2025 10:26 PM

ದಾವಣಗೆರೆಯಲ್ಲಿ ವಂದೇ ಭಾರತ್ ರೈಲಿನಲ್ಲಿ ‘ಹಾಟ್ ಆಕ್ಸಲ್’ನಿಂದಾಗಿ ಬೆಂಕಿ: ಹುಬ್ಬಳ್ಳಿಯ ನೈರುತ್ಯ ರೈಲ್ವೆ ವಿಭಾಗ ಸ್ಪಷ್ಟನೆ

27/06/2025 10:06 PM

ವೆಸ್ಟ್ ಇಂಡೀಸ್ ಖ್ಯಾತ ಕ್ರಿಕೆಟಿಗನ ವಿರುದ್ಧ 11 ಮಹಿಳೆಯರಿಂದ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಆರೋಪ: ವರದಿ

27/06/2025 9:56 PM

BREAKING: ‘T20 ಪವರ್ ಪ್ಲೇ ನಿಯಮ’ಗಳನ್ನು ಪರಿಷ್ಕರಿಸಿದ ‘ICC’ | T20 Powerplay rules Change

27/06/2025 9:50 PM
State News
KARNATAKA

ಸಾಗರದಲ್ಲಿ ‘ಪ್ರಾಂತ ಅಡಿಕೆ ಬೆಳೆಗಾರರ ಸಂಘ’ದಿಂದ ‘ಐವತ್ತರ ಈಹೊತ್ತು’ ಸ್ಮರಣ ಸಂಚಿಕೆ ಬಿಡುಗಡೆ

By kannadanewsnow0927/06/2025 10:26 PM KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದಲ್ಲಿಂದು ಪ್ರಾಂತ ಅಡಿಕೆ ಬೆಳೆಗಾರರ ಸಂಘದಿಂದ ನಡೆಸಲಾಗಿದ್ದಂತ ಅಡಿಕೆ ಬೆಳೆಗಾರರ ಸಮಾವೇಶದ ಹಾಗೂ ಅಡಿಕೆ ಬೆಳೆಗಾರರಿಗೆ…

ದಾವಣಗೆರೆಯಲ್ಲಿ ವಂದೇ ಭಾರತ್ ರೈಲಿನಲ್ಲಿ ‘ಹಾಟ್ ಆಕ್ಸಲ್’ನಿಂದಾಗಿ ಬೆಂಕಿ: ಹುಬ್ಬಳ್ಳಿಯ ನೈರುತ್ಯ ರೈಲ್ವೆ ವಿಭಾಗ ಸ್ಪಷ್ಟನೆ

27/06/2025 10:06 PM

ಶಿವಮೊಗ್ಗದ ‘ಚಂದ್ರಗುತ್ತಿ ದೇವಸ್ಥಾನ’ಕ್ಕೆ ಹರಿದು ಬಂದ ಕಾಣಿಕೆ: ‘ಹುಂಡಿ’ಯಲ್ಲಿ ಲಕ್ಷ ಲಕ್ಷ ಹಣ ಸಂಗ್ರಹ

27/06/2025 8:24 PM

BREAKING: ದಾವಣಗೆರೆಯಲ್ಲಿ ‘ವಂದೇ ಭಾರತ್’ ರೈಲಿನಲ್ಲಿ ಆಕಸ್ಮಿಕ ಬೆಂಕಿ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

27/06/2025 7:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.