BIG NEWS: ಬೆಂಗಳೂರಿನಲ್ಲಿ ‘ಬೆಸ್ಕಾಂ ನಿರ್ಲಕ್ಷ್ಯ’ದಿಂದ ಯುವತಿ ಮೃತಪಟ್ಟಿಲ್ಲ – BESCOM ಸ್ಪಷ್ಟನೆ

ಬೆಂಗಳೂರು: ನಗರದಲ್ಲಿ ಕಳೆದ ರಾತ್ರಿ ವಿದ್ಯುತ್ ಪ್ರವಹಸಿ ಯುವತಿಯೊಬ್ಬಳು ಸಾವನ್ನಪ್ಪಿರೋದು ಜಾಹೀರಾತು ಫಲಕಕ್ಕೆ ಅಳವಡಿಸಿರುವಂತ ವಿದ್ಯುತ್ ನಿಂದ ಆಗಿದೆ. ಅದರ ಹೊರತಾಗಿ ಬೆಸ್ಕಾಂ ನಿರ್ಲಕ್ಷ್ಯದಿಂದ ಯುವತಿ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿಲ್ಲ ಎಂಬುದಾಗಿ ಬೆಸ್ಕಾಂ ( BESCOM ) ಸ್ಪಷ್ಟ ಪಡಿಸಿದೆ. BIG BREAKING NEWS: ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕೇಸ್: ಸೆ.8ರವರೆಗೆ ಲೇಡಿ ವಾರ್ಡನ್ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಬೆಸ್ಕಾಂ, ರಸ್ತೆ ವಿಭಜಕಕ್ಕೆ ಅಳವಡಿಸಿದ್ದ ಜಾಹೀರಾತು … Continue reading BIG NEWS: ಬೆಂಗಳೂರಿನಲ್ಲಿ ‘ಬೆಸ್ಕಾಂ ನಿರ್ಲಕ್ಷ್ಯ’ದಿಂದ ಯುವತಿ ಮೃತಪಟ್ಟಿಲ್ಲ – BESCOM ಸ್ಪಷ್ಟನೆ